Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ತಂಗುವ ಹೋಟೆಲ್‌ಗೆ ಗಂಟೆ...

ನೀವು ತಂಗುವ ಹೋಟೆಲ್‌ಗೆ ಗಂಟೆ ಲೆಕ್ಕದಲ್ಲಿ ಪಾವತಿಸಿ

ವಾರ್ತಾಭಾರತಿವಾರ್ತಾಭಾರತಿ17 April 2017 9:36 AM IST
share
ನೀವು ತಂಗುವ ಹೋಟೆಲ್‌ಗೆ ಗಂಟೆ ಲೆಕ್ಕದಲ್ಲಿ ಪಾವತಿಸಿ

ಚೆನ್ನೈ, ಎ.17: ನೀವು ಹೋಟೆಲ್‌ಗಳಲ್ಲಿ ಅಲ್ಪ ಅವಧಿಗೆ ತಂಗಿದರೂ ಇಡೀ ದಿನದ ಬಾಡಿಗೆ ಪಾವತಿಸಬೇಕಾಗುತ್ತದೆ. ಆದರೆ ಕೆಲ ಹೋಟೆಲ್ ಸಮೂಹಗಳು ಇದನ್ನು ಬದಲಿಸಿ, ಅಲ್ಪಾವಧಿಗೆ ಇಡೀ ದಿನದ ಬಾಡಿಗೆಯ ಒಂದು ಪಾಲನ್ನು ಮಾತ್ರ ಪಾವತಿಸುವಂಥ ಆಫರ್‌ಗಳನ್ನು ನೀಡುತ್ತಿವೆ.

ಸಾಮಾನ್ಯವಾಗಿ ತೀರ್ಥಯಾತ್ರೆ ಅಥವಾ ಪ್ರವಾಸ ಕೈಗೊಳ್ಳುವ ವ್ಯಕ್ತಿಗಳು ಕೆಲ ಗಂಟೆಗಳ ಕಾಲ ಹೋಟೆಲ್ ಕೊಠಡಿಗಳಲ್ಲಿ ತಂಗಿ ತಮ್ಮ ಪ್ರಯಾಣ ಮುಂದುವರಿಸುತ್ತಾರೆ. ಉದಾಹರಣೆಗೆ ಫೋರ್ಟೆಲ್ಸ್.ಕಾಂ ಮೂಲಕ ಹೋಟೆಲ್ ಕಾಯ್ದಿರಿಸಿದರೆ, ಮುಂಬೈನ ಅಂಧೇರಿ ಇಂಪೀರಿಯಲ್ ಪ್ಯಾಲೇಸ್‌ನಲ್ಲಿ ಎರಡು ಗಂಟೆಯ ಪ್ಯಾಕೇಜ್ ಲಭ್ಯವಿದೆ. ಇಲ್ಲಿ ಇಡೀ ದಿನಕ್ಕೆ 2,637 ರೂಪಾಯಿ ಬಾಡಿಗೆ ಇದ್ದರೆ, ಎರಡು ಗಂಟೆಗೆ ಕೇವಲ 630 ರೂಪಾಯಿ ಪಾವತಿಸಿದರೆ ಸಾಕಾಗುತ್ತದೆ.

ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಪ್ರವಾಸಿ ತಾಣಗಳ ಮಿತವ್ಯಯದ ಹೋಟೆಲ್‌ಗಳು ಹಾಗೂ ಬ್ರಾಂಡ್ ಹೋಟೆಲ್‌ಗಳು ಕೂಡಾ ಅಲ್ಪಾವಧಿ ತಂಗುವ ಪದ್ಧತಿಯತ್ತ ಹೊರಳುತ್ತಿವೆ. ಲೆಮನ್ ಟ್ರೀ ಸರಣಿ ಹೋಟೆಲ್ ಈ ವರ್ಷಾರಂಭದಲ್ಲಿ ಈ ಸೇವೆ ಆರಂಭಿಸಿದೆ. ನಮ್ಮ ಬಹುತೇಕ ಬ್ಯುಸಿನೆಸ್ ಹೋಟೆಲ್‌ಗಳಲ್ಲಿ ಶೇಕಡ 60ರಿಂದ 70ರಷ್ಟು ಕೊಠಡಿಗಳು ಮುಂಜಾನೆ ಬೇಗ ಖಾಲಿಯಾಗುತ್ತವೆ. ಅಂತೆಯೇ ಬರುವವರು ಸಂಜೆ ಬರುತ್ತಾರೆ. ಆದ್ದರಿಂದ ಈ ತಂತ್ರ ಅನುಸರಿಸಲಾಗುತ್ತದೆ ಎಂದು ಪ್ರಧಾನ ವ್ಯವಸ್ಥಾಪಕ ದೇವೇಂದ್ರ ಕುಮಾರ್ ವಿವರಿಸಿದರು.

ಅಲ್ಪಾವಧಿ ತಂಗುವ ಸಲುವಾಗಿ ಫ್ರೆಷ್‌ಅಪ್ ಎಂಬ ಆತಿಥ್ಯಕ್ಷೇತ್ರದ ಸ್ಟಾರ್ಟ್‌ಅಪ್ ಕಂಪೆನಿ, ತಿರುಪತಿಯಲ್ಲಿ ಈ ಸೇವೆ ಆರಂಭಿಸುತ್ತಿದೆ. ಕೇವಲ 299 ರೂಪಾಯಿಯಲ್ಲಿ 2-3 ಗಂಟೆ ತಂಗಲು ಅವಕಾಶ ನೀಡುತ್ತೇವೆ ಎಂದು ಫ್ರೆಷ್ ಅಪ್ ಸಂಸ್ಥಾಪಕ ವಿನಿಲ್ ರೆಡ್ಡಿ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X