Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ದೈನಿಕ ...

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ದೈನಿಕ ಕ್ಷಮೆ ಕೋರಲು ಆಗ್ರಹಿಸಿ ಅಭಿಯಾನ

ಮುಸ್ಲಿಂ ಸಂಘಟನೆಗಳ ವಿರುದ್ಧ ಆಧಾರರಹಿತ 'ಸುದ್ದಿ'

ವಾರ್ತಾಭಾರತಿವಾರ್ತಾಭಾರತಿ15 April 2017 10:41 PM IST
share
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ದೈನಿಕ  ಕ್ಷಮೆ ಕೋರಲು ಆಗ್ರಹಿಸಿ ಅಭಿಯಾನ

ಹೊಸದಿಲ್ಲಿ, ಎ. 15 : ದೇಶದ ಹಲವಾರು ಮುಸ್ಲಿಂ ಸಂಘಟನೆಗಳ ನ್ನು ಹೆಸರಿಸಿ ಅವುಗಳು ವಿರುದ್ಧ ದ್ವೇಷ ಹರಡುವ , ಭಯೋತ್ಪಾದನೆಗೆ ಬೆಂಬಲ ನೀಡುವ ಕೆಲಸ ಮಾಡುತ್ತಿವೆ ಎಂದು ಆಧಾರ ರಹಿತ ಸುದ್ದಿಯನ್ನು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ದೈನಿಕ  ಪ್ರಕಟಿಸಿದೆ ಎಂದು ಆರೋಪಿಸಿರುವ ಮಿಷನ್ ಪಾಸಿಬಲ್ ಫಾರ್ ಜಸ್ಟಿಸ್ ಎಂಡ್ ರೈಟ್ಸ್ ಎಂಬ ಸಂಘಟನೆ ಪತ್ರಿಕೆ ಈ ಕುರಿತು ತನ್ನ ಮುಖಪುಟದಲ್ಲಿ ಕ್ಷಮೆ ಕೋರಬೇಕೆಂದು change.org ನಲ್ಲಿ ಅಭಿಯಾನವೊಂದನ್ನು ಆರಂಭಿಸಿದೆ. ಈ ಅಭಿಯಾನಕ್ಕೆ ಈವರೆಗೆ 2,293 ಮಂದಿ ಬೆಂಬಲಿಸಿ ಸಹಿ ಮಾಡಿದ್ದಾರೆ. 

ಏಪ್ರಿಲ್ 9, 2017 ರಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ದೈನಿಕದಲ್ಲಿ ರಾಕೇಶ್ ಕೆ ಸಿಂಗ್ ಎಂಬವರ ' ಕ್ಯಾಲಿಫೇಟ್ ರಾಡಿಕಲೈಸೇಶನ್ ರೈಸಿಂಗ್ ಇನ್ ಇಂಡಿಯಾ ' ಎಂಬ ' ವರದಿ' ಯೊಂದು ಪ್ರಕಟವಾಗಿತ್ತು. ಈ 'ವರದಿ'ಯಲ್ಲಿ ದೇಶದ ಹಲವು ಪ್ರಮುಖ ಮುಸ್ಲಿಂ ಸಂಘಟನೆಗಳ ಹೆಸರು ಪ್ರಸ್ತಾಪಿಸಿ ಈ ಸಂಘಟನೆಗಳು ಇತರ ಧರ್ಮಗಳ ವಿರುದ್ಧ ದ್ವೇಷ ಹರಡುತ್ತಿವೆ , ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿವೆ. ಇದರಿಂದಾಗಿ ಮುಸ್ಲಿಂ ಯುವಜನರು ಐಸಿಸ್ ನಂತಹ ಸಂಘಟನೆಗಳನ್ನು ಸೇರುತ್ತಿದ್ದಾರೆ ಎಂದು ಹೇಳಲಾಗಿತ್ತು. 

ಈ ' ವರದಿ' ಯಲ್ಲಿ ಬೇಹು ಇಲಾಖೆಯ ಮೂಲಗಳನ್ನು ಹೆಸರಲ್ಲಿ ಹಲವಾರು ಗಂಭೀರ ಆರೋಪಗಳನ್ನು ಮಾಡಲಾಗಿದೆ. ಆದರೆ ಈ ಯಾವುದೇ ಆರೋಪಗಳಿಗೆ ಸೂಕ್ತ ಪುರಾವೆ ಒದಗಿಸಿಲ್ಲ. ಐಸಿಸ್ ಮತ್ತಿತರ ಭಯೋತ್ಪಾಕದ ಸಂಘಟನೆಗಳನ್ನು ಖಂಡಿಸುವ, ವಿರೋಧಿಸುವ ಸಂಘನೆಗಳನ್ನೇ ಭಯೋತ್ಪಾದನೆಗೆ ಉತ್ತೇಜನ ನೀಡುತ್ತವೆ ಎಂದು ಈ  ' ವರದಿ' ಯಲ್ಲಿ ಹೇಳಲಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಂತಹ ಪ್ರಮುಖ ದೈನಿಕ ಈ ರೀತಿಯ ಆಧಾರರಹಿತ ವರದಿ ಪ್ರಕಟಿಸುವುದು ಖಂಡನೀಯ ಎಂದು ಮಿಷನ್ ಪಾಸಿಬಲ್ ಫಾರ್ ಜಸ್ಟಿಸ್ ಎಂಡ್ ರೈಟ್ಸ್ ಹೇಳಿದೆ. 

ಈ ಬಗ್ಗೆ ಪತ್ರಿಕೆಯ ಹಾಗು ವರದಿಗಾರನ ವಿರುದ್ಧ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ. ಪತ್ರಿಕೆ ತಕ್ಷಣ ತನ್ನ ಮುಖಪುಟದಲ್ಲಿ ಈ ಸ್ಪಷ್ಟೀಕರಣ ನೀಡಿ ಕ್ಷಮೆ ಯಾಚಿಸಬೇಕು ಎಂದು ಮಿಷನ್ ಪಾಸಿಬಲ್ ಫಾರ್ ಜಸ್ಟಿಸ್ ಎಂಡ್ ರೈಟ್ಸ್  ಆಗ್ರಹಿಸಿದೆ. 

ಅಭಿಯಾನದ ಪೂರ್ಣ ಪಾಠ ಓದಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ : 

https://www.change.org/p/the-new-indian-express-must-issue-front-page-apology-for-publishing-fake-news-about-muslim-organisations?recruiter=90510130&utm_source=share_petition&utm_medium=whatsapp

share
ವಾರ್ತಾಭಾರತಿ
ವಾರ್ತಾಭಾರತಿ
Next Story
X