Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಸ್‌ಕ್ರೀಮ್ ಮಾರಿ ಲಕ್ಷ ರೂ. ಸಂಪಾದಿಸಿದ...

ಐಸ್‌ಕ್ರೀಮ್ ಮಾರಿ ಲಕ್ಷ ರೂ. ಸಂಪಾದಿಸಿದ ತೆಲಂಗಾಣ ಸಿಎಂ ಪುತ್ರ!

ವಾರ್ತಾಭಾರತಿವಾರ್ತಾಭಾರತಿ15 April 2017 7:31 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಸ್‌ಕ್ರೀಮ್ ಮಾರಿ ಲಕ್ಷ ರೂ. ಸಂಪಾದಿಸಿದ ತೆಲಂಗಾಣ ಸಿಎಂ ಪುತ್ರ!

ಹೈದರಾಬಾದ್, ಎ.15: ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಪುತ್ರ ಹಾಗೂ ಸಂಪುಟ ಸಚಿವ ಕೆ.ಟಿ.ರಾಮ ರಾವ್ ಅವರು ಕೆಲವೇ ಗಂಟೆಗಳಲ್ಲಿ ಐಸ್‌ಕ್ರೀಮ್ ಹಾಗೂ ಹಣ್ಣಿನ ಜ್ಯೂಸ್‌ನ್ನು ಮಾರಾಟ ಮಾಡುವ ಮೂಲಕ 7.30 ಲಕ್ಷ ರೂ. ಸಂಪಾದಿಸಿದ್ದಾರೆ.

   ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ತೆಲಂಗಾಣ ರಾಷ್ಟ್ರ ಸಮಿತಿಯ ಸಂಸ್ಥಾಪನಾ ದಿನಾಚರಣೆಯಂದು ನಡೆಯಲಿರುವ ಸಾರ್ವಜನಿಕ ಸಮಾರಂಭಕ್ಕೆ ತೆರಳಲು ಸಾರಿಗೆ ಹಾಗೂ ಇತರ ಖರ್ಚಿಗಾಗಿ ಹಣ ಸಂಗ್ರಹಿಸುವ ಉದ್ದೇಶದಿಂದ ಒಂದು ವಾರ ಕೂಲಿ ಆಗಿ ಕೆಲಸ ಮಾಡುವಂತೆ ಪಕ್ಷದ ಎಲ್ಲ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಸಚಿವ ಸಹೋದ್ಯೋಗಿಗಳಿಗೆ ಮುಖ್ಯಮಂತ್ರಿ ಚಂದ್ರಶೇಖರ್ ಇತ್ತೀಚೆಗೆ ಕರೆ ನೀಡಿದ್ದರು. ಸಿಎಂ ಮಾತನ್ನು ಪಾಲಿಸಿರುವ ರಾಮರಾವ್ ಕೂಲಿಯಾಗಿ ಪರಿವರ್ತಿತರಾಗಿದ್ದಾರೆ.

 ಖುತುಬುಲ್ಲ್ಲಾಪುರ ಪ್ರದೇಶದ ಐಸ್‌ಕ್ರೀಮ್ ಪಾರ್ಲರ್‌ನಲ್ಲಿ ರಾಜ್ಯದ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮರಾವ್ ಐಸ್‌ಕ್ರೀಮ್ ಮಾರಾಟ ಮಾಡಿದ್ದಾರೆ. ಟಿಆರ್‌ಎಸ್ ಸಂಸದ ಮಲ್ಲ ರೆಡ್ಡಿ 5 ಲಕ್ಷ ರೂ. ನೀಡಿ ಐಸ್‌ಕ್ರೀಂ ಖರೀದಿಸಿದ್ದಾರೆ. ಪಕ್ಷದ ಇನ್ನೋರ್ವ ಮುಖಂಡ ಶ್ರೀನಿವಾಸ್ ರೆಡ್ಡಿ 1 ಲಕ್ಷ ರೂ. ನೀಡಿ ಐಸ್‌ಕ್ರೀಂ ತಿಂದಿದ್ದಾರೆ.

ರಾಮರಾವ್ ಹಣ್ಣಿನ ಜ್ಯೂಸ್ ಮಾರಾಟದಿಂದ 1.30 ಲಕ್ಷ ರೂ. ಸಂಪಾದಿಸಿದ್ದಾರೆ. ಪಕ್ಷದ ನಾಯಕರು ರಾವ್‌ರಿಂದ ಜ್ಯೂಸ್ ಖರೀದಿಸಿದ್ದಾರೆ.

ಮುಖ್ಯಮಂತ್ರಿ, ಎಲ್ಲ ಸಚಿವರು, ಸಂಸದರು, ಶಾಸಕರು ಹಾಗೂ ಇತರ ನಾಯಕರು ಕನಿಷ್ಠ ಎರಡು ದಿನಗಳ ಕಾಲ ಕೂಲಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಎ.14 ರಿಂದ 20ರ ತನಕ ‘ಗುಲಾಬಿ ಕೂಲಿ ಡೇ’ ಆಚರಿಸುವಂತೆ ಕರೆ ನೀಡಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X