Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯ:...

ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯ: ಕೇಂದ್ರದಿಂದ ಉತ್ತರ ಕೇಳಿದ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ18 April 2017 8:06 PM IST
share
ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯ: ಕೇಂದ್ರದಿಂದ ಉತ್ತರ ಕೇಳಿದ ಸುಪ್ರೀಂ

 ಹೊಸದಿಲ್ಲಿ,ಎ.18: ಶಾಲೆಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂ ಹಾಡುವಿಕೆಯನ್ನು ಕಡ್ಡಾಯಗೊಳಿಸುವಂತೆ ಸರಕಾರವನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ದಂತೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಕೇಂದ್ರಕ್ಕೆ ನೋಟಿಸ್ ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಆ.23ಕ್ಕೆ ನಿಗದಿಗೊಳಿಸಿದೆ.

ರಾಷ್ಟ್ರಗೀತೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಪ್ರತ್ಯೇಕ ಅರ್ಜಿಯ ಕುರಿತಂತೆ ಕೇಂದ್ರವು, ರಾಷ್ಟ್ರಗೀತೆಗೆ ಗೌರವದೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ಕೆಲವರು ಅದನ್ನು ಅಗೌರವಿಸಲು ಬಯಸಿರುವುದು ದುರದೃಷ್ಟಕರವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿತು.
ರಾಷ್ಟ್ರಗೀತೆಯನ್ನು ಅಗೌರವಿಸುವವರನ್ನು ದಂಡಿಸಲು ಕಾನೂನು ರೂಪಿಸಬೇಕೆಂದು ಆಗ್ರಹಿಸಿರುವ ಅರ್ಜಿಯಲ್ಲಿ ಪರಿಷ್ಕರಣೆ ಮಾಡಲು ನ್ಯಾಯಾಲಯವು ಅರ್ಜಿದಾರರಿಗೆ ಅವಕಾಶ ನೀಡಿದೆ.

 ರಾಷ್ಟ್ರಗೀತೆಗೆ ನೀಡುವ ಗೌರವವನ್ನೇ ರಾಷ್ಟ್ರೀಯ ಗೀತೆಗೂ ನೀಡುವಂತೆ ಕೇಂದ್ರಕ್ಕೆ ನಿರ್ದೇಶ ಕೋರಿ ಸರ್ವೋಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯು ಕಳೆದ ಫೆಬ್ರವರಿಯಲ್ಲಿ ತಿರಸ್ಕೃತಗೊಂಡಿತ್ತು. ಕಾನೂನಿನಡಿ ರಾಷ್ಟ್ರೀಯ ಗೀತೆಯ ಪರಿಕಲ್ಪನೆ ಇಲ್ಲವೆಂದು ಸರ್ವೋಚ್ಚ ನ್ಯಾಯಾಲಯವು ಆಗ ಅಭಿಪ್ರಾಯ ವ್ಯಕ್ತಪಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X