Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಕ್ಕಳಿಗೆ ಹಾವುಗಳ ಬಗ್ಗೆ ಉಪಯುಕ್ತ...

ಮಕ್ಕಳಿಗೆ ಹಾವುಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದ ವಿಶಿಷ್ಟ ಬೇಸಿಗೆ ಶಿಬಿರ

ಅಝೀಝ್ ಕಿರುಗುಂದಅಝೀಝ್ ಕಿರುಗುಂದ16 April 2017 10:59 PM IST
share
ಮಕ್ಕಳಿಗೆ ಹಾವುಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದ ವಿಶಿಷ್ಟ ಬೇಸಿಗೆ ಶಿಬಿರ

ಚಿಕ್ಕಮಗಳೂರು, ಎ.16: ಹಾವುಗಳು ಕಂಡರೆ ಸಾಕು ಹಿರಿಯರು, ಕಿರಿಯರೆಂಬ ವ್ಯತ್ಯಾಸವಿಲ್ಲದೆ ಕಾಲ್ಕೀಳುವುದು ಸರ್ವೇ ಸಾಮಾನ್ಯವಾದ ಸಂಗತಿ. ಕೆಲವರಂತೂ ಹಾವು ಕಂಡರೆ ನಿಂತ ಸ್ಥಳದಿಂದ ಕದಲುವುದಿಲ್ಲ. ಹಾವುಗಳಲ್ಲಿ ಎಲ್ಲಾ ಹಾವುಗಳು ಕೆಟ್ಟದ್ದಲ್ಲ, ಕೆಲವು ಹಾವುಗಳು ಕಚ್ಚಿದರೆ ಪ್ರಾಣಾಪಾಯವಾಗುವುದಿಲ್ಲ. ಕೆಲವು ವಿಷಜಂತುಗಳು ಕಚ್ಚಿದರೆ ಮರು ಕ್ಷಣ ಸಾವು ಸಂಭವಿಸುವ ಅಪಾಯವಿದೆ. ಹಾವಿನ ಬಗ್ಗೆ ಕೆಲವರಿಗೆ ಅನೇಕ ವಿಷಯಗಳ ಅರಿವಿಲ್ಲ. ಅದನ್ನು ತಿಳಿಯುವ ಸಣ್ಣ ಪ್ರಯತ್ನಕ್ಕೂ ಯಾರು ಕೈ ಹಾಕುವುದಿಲ್ಲ. ಇಂತಹದ್ದರಲ್ಲಿ ಚಿಕ್ಕಮಗಳೂರು ನಗರದ ವಿಶ್ವಮಾನವ ಎಜುಕೇಶನ್ ಟ್ರಸ್ಟ್ ಹಮ್ಮಿಕೊಂಡಿರುವ ಬೇಸಿಗೆ ಶಿಬಿರದಲ್ಲಿ ಹಾವುಗಳ ಬಗ್ಗೆ ಮಕ್ಕಳಿಗೆ ಮಹತ್ವದ ವಿಚಾರಗಳ ಅರಿವು ಮೂಡಿಸುವ ಪ್ರಯತ್ನ ನಡೆಯಿತು.

 ಬೇಸಿಗೆ ಶಿಬಿರಗಳಲ್ಲಿ ಮಕ್ಕಳಿಗೆ ಇಂತಹ ಮಾಹಿತಿ ನೀಡುತ್ತಿರುವುದಕ್ಕೆ ಮಕ್ಕಳ ಪೋಷಕರಿಂದ ಒಳ್ಳೆಯ ಮಾತುಗಳು ವ್ಯಕ್ತವಾಗಿವೆ. ಬೇಸಿಗೆ ಕಾಲದಲಿ ನಡೆಯುವ ಬೇಸಿಗೆ ಶಿಬಿರಗಳಲ್ಲಿ ತರಹೇವಾರಿ ವಿಷಯಗಳನ್ನು ಮಕ್ಕಳಿಗೆ ಕಲಿಸಲಾಗುತ್ತದೆ. ಒಂದು ವಾರ, ಹದಿನೈದು ದಿನ, ಒಂದು ತಿಂಗಳಲ್ಲಿ ಮಕ್ಕಳಿಗೆ ಹಲವು ವಿಚಾರಗಳನ್ನು ಕಲಿಸಲು ಬೇಸಿಗೆ ಶಿಬಿರಗಳು ಎಲ್ಲೆಂದರಲ್ಲಿ ಹುಟ್ಟಿಕೊಳ್ಳುತ್ತವೆ. ಕೆಲವು ಕಡೆ ಹಣ ಗಳಿಸಲಿಕ್ಕಾಗಿಯೇ ಬೇಸಿಗೆ ಶಿಬಿರಗಳು ಹುಟ್ಟಿಕೊಳ್ಳುವುದೂ ಕೂಡ ಇದೆ.

ಈ ನಡುವೆ ಚಿಕ್ಕಮಗಳೂರು ನಗರದ ವಿಶ್ವಮಾನವ ಎಜುಕೇಶನ್ ಟ್ರಸ್ಟ್ ಏರ್ಪಡಿಸಿರುವ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಆಟದ ಜೊತೆ ಕೆಲ ಉಪಯುಕ್ತ ಮಾಹಿತಿಯನ್ನು ನೀಡುವ ಪ್ರಯತ್ನ ಅಚ್ಚುಕಟ್ಟಾಗಿ ನಡೆಯುತ್ತಿದೆ. ಎಳೆಯ ಮಕ್ಕಳಿಗೆ ಹಾವಿನ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಈ ಶಿಬಿರದಲ್ಲಿ ಪ್ರಖ್ಯಾತ ಉರಗ ತಜ್ಞ ಸ್ನೇಕ್ ನರೇಶ್ ಹಾವಿನ ಬಗ್ಗೆ ಅರಿವು ಮೂಡಿಸಿದರು. ಹಾವುಗಳ ಜೀವನ ಶೈಲಿ, ವಾಸ, ವಿವಿಧ ಜಾತಿಯ ಹಾವುಗಳ ಚಲನವಲಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಮಕ್ಕಳು ಕೂಡ ಇದನ್ನು ಕಂಡು ಎಂಜಾಯ್ ಮಾಡಿದರು. ಇದರ ಜೊತೆಗೆ ಸ್ನೇಕ್ ನರೇಶ್ ಜೀವಂತ ಎರಡು ಹಾವುಗಳನ್ನು ತಮ್ಮ ಚೀಲದಲ್ಲಿ ತಂದು ತೋರಿಸಿದರು. ವಿಷಕಾರಿ ನಾಗರಹಾವು ಮತ್ತು ಬೃಹತ್ ಗಾತ್ರದ ಕೆರೆ ಹಾವುಗಳನ್ನ ಮಕ್ಕಳಿಗೆ ತೋರಿಸುವ ಮೂಲಕ ಅವುಗಳ ಚಲನವಲನ ಬಗ್ಗೆ ತಿಳಿಸಿದರು. ಜೊತೆಗೆ ಶಾಲಾ ಮಕ್ಕಳಿಗೆ ಹಾವುಗಳನ್ನು ಹಿಡಿಯಲು, ಮುಟ್ಟಲು ಅವಕಾಶ ಮಾಡಿಕೊಟ್ಟರು. ಮಕ್ಕಳ ವಿಷಕಾರಿ ಹಾವು ಅನ್ನುವ ಭಯ ಇಲ್ಲದೆ ಸುಲಭವಾಗಿ ಹಾವುಗಳನ್ನು ಮುಟ್ಟಿ ಸಂಭ್ರಮಿಸಿದರು.

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X