Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ : ತುರ್ತು ಪರಿಸ್ಥಿತಿ ಮತ್ತೆ 3...

ಟರ್ಕಿ : ತುರ್ತು ಪರಿಸ್ಥಿತಿ ಮತ್ತೆ 3 ತಿಂಗಳು ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ18 April 2017 7:53 PM IST
share
ಟರ್ಕಿ : ತುರ್ತು ಪರಿಸ್ಥಿತಿ ಮತ್ತೆ 3 ತಿಂಗಳು ವಿಸ್ತರಣೆ

ಅಂಕಾರ, ಎ. 18: ಟರ್ಕಿ ಬುಧವಾರದಿಂದ ಅನ್ವಯವಾಗುವಂತೆ ತುರ್ತು ಪರಿಸ್ಥಿತಿಯನ್ನು ಮೂರು ತಿಂಗಳ ಅವಧಿಗೆ ವಿಸ್ತರಿಸಿದೆ ಎಂದು ಉಪ ಪ್ರಧಾನಿ ನೂಮನ್ ಕುರ್ತುಲ್‌ಮುಸ್ ಹೇಳಿದ್ದಾರೆ.

ಕಳೆದ ವರ್ಷದ ಜುಲೈಯಲ್ಲಿ ಸೇನಾ ಕ್ಷಿಪ್ರ ಕ್ರಾಂತಿ ಯತ್ನ ನಡೆದ ಬಳಿಕ, ಇದು ತುರ್ತು ಪರಿಸ್ಥಿತಿಯ ಮೂರನೆ ವಿಸ್ತರಣೆಯಾಗಿದೆ.

ತುರ್ತು ಪರಿಸ್ಥಿತಿಯನ್ನು ವಿಸ್ತರಿಸುವಂತೆ ರಾಷ್ಟ್ರೀಯ ಭದ್ರತಾ ಮಂಡಳಿ ನೀಡಿದ ಸಲಹೆಯಂತೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಂಕಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಪ್ರಧಾನಿ ಹೇಳಿದರು.

ಜುಲೈ 15ರಂದು ನಡೆದ ವಿಫಲ ಕ್ಷಿಪ್ರಕ್ರಾಂತಿಯ ಬಳಿಕ ಮೊದಲ ಬಾರಿಗೆ ಟರ್ಕಿಯಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿತ್ತು. ಬಳಿಕ ಅದನ್ನು ಅಕ್ಟೋಬರ್ ಮತ್ತು ಜನವರಿಗಳಲ್ಲಿ ವಿಸ್ತರಿಸಲಾಗಿತ್ತು.


ಟರ್ಕಿ ಸಮೀಕ್ಷೆಯಲ್ಲಿ ಅವ್ಯವಹಾರ : ವೀಕ್ಷಕರು

ಟರ್ಕಿಯಲ್ಲಿ ರವಿವಾರ ನಡೆದ ಜನಮತಗಣನೆಯಲ್ಲಿ 25 ಲಕ್ಷದವರೆಗಿನ ಮತಗಳಲ್ಲಿ ಹಸ್ತಕ್ಷೇಪ ನಡೆಸಿರುವ ಸಾಧ್ಯತೆ ಇದೆ ಎಂದು ಅಂತಾರಾಷ್ಟ್ರೀಯ ವೀಕ್ಷಕ ಸಂಸ್ಥೆ ‘ಕೌನ್ಸಿಲ್ ಆಫ್ ಯುರೋಪ್’ನ ಆಸ್ಟ್ರಿಯನ್ ಸದಸ್ಯ ಅಲೆವ್ ಕೊರುನ್ ಮಂಗಳವಾರ ‘ಒಆರ್‌ಎಫ್ ರೇಡಿಯೊ’ಗೆ ಹೇಳಿದ್ದಾರೆ.

ಅಧ್ಯಕ್ಷರಿಗೆ ಅಪರಿಮಿತ ಅಧಿಕಾರ ಕೊಡುವುದಕ್ಕೆ ಜನರ ಅಭಿಪ್ರಾಯವನ್ನು ಕೋರಿ ನಡೆಸಲಾದ ಜನಮತಗಣನೆಯಲ್ಲಿ, ಪ್ರಸ್ತಾಪದ ಪರವಾಗಿ ಕ್ಷೀಣ ಅಂತರದ ಅಭಿಪ್ರಾಯ ವ್ಯಕ್ತವಾಗಿತ್ತು.

ಜನಮತಗಣನೆಯು ಅಸಮಾನ ಸ್ಪರ್ಧೆಯಾಗಿತ್ತು ಎಂಬುದಾಗಿ 47 ಸದಸ್ಯರ ಕೌನ್ಸಿಲ್ ಆಫ್ ಯುರೋಪ್ ಈಗಾಗಲೇ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X