Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯಮಿಯಾಗಲು ಬೇಕಂತೆ ನೀಳಕಾಯ, ಉತ್ತಮ...

ಉದ್ಯಮಿಯಾಗಲು ಬೇಕಂತೆ ನೀಳಕಾಯ, ಉತ್ತಮ ಬಣ್ಣ!

ಬಿಜೆಪಿ ಪ್ರಣಾಳಿಕೆ ಪಠ್ಯಪುಸ್ತಕದಲ್ಲಿ ಅಡಕ!

ವಾರ್ತಾಭಾರತಿವಾರ್ತಾಭಾರತಿ18 April 2017 9:22 AM IST
share
ಉದ್ಯಮಿಯಾಗಲು ಬೇಕಂತೆ ನೀಳಕಾಯ, ಉತ್ತಮ ಬಣ್ಣ!

ಜೈಪುರ, ಎ.18: ರಾಜಸ್ಥಾನದ ಸೆಕೆಂಡರಿ ಮತ್ತು ಸೀನಿಯರ್ ಸೆಕೆಂಡರಿ ಶಾಲೆಗಳ ಪಠ್ಯ ಮತ್ತೆ ಬದಲಾಗಿವೆ. ಮೋದಿ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಮಾಜಿಕ ಪ್ರಸ್ತುತ ಯೋಜನೆಗಳೂ ಹೊಸ ಪಠ್ಯದಲ್ಲಿ ಸೇರಿವೆ. ಆದರೆ ಹಿಂದಿ ಪಠ್ಯ ಕೆಲ ಕುತೂಹಲಕರ ಅಂಶಗಳನ್ನು ಒಳಗೊಂಡಿದೆ. ಇದರ ಪ್ರಕಾರ ಉದ್ಯಮಶೀಲ ವ್ಯಕ್ತಿಯಾಗಲು ಅಪೇಕ್ಷಿತ ಗುಣಲಕ್ಷಣಗಳಲ್ಲಿ, ನೀಳ ಕಾಯ ಹಾಗೂ ಆಕರ್ಷಕ ಬಣ್ಣ ಇರಬೇಕಂತೆ!

ಮೋದಿ ಘೋಷಣೆಗಳು ಕೂಡಾ ಪಠ್ಯದಲ್ಲಿ ಸೇರಿದ್ದು, ಸ್ವಚ್ಛ ಭಾರತ ಪ್ರತಿಜ್ಞೆಯ ಪ್ರತಿಶಬ್ದವನ್ನೂ ಕಂಠಪಾಠ ಮಾಡಿಕೊಳ್ಳುವುದು ವಿದ್ಯಾರ್ಥಿಗಳಿಗೆ ಕಡ್ಡಾಯ.

12ನೇ ತರಗತಿ ಪಠ್ಯದ ಕೌಶಲ ಅಭಿವೃದ್ಧಿ ಎಂಬ ಅಧ್ಯಾಯದಲ್ಲಿ, ಉದ್ಯಮಿಯಾಗಲು ಇರಬೇಕಾದ ಅಪೇಕ್ಷಿತ ಭೌತಿಕ ಲಕ್ಷಣಗಳು ಎಂಬ ಶೀರ್ಷಿಕೆಯಡಿ, "ಉತ್ತಮ್ ಸ್ವಾಸ್ಥ್ಯ, ಪ್ರಭಾವಶಾಲಿ ವ್ಯಕ್ತಿತ್ವ, ಅಚ್ಚಿ ಉಂಚಯ್, ಸುಂದರ್ ರಂಗ್, ಶಲೀಂತಾ, ಗಂಭೀರತ್ವ" ಎಂದು ಪಟ್ಟಿ ಮಾಡಲಾಗಿದೆ.

ಒಂಬತ್ತರಿಂದ 12ನೇ ತರಗತಿವರೆಗಿನ ಪಠ್ಯದಲ್ಲಿ ಸಮಾಜೋಪಯೋಗಿ ಯೋಜನಾಯೆಂದು ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅಭಿಯಾನ ಹಾಗೂ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ, ರಾಜ್ಯ ಸರ್ಕಾರದ ಮುಖ್ಯಮಂತ್ರಿ ಜಲ ಸ್ವಾವಲಂಬನ ಯೋಜನಾ, ಭಮಶಾಹ್ ಯೋಜನೆ ಮೊದಲ್ಗೊಂಡಂತೆ ಹಲವು ಯೋಜನೆಗಳ ಬಗ್ಗೆ ತಲಾ ನಾಲ್ಕು ಅಧ್ಯಾಯಗಳಿವೆ. ರಾಜ್ಯ ಸರ್ಕಾರದ ಭಮಶಾಹ್ ಯೋಜನೆ ವಿತ್ತೀಯ ಸೇರ್ಪಡೆ ಯೋಜನೆಯಾಗಿದ್ದು, ಭಮಶಾಹ್ ರಜಪೂತ ರಾಜ ಮಹಾರಾಣಾ ಪ್ರತಾಪನಿಗೆ ಹಣಕಾಸು ನೆರವು ನೀಡಿದ್ದರಿಂದ ಮೊಘಲ್ ಪಡೆ ಸೋಲಿಸಲು ಸಾಧ್ಯವಾಯಿತು ಎಂದು ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X