Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಅಧಿಕಾರಿ ಸೋಗಿನಲ್ಲಿ ಹಣ ವಸೂಲಿ ಮಾಡಿ...

​ಅಧಿಕಾರಿ ಸೋಗಿನಲ್ಲಿ ಹಣ ವಸೂಲಿ ಮಾಡಿ ವಂಚಿಸಿದ ಅಪರಿಚಿತ: ವರ್ತಕರ ಆರೋಪ

ವಾರ್ತಾಭಾರತಿವಾರ್ತಾಭಾರತಿ16 April 2017 6:54 PM IST
share
​ಅಧಿಕಾರಿ ಸೋಗಿನಲ್ಲಿ ಹಣ ವಸೂಲಿ ಮಾಡಿ ವಂಚಿಸಿದ ಅಪರಿಚಿತ: ವರ್ತಕರ ಆರೋಪ

ಮೂಡಿಗೆರೆ, ಎ.16: ಕೆಲವು ಹೋಟೆಲ್ ಮತ್ತು ಅಂಗಡಿ ಮಾಲಕರ ಬಳಿಗೆ ತೆರಳಿ ಅಪರಿಚಿತ ವ್ಯಕ್ತಿಯೋರ್ವ ತಾನು ಆಹಾರ ಇಲಾಖೆಯ ಅಧಿಕಾರಿ ಎಂದು ನಂಬಿಸಿ ಹಣ ವಸೂಲಿ ಮಾಡಿ ಪರಾರಿಯಾಗಿರುವ ಘಟನೆ ಎ.14ರಂದು ಕೊಟ್ಟಿಗೆಹಾರ ವೃತ್ತದಲ್ಲಿ ನಡೆದಿದೆ.

ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಸಮೀಪದ ಅಂಗಡಿಗಳಲ್ಲಿ ಎಂ.ಪಿ.ಉಮೇಶ್ ಎಂಬ ಹೆಸರಿನ ವ್ಯಕ್ತಿಯೋರ್ವ ತಾನು ಆಹಾರ ಇಲಾಖೆಯ ಅಧಿಕಾರಿ ಎಂದು ಹೇಳಿಕೊಂಡು ಪರವಾನಿಗೆ ತೋರಿಸುವಂತೆ ಕೇಳಿದ್ದಾನೆ. ಕೆಲವರು ಪಂಚಾಯತ್‌ನಿಂದ ಪಡೆದ ಲೈಸೆನ್ಸ್ ತೋರಿಸಿದರೂ, ಒಂದೊಂದು ಅಂಗಡಿಗೆ 300 ರೂ.ಗಳಂತೆ ಕೈ ಬರಹದ ರಶೀದಿ ನೀಡಿದ್ದಾನೆ. ತಾನು ಹುಬ್ಬಳ್ಳಿ ಮೂಲದವನಾಗಿದ್ದು, ಮಂಗಳೂರು ಶಾಖೆಯಿಂದ ಮೂಡಿಗೆರೆಗೆ ಹಾಕಿದ್ದಾರೆ ಎಂದಿದ್ದಾನೆ. ವರ್ತಕರು ನಂಬಿ ಹಣ ನೀಡಿದ್ದಾರೆ.

ಕೊಟ್ಟಿಗೆಹಾರದ ಹೋಟೆಲ್ ಮಾಲಕ ಪ್ರಭಾಕರ ಎಂಬವರು ಹೋಟೆಲ್ ನಡೆಸಲು ಪಂಚಾಯತ್‌ನಿಂದ ಪಡೆದ ಲೈಸೆನ್ಸ್ ತೋರಿಸಿದಾಗ ನಕಲಿ ಲೈಸೆನ್ಸ್ ಎಂದು ವಾದಿಸಿದ್ದಾನೆ. ಆಗ ಹೋಟೆಲ್ ಮಾಲಿಕ ಪ್ರಭಾಕರ್‌ಗೆ ಅನುಮಾನ ಬಂದಿದ್ದು, ಅಧಿಕಾರಿಯ ಸೋಗಿನಲ್ಲಿ ಬಂದಿದ್ದಾತನ ಗುರುತಿನ ಚೀಟಿ ಕೇಳಿದ್ದಾರೆ. ಗುರುತು ಚೀಟಿಯಲ್ಲಿ ಸರ್ಕಾರಿ ಮುದ್ರೆ ಹಾಗೂ ಭಾವಚಿತ್ರ, ಹೆಸರು ಎಂ.ಪಿ.ಉಮೇಶ್ ಎಂದು ಬರೆದಿದ್ದು, ನವದೆಹಲಿ ವಿಳಾಸ ಇತ್ತು. ಉದ್ಯೋಗಿಯ ಸಂಖ್ಯೆ 02215475 ಎಂದಿತ್ತು. ಅದರಲ್ಲಿ ಯಾವುದೇ ಸೀಲು ಅಥವಾ ಸಹಿ ಇರಲಿಲ್ಲ. ಹಿಂಭಾಗದಲ್ಲಿ ಗುರುತು ಪತ್ರದ ನಿಯಮಗಳು ಇರಲಿಲ್ಲ.

ಪ್ರಬಾಕರ್ ತಕ್ಷಣ ಗುರುತು ಪತ್ರದ ಪೋಟೊವನ್ನು ಮೊಬೈಲ್‌ನಲ್ಲಿ ತೆಗೆದಿದ್ದಾರೆ. ಇದರಿಂದಾಗಿ ವಿಚಲಿತಗೊಂಡ ಅಧಿಕಾರಿಯ ಸೋಗಿನಲ್ಲಿ ಬಂದಿದ್ದ ಅಪರಿಚಿತ ತಕ್ಷಣ ಪರಾರಿಯಾಗಿದ್ದಾಗಿ ಪ್ರಭಾಕರ್ ತಿಳಿಸಿದ್ದಾರೆ.

ಮೂಡಿಗೆರೆ ಆಹಾರ ಇಲಾಖೆಗೆ ತಪಾಸಣೆಗಾಗಿ ಹೊರಗಿನ ಜಿಲ್ಲೆಯ ಅಧಿಕಾರಿಗಳ ನೇಮಕವಾಗಿಲ್ಲ. ದೆಹಲಿ ಮತ್ತು ಮಂಗಳೂರಿನಿಂದ ವಿಶೇಷ ತಪಾಸಣಾ ದಳ ಬಂದರೆ ಮಾಹಿತಿ ಇರುತ್ತದೆ. ವರ್ತಕರನ್ನು ವಂಚಿಸುವ ಅಪರಿಚಿತರ ಮೇಲೆ ವರ್ತಕರು ಗಮನವಿಡಬೇಕು. ಲೈಸೆನ್ಸ್ ಆಥವಾ ಹಣ ಕೇಳಲು ಬಂದವರ ಬಗ್ಗೆ ತಕ್ಷಣ ಹತ್ತಿರದ ಪೋಲಿಸ್ ಠಾಣೆಗೆ ದೂರು ದಾಖಲಿಸಬಹುದು. ಜತೆಗೆ ಆಹಾರ ಮತ್ತು ಆರೋಗ್ಯ ನಿರೀಕ್ಷಕರ ಗಮನಕ್ಕೆ ತರಬಹುದು.

-ಸುಂದ್ರೇಶ್, ಆಹಾರ ನಿರೀಕ್ಷಕಕರು, ಮೂಡಿಗೆರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X