Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ತಲೆ ಬೋಳಿಸಿದವರಿಗೆ ಹತ್ತು ಲಕ್ಷ...

ತನ್ನ ತಲೆ ಬೋಳಿಸಿದವರಿಗೆ ಹತ್ತು ಲಕ್ಷ ಬಹುಮಾನ ಘೋಷಿಸಿದ ಮೌಲ್ವಿಗೆ ಸೂಕ್ತ ತಿರುಗೇಟು ನೀಡಿದ ಸೋನು ನಿಗಮ್

ಇದಕ್ಕಿಂತ ಉತ್ತಮ ಉತ್ತರ ನೀಡಲು ಸಾಧ್ಯವೇ?

ವಾರ್ತಾಭಾರತಿವಾರ್ತಾಭಾರತಿ19 April 2017 1:23 PM IST
share
ತನ್ನ ತಲೆ ಬೋಳಿಸಿದವರಿಗೆ ಹತ್ತು ಲಕ್ಷ ಬಹುಮಾನ ಘೋಷಿಸಿದ ಮೌಲ್ವಿಗೆ ಸೂಕ್ತ ತಿರುಗೇಟು ನೀಡಿದ ಸೋನು ನಿಗಮ್

ಹೊಸದಿಲ್ಲಿ, ಎ.19: ಅಝಾನ್‌ಗೆ ಸಂಬಂಧಿಸಿ ಬಾಲಿವುಡ್ ಗಾಯಕ ಸೋನು ನಿಗಮ್ ಮಾಡಿರುವ ಟ್ವೀಟ್ ಹೊಸ ತಿರುವು ಪಡೆಯುತ್ತಿದೆ. ತಾನು ಸ್ವತಹ ತನ್ನ ತಲೆ ಬೋಳಿಸಿಕೊಳ್ಳುವೆ. ವೌಲ್ವಿಯೊಬ್ಬರು ನೀಡುವ 10 ಲಕ್ಷ ರೂ. ಬಹುಮಾನವನ್ನು ತಾನೇ ಪಡೆಯುವೆ ಎಂದು ಸೋನು ನಿಗಮ್ ಹೇಳಿದ್ದಾರೆ.

ಮುಸ್ಲಿಮರು ಮುಂಜಾನೆ ಮಾಡುವ ಪ್ರಾರ್ಥನೆಗೆ ನಾನು ಇಸ್ಲಾಂ ಧರ್ಮದವನಲ್ಲದಿದ್ದರೂ ನಿದ್ರೆಯಿಂದ ಬೇಗನೆ ಏಳಬೇಕಾಗುತ್ತದೆ ಎಂದು ಸೋಮವಾರ ಟ್ವೀಟ್ ಮಾಡಿದ್ದ ಸೋನು ನಿಗಮ್ ವಿವಾದ ಹುಟ್ಟುಹಾಕಿದ್ದರು. ಅವರ ಟ್ವೀಟ್‌ನಿಂದ ಸಾಮಾಜಿಕ ಜಾಲತಾಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿತ್ತು.ಸೋನು ಟ್ವೀಟ್‌ಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿತ್ತು.

ಸೋನು ನಿಗಮ್ ಟ್ವೀಟ್‌ಗೆ ಫತ್ವಾ ಹೊರಡಿಸಿದ್ದ ಕೋಲ್ಕತಾ ಮೂಲದ ವೌಲ್ವಿಯೊಬ್ಬರು, ‘‘ಸೋನು ತಲೆಗೂದಲನ್ನು ಬೋಳಿಸಿ, ಕುತ್ತಿಗೆಗೆ ಚಪ್ಪಲಿಯ ಹಾರ ಹಾಕಿ ದೇಶಾದ್ಯಂತ ಮೆರವಣಿಗೆ ಮಾಡಿದವರಿಗೆ 10 ಲಕ್ಷ ರೂ.ಬಹುಮಾನ ನೀಡುವೆ’’ ಎಂದು ಹೇಳಿದ್ದರು. ಎ.21 ರಂದು ಸೋನು ವಿರುದ್ಧ ನಗರದಲ್ಲಿ ಬೃಹತ್ ರ್ಯಾಲಿ ನಡೆಸುವುದಾಗಿಯೂ ಘೋಷಿಸಿದ್ದರು.
 ವೌಲ್ವಿಯ ಟ್ವೀಟ್‌ಗೆ ಇಂದು ಬೆಳಗ್ಗೆ ಪ್ರತಿಕ್ರಿಯೆ ನೀಡಿರುವ ಸೋನು ನಿಗಮ್,‘‘ಇದು ಧಾರ್ಮಿಕ ಗುಂಡಾಗಿರಿಯಲ್ಲ. ನಾನು ಇಂದು ಮಧ್ಯಾಹ್ನ 2 ಗಂಟೆಗೆ ತಲೆ ಬೋಳಿಸಿಕೊಳ್ಳಲು ಸಿದ್ಧನಿದ್ದೇನೆ. ವೌಲ್ವಿಯವರೇ ನೀವು 10 ಲಕ್ಷ ರೂ.ವನ್ನು ಸಿದ್ಧವಾಗಿಟ್ಟುಕೊಳ್ಳಿ. ಈ ಸಂದರ್ಭದ ವರದಿ ಮಾಡಲು ಪತ್ರಕರ್ತರಿಗೂ ಸ್ವಾಗತವಿದೆ’’ ಎಂದು ಹೇಳಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X