Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರು ಕೊಂದಿದ್ದಕ್ಕೆ ಬಹಿಷ್ಕಾರದ ಶಿಕ್ಷೆ:...

ಕರು ಕೊಂದಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ಯುವಕ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ17 April 2017 3:31 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕರು ಕೊಂದಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ಯುವಕ ಆತ್ಮಹತ್ಯೆ

ಲಕ್ನೋ, ಎ.17: ಆಕಸ್ಮಿಕವಾಗಿ ಕರುವನ್ನು ಕೊಂದ ಆರೋಪದಲ್ಲಿ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ರಾಮು (18) ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

ಉತ್ತರ ಪ್ರದೇಶದ ಗೋರಖಪುರ ಬರಂಡಿ ಗ್ರಾಮದಲ್ಲಿ ಇರುವ ಈತನ ನಿವಾಸದಿಂದ ಸುಮಾರು 4 ಕಿಲೋಮೀಟರ್ ದೂರದಲ್ಲಿ ಶನಿವಾರ ಮುಂಜಾನೆ ರೈಲ್ವೆ ಹಳಿಯಲ್ಲಿ ಈತನ ದೇಹ ಪತ್ತೆಯಾಗಿದೆ. ರೈಲಿನ ಎದುರು ಹಾರಿ ರಾಮು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆತನ ಶವದ ಪಕ್ಕದಲ್ಲಿ ಯಾವುದೇ ಆತ್ಮಹತ್ಯೆ ಟಿಪ್ಪಣಿ ಸಿಕ್ಕಿಲ್ಲ ಎಂದು ಇತಿಯಾಟೋಕ್ ಪೊಲೀಸ್ ಠಾಣಾಧಿಕಾರಿ ವೇದಪ್ರಕಾಶ್ ಶ್ರೀವಾಸ್ತವ ವಿವರಿಸಿದ್ದಾರೆ. ಕರುವನ್ನು ಕೊಂದದ್ದಕ್ಕಾಗಿ ಗ್ರಾಮಸ್ಥರು ಆತನಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದು ತಿಳಿದ ರಾಮು, ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಇದುವರೆಗೆ ರಾಮು ಕುಟುಂಬದ ಯಾರೂ ದೂರು ದಾಖಲಿಸಲು ಮುಂದೆ ಬಂದಿಲ್ಲ. ಅವಿವಾಹಿತನಾದ ರಾಮು ತಾಯಿ ಚೆರಿಯಾದೇವಿ ಹಾಗೂ ಮೂವರು ಸಹೋದರರ ಜತೆ ವಾಸವಿದ್ದ.

"ಮೂರು ದಿನಗಳ ಹಿಂದೆ ರಾಮು ತಾನು ಸಾಕಿದ್ದ ಕರುವನ್ನು ಮೇಯಿಸಲು ಹೊಲಕ್ಕೆ ಒಯ್ಯುವ ವೇಳೆ ಸುತ್ತಿಗೆಯಿಂದ ಹೊಡೆದಿದ್ದ. ನಂತರ ಕರುವನ್ನು ಹೊಲದಲ್ಲಿ ಕಟ್ಟಿ ಹಾಕಿ ಮನೆಗೆ ಬಂದಿದ್ದ. ಬಲವಾದ ಹೊಡೆತದಿಂದ ಕರು ಮೃತಪಟ್ಟಿರುವುದು ಯುವಕನಿಗೆ ಆ ಬಳಿಕ ತಿಳಿಯಿತು" ಎಂದು ಗ್ರಾಮದ ಪ್ರಧಾನ್ ಉಷಾದೇವಿಯವರ ಪತಿ ಬಲರಾಂ ತಿವಾರಿ ವಿವರಿಸಿದ್ದಾರೆ.

ಗ್ರಾಮದಲ್ಲಿ ಸರಣಿ ಸಭೆಗಳನ್ನು ನಡೆಸಿ, ಅಂತಿಮವಾಗಿ ಆತನಿಗೆ ಸಾಮಾಜಿಕ ಬಹಿಷ್ಕಾರ ಹೇರಲು ನಿರ್ಧರಿಸಲಾಗಿದೆ. ಗ್ರಾಮದ ಸಂಪ್ರದಾಯದ ಪ್ರಕಾರ, ಕರು ಅಥವಾ ಹಸು ಕೊಂದ ವ್ಯಕ್ತಿ ಒಂದು ವರ್ಷ ಕಾಲ ಊರಿನಿಂದ ಹೊರಗೆ ಇರಬೇಕಾಗುತ್ತದೆ ಹಾಗೂ ಆತನ ಅಡುಗೆಯನ್ನೂ ಆತನೇ ಮಾಡಿಕೊಳ್ಳಬೇಕಾಗುತ್ತದೆ ಎಂದು ತಿವಾರಿ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X