Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಂಗಾ ನದಿಯ ಶುದ್ದಿಕಾರಿ ಪಾಚಿ ವಿನಾಶ...

ಗಂಗಾ ನದಿಯ ಶುದ್ದಿಕಾರಿ ಪಾಚಿ ವಿನಾಶ ದಂಚಿಗೆ

ವಾರ್ತಾಭಾರತಿವಾರ್ತಾಭಾರತಿ16 April 2017 4:19 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗಂಗಾ ನದಿಯ ಶುದ್ದಿಕಾರಿ ಪಾಚಿ ವಿನಾಶ ದಂಚಿಗೆ

ಲಕ್ನೊ, ಎ.16: ಗಂಗಾ ನದಿಯ ನೀರಿನಡಿ ಬೆಳೆದು ನೀರನ್ನು ಪ್ರಾಕೃತಿಕವಾಗಿ ಶುದ್ದಗೊಳಿಸುವ ಪಾಚಿ(ಸಸ್ಯದ ರೀತಿಯ ಒಂದು ಪ್ರಭೇದ) ವಿನಾಶದ ಅಂಚಿಗೆ ತಲುಪಿದೆ. ತ್ಯಾಜ್ಯ ನೀರು ಮತ್ತು ಮಾನವನಿಂದ ನಿರ್ಮಿತವಾದ ಮಲಿನಕಾರಿ ವಸ್ತುಗಳು ನಿರಂತರವಾಗಿ ಗಂಗೆಯ ತಡಿಯನ್ನು ಸೇರುತ್ತಿರುವುದು ಈ ನೈಸರ್ಗಿಕ ಪಾಚಿಗಳ ಬೆಳವಣಿಗೆಗೆ ತಡೆಯೊಡ್ಡಿದೆ ಎಂದು ವರದಿಯೊಂದು ತಿಳಿಸಿದೆ.

ಗಂಗಾ ನದಿ ನೀರಿನಲ್ಲಿ ಮಾಲಿನ್ಯದ ಅಂಶ ಹೆಚ್ಚುತ್ತಿದ್ದಂತೆಯೇ, ಈ ಪಾಚಿಗಳ ಬೆಳವಣಿಗೆಗೆ ಅಗತ್ಯವಾಗಿರುವ ನೀರಿನಲ್ಲಿರುವ ಸಾರಜನಕ-ರಂಜಕದ ಅನುಪಾತದಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದು ಪ್ರೊ.ಜಿತೇಂದ್ರ ಪಾಂಡೆ ನೇತೃತ್ವದ ನಾಲ್ವರು ವೈಜ್ಞಾನಿಗಳು ನಡೆಸಿರುವ ವೈಜ್ಞಾನಿಕ ಅಧ್ಯಯನದಲ್ಲಿ ತಿಳಿದು ಬಂದಿದೆ.

ಪಾಚಿಗಳಂತಹ ಹಲವಾರು ನೈಸರ್ಗಿಕ ಶುದ್ಧಿಕಾರಿಗಳು ಗಂಗಾ ನದಿಯಲ್ಲಿ ತನ್ನಿಂದ ತಾನೇ ಬೆಳೆಯುತ್ತವೆ. ಇದಕ್ಕೆ 16:1ರ ಪ್ರಮಾಣದ ಸಾರಜನಕ-ರಂಜಕದ ಅಗತ್ಯವಿದೆ.ಆದರೆ 10ಕ್ಕೂ ಹೆಚ್ಚಿನ ಬೃಹತ್ ಕೊಳವೆಗಳಿಂದ ನದಿಗೆ ಹರಿದು ಬರುತ್ತಿರುವ ಕೊಳಚೆ ನೀರು ಈ ಪ್ರಮಾಣವನ್ನು ವ್ಯತಿರಿಕ್ತಗೊಳಿಸಿದೆ. ರಂಜಕದ ಪ್ರಮಾಣ ಹೆಚ್ಚಿದ್ದು ಶುದ್ದಿಕಾರಿ ಪಾಚಿಯ ಬೆಳವಣಿಗೆಗೆ ತಡೆಯೊಡ್ಡಿ ಅದನ್ನು ವಿನಾಶದ ಅಂಚಿಗೆ ತಲುಪಿಸಿದೆ ಎಂದು ಪ್ರೊ.ಪಾಂಡೆ ತಿಳಿಸಿದ್ದಾರೆ.

ತ್ಯಾಜ್ಯ ಮತ್ತು ಕೊಳಚೆ ನೀರನ್ನು ಗಂಗಾ ನದಿಗೆ ನೇರವಾಗಿ ವಿಲೇವಾರಿ ಮಾಡುವುದಕ್ಕೆ ಸಾಧ್ಯವಾದಷ್ಟು ತಡೆಯೊಡ್ಡಬೇಕು. ಇದರಿಂದ ಈ ಪಾಚಿಗಳು ಬೆಳೆಯಲು ಸಾಧ್ಯವಿದೆ. ಅಲ್ಲದೆ ನದಿ ನೀರನ್ನು ಬಳಸುವವರು ಸಾಬೂನು ಬಳಸುವುದನ್ನು ಸಾಧ್ಯವಿದ್ದಷ್ಟು ಕಡಿಮೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಈ ತಂಡವು ಗಂಗಾ-ಯಮುನಾ, ಗಂಗಾ-ಗೋಮತಿ, ಗಂಗಾ-ಸಾಯಿ ಮತ್ತು ಗಂಗಾ- ಅಸ್ಸಿ ಸಂಗಮ ಸ್ಥಳಗಳಿಂದ ಸಂಗ್ರಹಿಸಿದ ನೀರಿನ ಮಾದರಿಯನ್ನು ಸಂಶೋಧನೆಗೆ ಬಳಸಿಕೊಂಡಿತ್ತು. ಆದಾಗ್ಯೂ, ಕೆಲವು ಪ್ರಬೇಧದ ಪಾಚಿಗಳು ಈ ಮಲಿನಕಾರಿ ತ್ಯಾಜ್ಯದ ನಿರೋಧಕ ಶಕ್ತಿಯನ್ನು ಬೆಳೆಸಿಕೊಂಡಿರುವುದು ಗಮನಾರ್ಹವಾಗಿದೆ ಎಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿದೆ. ಬೃಹತ್ ಜಾಗೃತಿ ಅಭಿಯಾನ ನಡೆಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು. ಅಲ್ಲದೆ ನದಿನೀರಿನ ಮಾಲಿನ್ಯ ಮಟ್ಟವನ್ನು ತಗ್ಗಿಸುವ ನಿಟ್ಟಿನಲ್ಲಿ ಜನತೆ ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು ಎಂದು ಪ್ರೊ.ಪಾಂಡೆ ಅಭಿಪ್ರಾಯಪಟ್ಟಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X