Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರೀ ಗಂಡಾಂತರಕ್ಕೆ ಸಿಲುಕಿದ ಟಿಟಿವಿ...

ಭಾರೀ ಗಂಡಾಂತರಕ್ಕೆ ಸಿಲುಕಿದ ಟಿಟಿವಿ ದಿನಕರನ್‌

ವಾರ್ತಾಭಾರತಿವಾರ್ತಾಭಾರತಿ17 April 2017 11:29 AM IST
share
ಭಾರೀ ಗಂಡಾಂತರಕ್ಕೆ ಸಿಲುಕಿದ ಟಿಟಿವಿ ದಿನಕರನ್‌

ಹೊಸದಿಲ್ಲಿ, ಎ.17: ಎಐಎಡಿಎಂಕೆಯ ಅಧಿನಾಯಕಿ ಶಶಿಕಲಾ ಅವರ ಸಂಬಂಧಿ ಮತ್ತು ಪಕ್ಷದ ಉಪ ಕಾರ್ಯದರ್ಶಿ ಟಿಟಿವಿ ದಿನಕರನ್‌  ಅವರು  ಎಐಎಡಿಎಂಕೆಯ ಚಿನ್ಹೆ (ಎರಡು ಎಲೆಗಳು) ಉಳಿಸಿಕೊಳ್ಳುವುದಕ್ಕಾಗಿ ಭಾರತದ  ಚುನಾವಣಾ ಆಯೋಗಕ್ಕೆ ಪ್ರಭಾವ ಬೀರಲು ಲಂಚ ನೀಡಲು ಪ್ರಯತ್ನಿಸಿದ ಆರೋಪದಲ್ಲಿ ಭಾರೀ ಗಂಡಾಂತರಕ್ಕೆ ಸಿಲುಕಿಕೊಂಡಿದ್ದಾರೆ. ಅವರ ವಿರುದ್ಧ ದಿಲ್ಲಿಯ ಕ್ರೈಮ್ ಬ್ರಾಂಚ್ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.
ರವಿವಾರ ರಾತ್ರಿ ಹ್ಯಾಟ್ ಹೋಟೆಲ್ ನಲ್ಲಿ ಈ ಸಂಬಂಧ ಮಧ್ಯವರ್ತಿಯ ಪಾತ್ರ ವಹಿಸಿದ್ದ ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್ ಎಂಬಾತನನ್ನು  ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ  ದಿನಕರನ್‌ ಚುನಾವಣಾ ಆಯೋಗಕ್ಕೆ ಪ್ರಭಾವ ಬೀರಲು ಐವತ್ತು ಕೋಟಿ ರೂ. ಲಂಚ ನೀಡುವ ಜವಾಬ್ದಾರಿ ಈತನಿಗೆ ವಹಿಸಿಕೊಟ್ಟಿರುವ ವಿಚಾರ ಬಹಿರಂಗಗೊಂಡಿತ್ತು,

ಚಂದ್ರಶೇಖರ್‌ ಬಂಧನದ ವೇಳೆ ಆತನ ಬಳಿ 1.3 ಕೋಟಿ ರೂ. ಪತ್ತೆಯಾಗಿತ್ತು. ಆತ ನೀಡಿದ ಮಾಹಿತಿಯಂತೆ ಪೊಲೀಸರು ಟಿಟಿವಿ ದಿನಕರನ್‌  ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ದಿನಕರನ್‌ ಅವರನ್ನು ಪ್ರಶ್ನಿಸಲು ಶೀಘ್ರದಲ್ಲೇ ಸಮನ್ಸ್‌ ಜಾರಿ ಮಾಡಲಾಗುವುದು ಎಂದು  ದಿಲ್ಲಿ ಪೊಲೀಸ್‌ ಇಲಾಖೆಯ ಪ್ರಧಾನ ವಕ್ತಾರ ದಿಪೇಂದ್ರ ಪಾಠಕ್‌ ತಿಳಿಸಿದ್ದಾರೆ. 
ಎಐಎಡಿಎಂಕೆಯ ಎರಡು ಎಲೆಗಳ ಚಿನ್ನೆಗಾಗಿ ಶಶಿಕಲಾ ಬಣ ಮತ್ತು ಮಾಜಿ ಮುಖ್ಯ ಮಂತ್ರಿ ಓ.ಪನ್ನೀರ್‌ ಸೆಲ್ವಂ ಬಣ ಹೋರಾಟದ ಹಾದಿ ಹಿಡಿದಾಗ ಚುನಾವಣಾ ಆಯೋಗವು ಈ ಚಿನ್ಹೆಯನ್ನು ತಡೆ ಹಿಡಿದಿತ್ತು.

ತನ್ನ ವಿರುದ್ಧ ಎಫ್ಐಆರ್ ದಾಖಲಿರುವ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಟಿಟಿವಿ ದಿನಕರನ್ ಅವರು" ಸುಕೇಶ್‌ ಚಂದ್ರಶೇಖರ್ ಪರಿಚಯ ನನಗಿಲ್ಲ. ಆತನೊಂದಿಗೆ ನಾನು ಎಂದಿಗೂ ಮಾತನಾಡಿಲ್ಲ. ಪೊಲೀಸರ ವಿಚಾರಣೆಗೆ ಸಹಕಾರ ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X