Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ' ಹೊಸ ಜನಪ್ರಿಯತೆ' ಕಾಪಾಡಿಕೊಳ್ಳಲು...

' ಹೊಸ ಜನಪ್ರಿಯತೆ' ಕಾಪಾಡಿಕೊಳ್ಳಲು ಡುಪ್ಲಿಕೇಟ್ ಮೊರೆ ಹೋದ ಶಿವಸೇನಾ ಸಂಸದ ಗಾಯಕ್ವಾಡ್ !

ವಾರ್ತಾಭಾರತಿವಾರ್ತಾಭಾರತಿ15 April 2017 5:16 PM IST
share
 ಹೊಸ ಜನಪ್ರಿಯತೆ ಕಾಪಾಡಿಕೊಳ್ಳಲು ಡುಪ್ಲಿಕೇಟ್ ಮೊರೆ ಹೋದ ಶಿವಸೇನಾ ಸಂಸದ ಗಾಯಕ್ವಾಡ್ !

ಮುಂಬೈ, ಎ. 15: ಶಿವಸೇನೆ ಸಂಸದ ರವೀಂದ್ರಗಾಯಕ್‌ವಾಡ್ ಜನರಿಂದ ಪಾರಾಗಲು ಹೊಸ ಉಪಾಯ ಕಂಡು ಹುಡುಕಿದ್ದಾರೆ.ರವೀಂದ್ರ ಗಾಯಕ್‌ವಾಡ್ ತನ್ನ ತದ್ರೂಪಿಯನ್ನು ಹುಡುಕಿ ಕೊಂಡು ಜನಸಂದಣಿಯಿಂದ ಪಾರಾಗುವಲ್ಲಿ ಯಶಸ್ವಿಯೂ ಆಗಿದ್ದಾರೆ. ಏರ್ ಇಂಡಿಯ ಉದ್ಯೋಗಿಗೆ ಕಪಾಲಮೋಕ್ಷ ಮಾಡಿ ಕುಪ್ರಸಿದ್ಧಿ ಗಳಿಸಿದ ಬಳಿಕ ಗಾಯಕ್‌ವಾಡ್ ಹೋದಲ್ಲೆಲ್ಲ ಜನರು ಸೆಲ್ಫಿ,ಹಸ್ತಾಕ್ಷರಕ್ಕೆ ಮುಗಿಬೀಳುತ್ತಿದ್ದಾರೆ. ಈ ಕಿರಿಕಿರಿಯಿಂದ ಪಾರಾಗಲು ಡ್ಯುಪ್ಲಿಕೇಟ್ ವ್ಯಕ್ತಿಯಿಂದ ಅವರು ನೆರವು ಪಡೆಯುತ್ತಿದ್ದಾರೆ.

ಗಾಯಕ್ವಾಡ್‌ರ ತದ್ರೂಪಿ , ಮಹಾರಾಷ್ಟ್ರದ ಉಮರ್ಗಾ ಎಂಬಲ್ಲಿನ ನಿವಾಸಿ ರತ್ನಾಕಾಂತ್ ಸಾಗರ್‌ಆಗಿದ್ದಾರೆ. ಸಾಗರ್ ಗಾಯಕ್‌ವಾಡ್‌ರನ್ನೆ ಹೋಲುತ್ತಿದ್ದಾರೆ. ಅವರಿಬ್ಬರನ್ನು ಒಟ್ಟಿಗೆ ಇರಿಸಿದರೆ ಅಸಲಿ ಯಾರುನಕಲಿ ಯಾರು ಅಸಲಿ ಎಂದು ಕಂಡು ಹುಡುಕುವುದು ಕಷ್ಟ ಎನ್ನುವಷ್ಟು ಸಾಮ್ಯತೆ ಇಬ್ಬರಲ್ಲಿದೆ. ಗಾಯಕ್ವಾಡ್ ಹೇಳಿದ್ದರಿಂದ ರತ್ನಾಕಾಂತ್ ಕೂಡಾ ಗಾಯಕ್‌ವಾಡ್‌ರ ರೀತಿ ಬಟ್ಟೆ ಧರಿಸತೊಡಗಿದ್ದಾರೆ. ಇತ್ತೀಚೆಗೆ ಯಾವುದೋ ಕಾರ್ಯನಿಮಿತ್ತ ಸಿಎಸ್‌ಟಿ ಸ್ಟೇಶನ್‌ಗೆ ಹೋಗಿದ್ದಾಗ ಗಾಯಕ್‌ವಾಡ್ ಮತ್ತು ರತ್ನಾಕಾಂತ್ ಜೊತೆಯಲ್ಲಿದ್ದರು. ಇವರಲ್ಲಿ ಗಾಯಕ್‌ವಾಡ್ ಯಾರೆಂದು ಗುರುತಿಸಲು ಜನರು ಪರದಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X