Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ: ಚಾಲಕರಿಗೆ ನೂತನ ನಿಯಮಗಳು

ಯುಎಇ: ಚಾಲಕರಿಗೆ ನೂತನ ನಿಯಮಗಳು

ವಾರ್ತಾಭಾರತಿವಾರ್ತಾಭಾರತಿ17 April 2017 8:17 PM IST
share
ಯುಎಇ: ಚಾಲಕರಿಗೆ ನೂತನ ನಿಯಮಗಳು

ಶಾರ್ಜಾ, ಎ. 17: ಯುಎಇಯಲ್ಲಿ ಇನ್ನು ನೂತನ ಚಾಲನಾ ಪರವಾನಿಗೆಗಳನ್ನು ಎರಡು ವರ್ಷಗಳ ಅವಧಿಗೆ ಮಾತ್ರ ನೀಡಲಾಗುವುದು.
ಈ ಸಂಬಂಧ ದೇಶದ ಸಂಚಾರ ನಿಯಮಗಳಿಗೆ ತಿದ್ದುಪಡಿಗಳನ್ನು ಮಾಡಲಾಗಿದೆ. ಅದರ ಬಳಿಕ ಪರವಾನಿಗೆ ನವೀಕರಣ ವಾಯಿದೆಯು ಯುಎಇ ನಾಗರಿಕರಿಗೆ 10 ವರ್ಷಗಳು ಮತ್ತು ನಾಗರಿಕರಲ್ಲದವರಿಗೆ ಐದು ವರ್ಷಗಳಾಗಿರುತ್ತದೆ.

ಪರವಾನಿಗೆಗಳನ್ನು ನವೀಕರಿಸಲು ವಲಸಿಗರು ಕ್ರಮಬದ್ಧ ರೆಸಿಡೆನ್ಸ್ ಪರ್ಮಿಟ್‌ಗಳನ್ನು ಹೊಂದಿರಬೇಕಾಗುತ್ತದೆ ಎಂದು ಯುಎಇ ಉಪ ಪ್ರಧಾನಿ ಹಾಗೂ ಆಂತರಿಕ ಸಚಿವ ಶೇಖ್ ಸೈಫ್ ಬಿನ್ ಝಾಯೇದ್ ಅಲ್ ನಹ್ಯಾನ್ ಹೊರಡಿಸಿದ ಆದೇಶವೊಂದು ತಿಳಿಸಿದೆ.

ಅಭ್ಯರ್ಥಿಗಳ ಚಾಲನಾ ಸಾಮರ್ಥ್ಯಕ್ಕೆ ಧಕ್ಕೆಯುಂಟುಮಾಡುವ ರೋಗಗಳಿದ್ದರೆ ಪತ್ತೆಹಚ್ಚುವುದಕ್ಕಾಗಿ ಪರವಾನಿಗೆ ಪ್ರಾಧಿಕಾರವು ಆರೋಗ್ಯ ಪ್ರಾಧಿಕಾರಗಳೊಂದಿಗೆ ಸಮನ್ವಯ ಹೊಂದುವುದು.

ನೂತನ ಕಾನೂನುಗಳ ಪ್ರಕಾರ, ಸೂಕ್ತ ನೋಂದಣಿ ಮತ್ತು ಪರವಾನಿಗೆ ಇಲ್ಲದೆ ಯಾವುದೇ ಸೈಕಲ್‌ಗಳು ಮತ್ತು ತ್ರಿಚಕ್ರಗಳಿಗೆ ಮೋಟರ್‌ಗಳನ್ನು ಜೋಡಿಸುವಂತಿಲ್ಲ.

ಸಾರ್ವಜನಿಕ ಸಾರಿಗೆಯ ವಾಹನಗಳು ಮತ್ತು ಶಾಲಾ ವಿದ್ಯಾರ್ಥಿಗಳನ್ನು ಒಯ್ಯುವ ವಾಹನಗಳು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಅಥವಾ ಇಳಿಸಲು ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ನಿಲ್ಲಬೇಕು. ಈ ಬಸ್‌ಗಳ ‘ಸೈಡ್ ಸ್ಟಾಂಡ್ ಆರ್ಮ್’ಗಳು ತೆರೆದುಕೊಳ್ಳುವಾಗ ಇತರ ಎಲ್ಲ ವಾಹನಗಳು ಕನಿಷ್ಠ 5 ಮೀಟರ್ ಅಂತರದಲ್ಲಿ ನಿಲ್ಲಬೇಕು ಎಂದು ಹೊಸ ಕಾನೂನು ಹೇಳುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X