Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ನೂತನ ಝಾಯಿದಿ ಸೆಕ್ಟರ್...

ಕೆಸಿಎಫ್ ನೂತನ ಝಾಯಿದಿ ಸೆಕ್ಟರ್ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ17 April 2017 10:28 AM IST
share
ಕೆಸಿಎಫ್ ನೂತನ ಝಾಯಿದಿ ಸೆಕ್ಟರ್ ಅಸ್ತಿತ್ವಕ್ಕೆ

ಸೌದಿ ಅರೇಬಿಯಾ, ಎ.17: ಕೆಸಿಎಫ್ ಮಕ್ಕತುಲ್ ಮುಕ್ಕರ್ರಮ್ ಸೆಕ್ಟರ್ ಅಧೀನದಲ್ಲಿ ನೂತನ ಶಾಖೆ ಝಾಯಿದಿ ಸೆಕ್ಟರ್ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿದೆ.

ಮಕ್ಕಾ ಸೆಕ್ಟರ್ ಅಧ್ಯಕ್ಷ ಹನೀಫ್ ಸಖಾಫಿ ಬೊಳ್ಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಝೈನುಲ್ ಆಬಿದೀನ್ ಅಮ್ಜದಿ ನಿಲಂಬೂರ್ ಉದ್ಘಾಟಿಸಿದರು. ಸ್ವಲಾತ್ ಮಜ್ಲಿಸ್‌ಗೆ ಸೈಯದ್ ಶಿಹಾಬುದ್ದೀನ್ ಅಲ್ ಮಶ್ಹೂರ್ ತಲಕ್ಕಿ ತಂಙಳ್ ನೇತೃತ್ವ ನೀಡಿದ್ದರು. ‘ಜೀವನ ನಾಡಿಗಾಗಿ, ನಾಳೆಗಾಗಿ’ ಎಂಬ ಪ್ರಮೇಯದಲ್ಲಿ ಹನೀಫ್‌ ಸಖಾಫಿ ಬೊಳ್ಮಾರ್ ಭಾಷಣ ಮಾಡಿದರು.

ಮಕ್ಕಾ ಸೆಕ್ಟರ್ ಕೋಶಾಧಿಕಾರಿ ಇರ್ಷಾದ್ ಉಚ್ಚಿಲ್, ಶಿಕ್ಷಣ ವಿಭಾಗದ ಅಧ್ಯಕ್ಷ ಸುಲೈಮಾನ್ ಪಾದೆಕಲ್ಲು, ಝಾಯಿದಿ ಐ.ಸಿ.ಎಫ್. ಯುನಿಟ್ ಪ್ರಧಾನ ಕಾರ್ಯದರ್ಶಿ ಸೂಫಿ ಮುಸ್ಲಿಯಾರ್ ಕುಟ್ಯಾಡಿ ಮಾತನಾಡಿ ಶುಭ ಹಾರೈಸಿದರು.

ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ ನೂನ ಸಮಿತಿಯ ಪದಾಧಿಕಾರಿಗಳನ್ನು ಘೋಷಿಸಿದರು.

ಪದಾಧಿಕಾರಿಗಳ ವಿವರ
ಗೌರವಾಧ್ಯಕ್ಷ: ಝೈನುಲ್ ಆಬಿದೀನ್ ಅಮ್ಜದಿ ನಿಲಂಬೂರ್
ಅಧ್ಯಕ್ಷ: ಅಬ್ದುಲ್ ಮಜೀದ್ ಮಠ
ಪ್ರಧಾನ ಕಾರ್ಯದರ್ಶಿ: ಶರೀಫ್ ಪಲ್ಲಮಜಲು
ಕೋಶಾಧಿಕಾರಿ: ಅಬ್ದುಲ್ ಅಝೀಝ್ ತುರ್ಕಳಿಕೆ
ಶಿಕ್ಷಣ ವಿಭಾಗದ ಅಧ್ಯಕ್ಷ: ನೌಫಲ್ ವಳವೂರು
ಕಾರ್ಯದರ್ಶಿ: ಅಬ್ದುಲ್ಲಾ ತಲಪಾಡಿ
ಪಬ್ಲಿಷಿಂಗ್ ವಿಭಾಗದ ಅಧ್ಯಕ್ಷ: ಬಶೀರ್ ಕಜೆಕಾರು
ಕಾರ್ಯದರ್ಶಿ: ಅಬ್ದುಲ್ ಮಜೀದ್ ಕಕ್ಕಿಂಜೆ
ಕಾರ್ಯಕಾರಿ ಸಮಿತಿಯ ಸದಸ್ಯರಾಗಿ
ಜಾಬಿರ್ ಬಾಜಾರ್, ಝಿಯಾದ್ ವಿಟ್ಲ, ಮುಹಮ್ಮದ್ ಸಾದಿಕ್ ಹಾಸನ ಆಯ್ಕೆಗೊಂಡರು.

ಅಬ್ದುಲ್ ಮಜೀದ್ ಮಠ ಸ್ವಾಗತಿಸಿದರು. ನೂತನ ಪ್ರಧಾನ ಕಾರ್ಯದರ್ಶಿ ಶರೀಫ್ ಪಲ್ಲಮಜಲು ವಂದಿಸಿದರು.

ಈ ಸಂದರ್ಭ ಕೆಸಿಎಫ್ ಮಕ್ಕಾ ಕಾರ್ಯಕಾರಿ ಸಮಿತಿಯ ಸದಸ್ಯ ಅಶ್ರಫ್ ಮಂಗಲಪದವು, ಝಾಯಿದಿ ಐಸಿಎಫ್ ನೇತಾರ ಬಶೀರ್ ಮುಸ್ಲಿಯಾರ್ ಕುಟ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X