Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್‌ಸಿಬಿಗೆ 21 ರನ್‌ಗಳ ಜಯ

ಆರ್‌ಸಿಬಿಗೆ 21 ರನ್‌ಗಳ ಜಯ

ವಾರ್ತಾಭಾರತಿವಾರ್ತಾಭಾರತಿ19 April 2017 12:07 AM IST
share
ಆರ್‌ಸಿಬಿಗೆ 21 ರನ್‌ಗಳ ಜಯ

ರಾಜ್‌ಕೋಟ್, ಎ.18: ಐಪಿಎಲ್ ಟ್ವೆಂಟಿ-20 ಟೂರ್ನಿಯ 20ನೆ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ರಾಯಲ್‌ಚಾಲೆಂಜರ್ಸ್‌ ಬೆಂಗಳೂರು ತಂಡ 21 ರನ್‌ಗಳ ರೋಚಕ ಜಯ ಗಳಿಸಿದೆ.

 ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 214 ರನ್‌ಗಳ ಸವಾಲನ್ನು ಪಡೆದ ಗುಜರಾತ್ ಲಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 192 ರನ್ ಗಳಿಸಿತು.
ಗುಜರಾತ್ ತಂಡ ಚಾಹಲ್ (31ಕ್ಕೆ 3), ಪವನ್ ನೇಗಿ(21ಕ್ಕೆ 1) ಎಸ್.ಅರವಿಂದ್(32ಕ್ಕೆ 1) , ಮಿಲ್ನೆ(43ಕ್ಕೆ 1) ದಾಳಿಗೆ ಸಿಲುಕಿದರೂ, ಗೆಲುವಿಗಾಗಿ ವಿರೋಚಿತ ಹೋರಾಟ ನಡೆಸಿತು.
 
ಆರಂಭಿಕ ದಾಂಡಿಗ ಡೇಯ್ನ ಸ್ಮಿತ್(1) ಮತ್ತು ನಾಯಕ ಸುರೇಶ್ ರೈನಾ(23) ಅವರನ್ನು ಬೇಗನೆ ಕಳೆದುಕೊಂಡಿತು. ಬಳಿಕ ಬ್ರೆಂಡನ್ ಮೆಕಲಮ್ 72 ರನ್(38ಎ, 5ಬೌ,7ಸಿ) ಗಳಿಸಿ ತಂಡದ ಗೆಲುವಿಗೆ ಹೋರಾಟ ನಡೆಸಿದರು. ಆ್ಯರೊನ್ ಫಿಂಚ್(19), ರವೀಂದ್ರ ಜಡೇಜ(23), ಇಶಾನ್ ಕಿಶನ್(39) ಎರಡಂಕೆಯ ಸ್ಕೋರ್ ದಾಖಲಿಸಿದರು. ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 213 ರನ್ ಗಳಿಸಿತ್ತು.
 ಆರಂಭಿಕ ದಾಂಡಿಗರಾದ ಕ್ರಿಸ್ ಗೇಲ್ 77 ರನ್(44ಎ, 2ಬೌ,7ಸಿ) ಮತ್ತು ವಿರಾಟ್ ಕೊಹ್ಲಿ 64 ರನ್(50ಎ,7ಬೌ,1ಸಿ) , ಟ್ರಾವಿಸ್ ಹೆಡ್ ಔಟಾಗದೆ 30ರನ್ ಮತ್ತು ವಿಕೆಟ್ ಕೀಪರ್ ಕೇದಾರ್ ಜಾಧವ್ ಔಟಾಗದೆ 38ರನ್ ಗಳಿಸಿದರು.
ಗೇಲ್ ಮತ್ತು ಕೊಹ್ಲಿ ಇನಿಂಗ್ಸ್ ಆರಂಭಿಸಿ ಮೊದಲ ವಿಕೆಟ್‌ಗೆ 12.4 ಓವರ್‌ಗಳಲ್ಲಿ 122 ರನ್‌ಗಳ ಕೊಡುಗೆ ನೀಡಿದರು.
ಗೇಲ್ 23 ಎಸೆತಗಳಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಲ್ಲಿ ಅರ್ಧಶತಕ ಪೂರೈಸಿದರು. ಕೊಹ್ಲಿ 43 ಎಸೆತಗಳಲ್ಲಿ 7 ಬೌಂಡರಿಗಳ ನೆರವಿನಲ್ಲಿ ಅರ್ಧಶತಕ ಪೂರ್ಣಗೊಳಿಸಿದರು.
ಧವಳ್ ಕುಲಕರ್ಣಿ ಮತ್ತು ಬಾಸಿಲ್ ಥಾಂಪಿ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X