Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಸಮಾಜದಲ್ಲಿ ರಚನಾತ್ಮಕ, ಸಕಾರಾತ್ಮಕ...

​ಸಮಾಜದಲ್ಲಿ ರಚನಾತ್ಮಕ, ಸಕಾರಾತ್ಮಕ ಚಿಂತನೆಗಳು ಮೂಡಿ ಬರಬೇಕು: ಮುಹಮ್ಮದ್ ಕುಂಞಿ

ವಾರ್ತಾಭಾರತಿವಾರ್ತಾಭಾರತಿ15 April 2017 11:50 AM IST
share
​ಸಮಾಜದಲ್ಲಿ ರಚನಾತ್ಮಕ, ಸಕಾರಾತ್ಮಕ ಚಿಂತನೆಗಳು ಮೂಡಿ ಬರಬೇಕು: ಮುಹಮ್ಮದ್ ಕುಂಞಿ

ಮಂಗಳೂರು, ಎ.15: ಧರ್ಮಗಳ ಬಗ್ಗೆ ಅಧ್ಯಯನ ನಡೆಸದೆ, ಪೂರ್ವಾಗ್ರಹ ಪೀಡಿತರಾಗಿ ಸಂಶಯದಿಂದ ಇರುವುದರಿಂದಲೇ ನಮ್ಮ ಸಮಾಜದಲ್ಲಿಂದು ಕೆಡುಕುಗಳು ವ್ಯಾಪಕವಾಗಿ ಹರಡುತ್ತಿದೆ. ಧರ್ಮದ ಹೆಸರಿನಲ್ಲಿ ಅಧರ್ಮದ ಸಂದೇಶಗಳನ್ನು ಪ್ರಚುರಪಡಿಸಲಾಗುತ್ತಿದೆ. ಆದ್ದರಿಂದ ಸಮಾಜದಲ್ಲಿ ಎಲ್ಲಾ ಧರ್ಮಗಳ ಬಗ್ಗೆ ಅಧ್ಯಯನ ನಡೆಸಿ, ಸಂಶಯಗಳಿಂದ ಮುಕ್ತರಾಗಬೇಕಾದ ಆವಶ್ಯಕತೆ ಇದೆ ಎಂದು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಹಾಗೂ ತೊಕ್ಕೊಟ್ಟು ಮಸ್ಜಿದುಲ್ ಹುದಾದ ಖತೀಬ್ ಮುಹಮ್ಮದ್ ಕುಂಞಿ ಹೇಳಿದರು.

ಅವರು ತೊಕ್ಕೊಟ್ಟು ಒಳಪೇಟೆಯಲ್ಲಿರುವ ಅಂಬೇಡ್ಕರ್ ಮೈದಾನದಲ್ಲಿ ಉಳ್ಳಾಲ ಜಮಾಅತೆ ಇಸ್ಲಾಮೀ ಹಿಂದ್ ಮೂರು ದಿನಗಳ ಕಾಲ ಆಯೋಜಿಸಿರುವ ಸಾರ್ವಜನಿಕ ಕುರ್ ಆನ್ ಪ್ರವಚನದಲ್ಲಿ ‘ಕೆಡುಕು ಮುಕ್ತ ಸಮಾಜ’ ಎಂಬ ವಿಷಯದಲ್ಲಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ನಿರ್ದೇಶಕ ರವೀಂದ್ರ ಶೆಟ್ಟಿ, ಎಲ್ಲಾ ಧರ್ಮಗಳು ಸಹೋದರತೆ, ಸಾಮರಸ್ಯ, ಪ್ರೀತಿಯ ಸಂದೇಶವನ್ನು ಮಾತ್ರ ಸಾರುತ್ತದೆ. ಇಂದಿನ ಕಾಲಘಟ್ಟದಲ್ಲಿ ಪರಸ್ಪರ ಧರ್ಮವನ್ನು ತಿಳಿದುಕೊಂಡು, ಇತರರನ್ನು ಗೌರವಿಸಿ ಮುನ್ನಡೆಯಬೇಕಾದ ಆವಶ್ಯಕತೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಅಝೀಝ್ ಮಲಾರ್ ಅನಿಸಿಕೆ ವ್ಯಕ್ತಪಡಿಸಿದರು. ಸೋಲಿಡಾರಿಟಿ ಯೂತ್ ಮೂಮೆಂಟ್ ನ ಶರೀಫ್ ಉಳ್ಳಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಝಮ್ಮಿಲ್ ಅಹ್ಮದ್ ಕಾರ್ಯಕ್ರಮ ನಿರೂಪಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X