Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಜ್ರಿವಾಲ್ ವಿರುದ್ಧ ಅವಿಶ್ವಾಸ...

ಕೇಜ್ರಿವಾಲ್ ವಿರುದ್ಧ ಅವಿಶ್ವಾಸ ಪ್ರಕಟಿಸಿದ ಆಮ್ ಆದ್ನಿ ನಾಯಕ ಕುಮಾರ ವಿಶ್ವಾಸ್

ವಾರ್ತಾಭಾರತಿವಾರ್ತಾಭಾರತಿ16 April 2017 10:51 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇಜ್ರಿವಾಲ್ ವಿರುದ್ಧ ಅವಿಶ್ವಾಸ ಪ್ರಕಟಿಸಿದ ಆಮ್ ಆದ್ನಿ ನಾಯಕ ಕುಮಾರ ವಿಶ್ವಾಸ್

ಹೊಸದಿಲ್ಲಿ,ಎ. 16: ಅರವಿಂದ್ ಕೇಜ್ರಿವಾಲ್‌ರ ಭ್ರಷ್ಟಾಚಾರ ವಿರೋಧಿ ನಿಲುವನ್ನು ಪ್ರಶ್ನಿಸಿ ಆಮ್‌ಆದ್ಮಿ ನಾಯಕ ಕುಮಾರ್ ವಿಶ್ವಾಸ್ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದಾರೆ. ಭ್ರಷ್ಟಾಚಾರವನ್ನು ಸಂಪೂರ್ಣ ನಿವಾರಿಸುತ್ತೇನೆ ಎಂದು ಭರವಸೆ ಕೊಟ್ಟು ದಿಲ್ಲಿ ಸರಕಾರವನ್ನು ರಚಿಸಲಾಯಿತು. ಹೀಗಿದ್ದರೂ ಭ್ರಷ್ಟಾಚಾರ ಆರೋಪಿಸಲ್ಪಟ್ಟವರನ್ನುನೀವು ಸಂರಕ್ಷಿಸಿದರೆ ನೀವು ಪ್ರಶ್ನಿಸಲ್ಪಡುವಿರಿ ಎಂದು ಹಿಂದಿ ಭಾಷೆಯಲ್ಲಿ ಮಾತಾಡಿದ ವೀಡಿಯೊವನ್ನುಕುಮಾರ್ ಪೋಸ್ಟ್ ಮಾಡಿದ್ದಾರೆ.

ನಾಯಕರನ್ನು ಓಲೈಸುವ ಕ್ರಮವನ್ನು ವೀಡಿಯೊದಲ್ಲಿ ಕುಮಾರ್ ಪ್ರಶ್ನಿಸುತ್ತಾರೆ. ಮೋದಿ, ಮೋದಿ, ಅರವಿಂದ್, ಅರವಿಂದ್, ರಾಹುಲ್ ರಾಹುಲ್ ಎಂದು ಕೂಗುಗಳ ನಡುವೆ ನಾವು ಸಮಸ್ಯೆಗಳನ್ನೆಲ್ಲ ಮರೆತು ಬಿಡುತ್ತಿದ್ದೇವೆ. ರಜೌರಿ ಗಾರ್ಡನ್‌ನ ಉಪಚುನಾವಣೆಯಲ್ಲಿ ಹಠಾತ್ ಕುಸಿತ ಪಕ್ಷಕ್ಕಾಗಿದೆ. ಆದ್ದರಿಂದ ಜಾಗೃತಗೊಂಡು ಕೆಲಸ ಮಾಡುವ ಮಹತ್ವವನ್ನು ಉಪಚುನಾವಣೆ ಎತ್ತಿಹಿಡಿದಿದೆ. ರಜೌರಿಯಲ್ಲಿ ಪಕ್ಷಕ್ಕೆ ಇಡುಗಂಟು ಕೂಡಾ ನಷ್ಟವಾಯಿತು. ಆಮ್‌ಆದ್ಮಿಯ ಅಭ್ಯರ್ಥಿಗೆ ಕೇವಲ 10, 243 ವೋಟುಗಳು ಮಾತ್ರ ಬಿದ್ದಿವೆ.

ಮಾಜಿ ಕೇಂದ್ರ ಸಚಿವ ಚಿದಂಬರಂರಿಗೆ ಶೂ ಎಸೆದ ಜರ್ನೈಲ್ ಸಿಂಗ್ ಪಂಜಾಬ್‌ಗೆ ಹೋಗಿದ್ದು ವೋಟರ್‌ಗಳು ಪಾರ್ಟಿಯ ವಿರುದ್ಧ ತಿರುಗಿ ಬೀಳಲು ಕಾರಣವಾಯಿತು. ಇಂತಹ ವಿಷಯಗಳಲ್ಲಿ ಪಾರ್ಟಿ ಪ್ರಾಮಾಣಿಕವಾಗಿ ಆತ್ಮವಿಮರ್ಶೆ ನಡೆಸಬೇಕೆಂದು ಕುಮಾರ್ ವೀಡಿಯೊದಲ್ಲಿ ಸಲಹೆ ನೀಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X