Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿಕೆಎಸ್ಸಿ ರಿಯಾದ್ ಝೋನಲ್ ನೂತನ...

ಡಿಕೆಎಸ್ಸಿ ರಿಯಾದ್ ಝೋನಲ್ ನೂತನ ಪದಾಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ16 April 2017 10:40 AM IST
share
ಡಿಕೆಎಸ್ಸಿ ರಿಯಾದ್ ಝೋನಲ್ ನೂತನ ಪದಾಧಿಕಾರಿಗಳು

ರಿಯಾದ್, ಎ.16: ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ರಿಯಾದ್ ಝೋನಲ್ ಇದರ ವಾರ್ಷಿಕ ಮಹಾಸಭೆ ಬತ್ಹಾದಲ್ಲಿರುವ ಲಾವಣ್ಯ ಆಡಿಟೋರಿಯಂನಲ್ಲಿ ಝೋನಲ್ ಅಧ್ಯಕ್ಷ  ಹಾಜಿ ನಝೀರ್ ಕಾಶಿಪಟ್ನರವರ ಅಧ್ಯಕ್ಷತೆಯಲ್ಲಿ ಜರಗಿತು.  ಸಭೆಯ ಉದ್ಘಾಟನೆಯನ್ನು ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ನಿರ್ದೇಶಕ ಯೂಸುಫ್ ಸಖಾಫಿ ಬೈತಾರ್ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿ ಕೋಶಾಧಿಕಾರಿ ಅಬ್ದುಲ್ ಹಮೀದ್ ಹಾಜಿ ಸುಳ್ಯ ಹಾಗೂ ಮುಹಮ್ಮದ್ ಹಾಜಿ ಸಿತಾರ್ ಭಾಗವಹಿಸಿದರು.

ಸಭೆಯಲ್ಲಿ ಘಟಕಗಳ ಅಧ್ಯಕ್ಷರಾದ ಹನೀಫ್ ಪಾವೂರು ದಲ್ಲಾ, ಇಸ್ಮಾಯಿಲ್ ಕನ್ನಂಗಾರ್ ಮಲಾಝ್ , ಮುಸ್ತಫಾ ಪಡುಬಿದ್ರೆ ಶಿಫಾ, ರಶೀದ್ ಪೂಂಜಾಲ್ ಕಟ್ಟೆ ಬತ್ಹಾ, ಅಬ್ಬಾಸ್ ವಗ್ಗ ನ್ಯೂ ಸನಯ್ಯ ಮುಂತಾದವರು ಉಪಸ್ಥಿತಿ ಇದ್ದರು.

2017-18ನೇ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ದಾವೂದ್ ಕಜಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಚಿಕ್ಕಮಗಳೂರು, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಬಜ್ಪೆ, ಉಪಾಧ್ಯಕ್ಷರಾಗಿ ನಝೀರ್ ಕಾಶಿಪಟ್ನ, ಇಸ್ಮಾಯೀಲ್ ಕನ್ನಂಗಾರ್, ಮುಸ್ತಫಾ ಪಡುಬಿದ್ರೆ, ಜೊತೆ ಕಾರ್ಯದರ್ಶಿಗಳಾಗಿ ನೂರುಲ್ಲಾ ಗುರುಪುರ, ಬಶೀರ್ ಕೃಷ್ಣಾಪುರ, ಸಂಚಾಲಕರಾಗಿ ತಾಜುದ್ದೀನ್ ಉಪ್ಪಿನಂಗಡಿ ಬುರೈದಾ,  ಹಸನ್ ಸಾಗರ ಮಲಾಝ್, ಮನ್ಸೂರ್ ಕೃಷ್ಣಾಪುರ ಅಲ್-ಕರ್ಜ್, ಯೂಸುಫ್ ಕಲಂಜಿಬೈಲ್ ಶಿಫಾ, ಮುಹಮ್ಮದ್ ನೇರಳಕಟ್ಟೆ ಬತ್ಹಾ, ಸಲೀಂ ಕನ್ಯಾಡಿ ಸನಯ್ಯ, ಖಾಸಿಂ ತ್ವಲ್'ಹತ್ ಉಜಿರೆ, ಶರೀಫ್ ತೋಕೂರು ದಲ್ಲಾ, ಲೆಕ್ಕ ಪರಿಶೋಧಕರಾಗಿ ಅಬ್ದುಲ್ ಹಮೀದ್ ಸುಳ್ಯ, ನಿರ್ದೇಶಕರಾಗಿ ಯೂಸುಫ್ ಸಖಾಫಿ ಬೈತಾರ್ ಆಯ್ಕೆಗೊಂಡರು.

ದಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ನಂಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು ಝೋನಲ್ ಪ್ರಧಾನ ಕಾರ್ಯದರ್ಶಿ ನವಾಝ್ ಚಿಕ್ಕಮಗಳೂರು ಮಂಡಿಸಿದರು. ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಆತೂರು ನೂತನ ಸಮಿತಿ ರಚನೆಯ ನೇತೃತ್ವವನ್ನು ವಹಿಸಿದ್ದರು.

ಬೈತಾರ್ ಸಖಾಫಿ ದುಆ ನೆರವೇರಿಸಿದರು. ಮುಹಿಯುದ್ದೀನ್ ಝುಹ್ರಿ ಕಿರಾಅತ್ ಪಠಿಸಿದರು. ಕೇಂದ್ರ ಸಮಿತಿ ಕಾರ್ಯದರ್ಶಿ ದಾವೂದ್ ಕಜಮಾರ್ ಸ್ವಾಗತಿಸಿ, ಕೋಶಾಧಿಕಾರಿ ಅಬ್ದುಲ್ ಅಝೀಝ್ ಬಜ್ಪೆ ವಂದಿಸಿದರು. ಮುಸ್ತಫ ಸಅದಿ ಸೂರಿಕುಮೇರು ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X