Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಎಪಿಎ: 5ವರ್ಷಗಳಲ್ಲಿ ಕೇರಳದಲ್ಲಿ 161...

ಯುಎಪಿಎ: 5ವರ್ಷಗಳಲ್ಲಿ ಕೇರಳದಲ್ಲಿ 161 ಪ್ರಕರಣಗಳು!

ಬಂಧಿತರಲ್ಲಿ ಶೇ. 75ರಷ್ಟು ಮುಸ್ಲಿಮರು!

ವಾರ್ತಾಭಾರತಿವಾರ್ತಾಭಾರತಿ16 April 2017 2:38 PM IST
share
ಯುಎಪಿಎ: 5ವರ್ಷಗಳಲ್ಲಿ ಕೇರಳದಲ್ಲಿ 161 ಪ್ರಕರಣಗಳು!

ತಿರುವನಂತಪುರಂ,ಎ. 16: ಕಾನೂನು ವಿರೋಧಿ ಚಟುವಟಿಕೆಗಳನ್ನು ತಡೆಯುವ ಕಾನೂನು( ಯುಎಪಿಎ) ಅಡಿಯಲ್ಲಿ ಕೇರಳದಲ್ಲಿ ಕಳೆದ ಐದು ವರ್ಷಗಳಲ್ಲಿ 161 ಕೇಸುಗಳನ್ನು ದಾಖಲಿಸಲಾಗಿದೆ. ಇದರಲ್ಲಿ 146 ಪ್ರಕರಣಗಳ ಆರೋಪಿ ಪಟ್ಟಿಯನ್ನೇ ದಾಖಲಿಸಿಲ್ಲ. ಮಾರ್ಚ್ ತಿಂಗಳ ಕೊನೆಗೆ ಮಾಡಲಾದ ಲೆಕ್ಕ ಪ್ರಕಾರ ಯುಎಪಿಎ ಹೇರಲಾದ 40 ಮಂದಿ ವಿಚಾರಣಾಧೀನ ಕೈದಿಗಳಿದ್ದಾರೆ. ಇವರಲ್ಲಿ ಹೊರರಾಜ್ಯಗಳ ಜನರು ಕೂಡಾ ಸೇರಿದ್ದಾರೆ. ಮಹಾರಾಷ್ಟ್ರದಿಂದ ಇಬ್ಬರು, ಕರ್ನಾಟಕ, ದಿಲ್ಲಿ, ತಮಿಳ್ನಾಡಿನಿಂದ ತಲಾ ಒಬ್ಬರು ಯುಎಪಿಯ ಕಾನೂನು ಪ್ರಕಾರ ಬಂಧಿಸಲ್ಪಟ್ಟು ವಿಚಾರಣಾಧೀನ ಕೈದಿಯಾಗಿ ಜೈಲಿನ ಕಂಬಿ ಎಣಿಸುತ್ತಿದ್ದಾರೆ.

ಹೆಚ್ಚಿನ ವರ ವಿರುದ್ಧ ಸಭೆ ಸೇರಿದ್ದು, ಘೋಷಣೆ ಕೂಗಿದ್ದು, ಕರಪತ್ರ ಹಂಚಿದ್ದು, ಪೋಸ್ಟರ್ ಅಂಟಿಸಿದ್ದು, ಪುಸ್ತಕ ಕೈವಶ ಇಟ್ಟುಕೊಂಡದ್ದು ಮುಂತಾದ ಅಪರಾಧಕ್ಕಾಗಿ ಯುಎಪಿಎ ಪ್ರಕಾರ ಪ್ರಕರಣದಾಖಲಿಸಿ ಜೈಲಿಗೆ ತಳ್ಳಲಾಗಿದೆ. ಕೇರಳದಲ್ಲಿ ಯುಎಪಿಎ ಹೇರಲ್ಪಟ್ಟ ಮೊದಲ ವ್ಯಕ್ತಿ ಪೀಪಲ್ಸ್ ಮಾರ್ಚ್ ಆಂಗ್ಲ ಮಾಸ ಪತ್ರಿಕೆಯ ಸಂಪಾದಕ ಪಿ. ಗೋವಿಂದನ್ ಕುಟ್ಟಿ ಆಗಿದ್ದಾರೆ. 2007ರಲ್ಲಿ ಎಲ್‌ಡಿಎಫ್ ಸರಕಾರದ ಕಾಲದಲ್ಲಿ ಈ ಕಾನೂನಿನಡಿಯಲ್ಲಿ ಬಂಧಿಸಿ ಗೋವಿಂದನ್ ಕುಟ್ಟಿ ಅವರನ್ನು ಎರಡು ತಿಂಗಳು ಜೈಲಿಗೆ ಹಾಕಲಾಗಿತ್ತು.

ಹತ್ತು ವರ್ಷ ಕಳೆದರೂ ಈ ಪ್ರಕರಣದಲ್ಲಿ ಪೊಲೀಸರಿಗೆ ಆರೋಪ ಪಟ್ಟಿ ಸಲ್ಲಿಸಲು ಸಾಧ್ಯವಾಗಿಲ್ಲ. ಮಾವೊವಾದಿ ನಾಯಕ ಮಲ್ಲರಾಜ ರೆಡ್ಡಿಗೆ ಅಡಗಿ ಕೂತುಕೊಳ್ಳಲು(ಭೂಗತರಾಗಲು) ಪೆರುಂಬಾವೂರಿನಲ್ಲಿ ಮನೆ ಮಾಡಿಕೊಟ್ಟದ್ದಾರೆ ಎನ್ನುವ ಆರೋಪಕ್ಕಾಗಿ ರೂಪೇಶ್-ಶೈನಾ ದಂಪತಿಯನ್ನು ಯುಎಪಿಎ ಕಾನೂನಿನಡಿ ಬಂಧಿಸಲಾಗಿದೆ. ಈವರೆಗೆ ಯುಎಪಿಎ ಕಾನೂನಿನ ಅಡಿಯಲ್ಲಿ ಅತಿ ಹೆಚ್ಚು (ಶೇ. 75ರಷ್ಟು) ಮುಸ್ಲಿಮರನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X