Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಿಂಗಾಪುರ ಸೂಪರ್ ಸರಣಿ:...

ಸಿಂಗಾಪುರ ಸೂಪರ್ ಸರಣಿ: ಪ್ರಣೀತ್-ಶ್ರೀಕಾಂತ್ ಫೈನಲ್ ಫೈಟ್

ವಾರ್ತಾಭಾರತಿವಾರ್ತಾಭಾರತಿ15 April 2017 11:31 PM IST
share
ಸಿಂಗಾಪುರ ಸೂಪರ್ ಸರಣಿ: ಪ್ರಣೀತ್-ಶ್ರೀಕಾಂತ್ ಫೈನಲ್ ಫೈಟ್

ಕೌಲಾಲಂಪುರ, ಎ.15: ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್ ಹಾಗೂ ಅನುಭವಿ ಆಟಗಾರ ಕೆ. ಶ್ರೀಕಾಂತ್ ಸಿಂಗಾಪುರ ಓಪನ್ ಸೂಪರ್ ಸರಣಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದು ಪ್ರಶಸ್ತಿಗಾಗಿ ಹೋರಾಟ ನಡೆಸಲಿದ್ದಾರೆ.

ಇಲ್ಲಿ ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸೆಮಿ ಫೈನಲ್‌ನಲ್ಲಿ ಪ್ರಣೀತ್ ಅವರು ಕೊರಿಯದ ಲೀ ಡಾಂಗ್ ಕಿಯೂನ್‌ರನ್ನು 21-6, 21-8 ನೇರ ಗೇಮ್‌ಗಳ ಅಂತರದಿಂದ ಮಣಿಸಿದ್ದಾರೆ.

ಪುರುಷರ ಸಿಂಗಲ್ಸ್‌ನ ಎರಡನೆ ಸೆಮಿ ಫೈನಲ್‌ನಲ್ಲಿ ಕೆ.ಶ್ರೀಕಾಂತ್ ಅವರು ಇಂಡೋನೇಷ್ಯದ ಆ್ಯಂಥೊನಿ ಸಿನಿಸುಕಾ ಜಿಂಟಿಂಗ್‌ರನ್ನು 21-13, 21-14 ಗೇಮ್‌ಗಳಿಂದ ಸೋಲಿಸಿದ್ದಾರೆ.

ಜನವರಿಯಲ್ಲಿ ಸೈಯದ್ ಮೋದಿ ಜಿಪಿ ಗೋಲ್ಡ್ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದ್ದ ಪ್ರಣೀತ್ ಮೂರು ಬಾರಿ ಕೊರಿಯಾ ಮಾಸ್ಟರ್ಸ್‌ ಜಿಪಿ ಟೂರ್ನಿಯ ಚಾಂಪಿಯನ್ ಲೀ ಡಾಂಗ್‌ರನ್ನು ಮಣಿಸಿ ಇದೇ ಮೊದಲ ಬಾರಿ ಸೂಪರ್ ಸರಣಿಯಲ್ಲಿ ಫೈನಲ್‌ಗೆ ತಲುಪಿದ್ದಾರೆ.

 24ರ ಹರೆಯದ ಹೈದರಾಬಾದ್ ಆಟಗಾರ ಪ್ರಣೀತ್ ಕಳೆದ ವರ್ಷ ಕೆನಡಾ ಓಪನ್ ಪ್ರಶಸ್ತಿಯನ್ನು ಜಯಿಸಿದ್ದರು. ಶನಿವಾರ ಇಲ್ಲಿ ನಡೆದ ಸೆಮಿ ಫೈನಲ್‌ನಲ್ಲಿ ಕೊರಿಯಾ ಆಟಗಾರನನ್ನು ಮೊದಲ ಗೇಮ್‌ನಲ್ಲಿ ಹಿಮ್ಮೆಟ್ಟಿಸಿ ಪ್ರಾಬಲ್ಯ ಮೆರೆದರು. ಎರಡನೆ ಗೇಮ್‌ನಲ್ಲೂ ಪ್ರಾಬಲ್ಯ ಮುಂದುವರಿಸಿದ ಪ್ರಣೀತ್ ಆರಂಭದಲ್ಲೇ 9-1 ಮುನ್ನಡೆ ಸಾಧಿಸಿದರು. ಅಂತಿಮವಾಗಿ 21-14 ರಿಂದ 2ನೆ ಗೇಮ್‌ನ್ನು ಗೆದ್ದುಕೊಂಡು ಫೈನಲ್‌ಗೆ ತಲುಪಿದರು.

  ಪ್ರಣೀತ್ ವೃತ್ತಿಬದುಕಿನಲ್ಲಿ 2003ರ ಆಲ್ ಇಂಗ್ಲೆಂಡ್ ಚಾಂಪಿಯನ್ ಮುಹಮ್ಮದ್ ಹಫೀಝ್, ಮಾಜಿ ವಿಶ್ವ ಹಾಗೂ ಒಲಿಂಪಿಕ್ಸ್ ಚಾಂಪಿಯನ್ ಮಲೇಷ್ಯಾದ ಹಾಶಿಮ್ ಹಾಗೂ ಮೂರು ಬಾರಿ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ, ವಿಶ್ವದ ನಂ.1 ಆಟಗಾರ ಲೀ ಚೊಂಗ್ ವೀ ಅವರನ್ನು ಮಣಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X