Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1990ರ ಮೊದಲು ಅಯೋಗ್ಯರಿಗೆ ಭಾರತ...

1990ರ ಮೊದಲು ಅಯೋಗ್ಯರಿಗೆ ಭಾರತ ರತ್ನಸಿಗುತ್ತಿತ್ತು: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ17 April 2017 4:09 PM IST
share
1990ರ ಮೊದಲು ಅಯೋಗ್ಯರಿಗೆ ಭಾರತ ರತ್ನಸಿಗುತ್ತಿತ್ತು: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಹೊಸದಿಲ್ಲಿ, ಎ. 17: ಬಿಜೆಪಿಯ ಮಧ್ಯಪ್ರದೇಶದ ಸಂಸದ ಲಕ್ಷ್ಮಿನಾರಾಯಣ ಯಾದವ್‌ರು "1990ಕ್ಕಿಂತ ಮೊದಲು ಅಯೋಗ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತಿತ್ತು" ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ದೊಡ್ಡ ಅಯೋಗ್ಯರು ಬಹಳ ಬೇಗನೆ ಭಾರತ ರತ್ನ ಪಡೆದುಕೊಳ್ಳುತ್ತಿದ್ದರು. ಅಂಬೇಡ್ಕರ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಮಾತಾಡುತ್ತಿದ್ದರು. ಅಂಬೇಡ್ಕರ್‌ರಿಗೆ ಜಾತೀವಾದಿ ಮಾನಸಿಕತೆಯಿಂದ ಅನ್ಯಾಯವಾಗಿದೆ ಎಂದು ಹೇಳಲು ಪ್ರಯತ್ನಿಸಿ, ಲಕ್ಷ್ಮಿನಾರಾಯಣರು 1990ಕ್ಕಿಂತ ಮೊದಲು ಭಾರತ ರತ್ನ ಪಡೆದವರೆಲ್ಲ ಬದ್ಮಾಶ್‌ಗಳೆಂದು ಹೇಳಿ ಬಿಟ್ಟಿದ್ದಾರೆ. ಬಾಬಾಸಾಹೇಬ್ ಅಂಬೆಡ್ಕರ್‌ರನ್ನು ಪುರಸ್ಕರಿಸಿದ್ದಕ್ಕೆ ಅಂದಿನ ಪ್ರಧಾನಿ ವಿಪಿಸಿಂಗ್‌ರನ್ನು ಅವರುಈಸಂದರ್ಭದಲ್ಲಿ ಹೊಗಳಿದ್ದಾರೆ.

ಅಯೋಗ್ಯಜನರಿಗೆ ಸರ್ವೋಚ್ಚ ಪ್ರಶಸ್ತಿ ಕೊಡುವ ಪ್ರಕ್ರಿಯೆ ಅಂಬೇಡ್ಕರ್‌ರಿಗೆ ಪ್ರಶಸ್ತಿ ನೀಡಿದ ಬಳಿಕ ಸ್ಥಗಿತವಾಯಿತು ಎಂದು ಯಾದವ್ ಹೇಳಿದರು. ಈ ಕುರಿತು ಅವರನ್ನು ಸಂಪರ್ಕಿಸಿದಾಗ ತನ್ನ ಮಾತುಗಳನ್ನು ವೀಡಿಯೊದಲ್ಲಿ ತಿರುಚಲಾಗಿದೆ ಎಂದಿದ್ದಾರೆ. ನಂತರ ಅದುನಾಲಿಗೆಯಿಂದಾದ ಪ್ರಮಾದ ಎಂದುಹೇಳಿದ್ದು, ಸ್ವಲ್ಪ ವಿವಾದಾತ್ಮಕವಾಗಿ ಇದ್ದರೆ ಒಳ್ಳೆದು ಎಂದು ಅಭಿಪ್ರಾಯ ಪ್ರಕಟಿಸಿದ್ದಾರೆ. ತನ್ನ ಹೇಳಿಕೆ ಕುರಿತು ಬೇರೆ ರೀತಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಲಕ್ಷ್ಮಿನಾರಾಯಣ ಯಾದವ್‌ರು ತಾನು ಕೇವಲ ಭಾರತ ರತ್ನ ಪ್ರಶಸ್ತಿಯ ಬಗ್ಗೆ ಹೇಳಿದ್ದಲ್ಲ , ಪದ್ಮಭೂಷಣ, ಬೇರೆ ಬೇರೆ ಪ್ರಶಸ್ತಿಗಳ ಬಗ್ಗೆ ಹೇಳಿದ್ದೇನೆ ಎನ್ನುವ ಸ್ಪಷ್ಟೀಕರಣ ನೀಡಿದ್ದಾರೆ.

ಲಕ್ಷ್ಮಿನಾರಾಯಣರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ, ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದಿದೆ. 1990ಕ್ಕಿಂತ ಮೊದಲು ಸಿ.ರಾಜಗೋಪಾಲಾಚಾರಿ, ಪಂಡಿತ್ ಜವಾಹರಲಾಲ್ ನೆಹರೂ, ಭಗವಾನ್ ದಾಸ್, ಎಮ್ ವಿಶ್ವೇಶ್ವರಯ್ಯ, ಗೋವಿಂದ ವಲ್ಲಭ ಪಂತ್, ಡಿಕೆ ಕಾರ್ವೇ, ಬಿಸಿರಾಯ್, ಪಿಡಿ ಟಂಡನ್, ಡಾ. ರಾಜೇಂದ್ರ ಪ್ರಸಾದ್, ಝಾಕಿರ್ ಹುಸೈನ್, ಪಿವಿ ಕಾನೆ, ಲಾಲ್‌ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ವಿವಿಗಿರ, ಕೆ.ಕಾಮರಾಜ್, ಮದರ್ ತೆರೆಸಾ,ವಿನೊಬಾ ಭಾವೆ, ಖಾನ್ ಅಬ್ದುಲ್ ಗಫ್ಫಾರ್ ಖಾನ್ ಮತ್ತು ಎಂಜಿ ರಾಮಚಂದ್ರನ್ ಮುಂತಾದವರಿಗೆ ಭಾರತ ರತ್ನ ಪ್ರಶಸ್ತಿನೀಡಿ ಗೌರವಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X