Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​24ರಿಂದ ನಿವೇಶನರಹಿತರಿಂದ...

​24ರಿಂದ ನಿವೇಶನರಹಿತರಿಂದ ಅನಿರ್ದಿಷ್ಟಾವಧಿ ಉಪವಾಸ ಧರಣಿ

ವಾರ್ತಾಭಾರತಿವಾರ್ತಾಭಾರತಿ19 April 2017 8:09 PM IST
share

ಮಂಗಳೂರು, ಎ.19: ನಿವೇಶನರಹಿತರ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ನಿವೇಶನರಹಿತ ಹೋರಾಟ ಸಮಿತಿಯ ವತಿಯಿಂದ ಎ. 24ರಿಂದ ಹಗಲು ರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಶಕ್ತಿನಗರ ತಿಳಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.24ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ಉಪವಾಸ ಧರಣಿ ನಡೆಯಲಿದೆ ಎಂದರು.

ಪಾಲಿಕೆಯು ಅರ್ಹ ನಿವೇಶನರಹಿತನ್ನು ಕೈಬಿಟ್ಟು ಆರ್ಥಿಕವಾಗಿ ಬಲಾಢ್ಯರಾದವರನ್ನು, ನಿವೇಶನ ಹೊಂದಿದವರನ್ನು, ಮನೆ ಮಾಲಕರನ್ನು, ತಿಂಗಳಿಗೆ 50 ಸಾವಿರ ರೂ. ಹೆಚ್ಚಿನ ಆದಾಯ ಹೊಂದಿದವರನ್ನು ನಿವೇಶನರಹಿತರೆಂದು ಗೊತ್ತುಪಡಿಸಿ ಪಟ್ಟಿ ಬಿಡುಗಡೆಗೊಳಿಸಿದೆ. ಪಾಲಿಕೆಯು ಬಿಡುಗಡೆಗೊಳಿಸಿರುವ ನಿವೇಶನರಹಿತರ ಪಟ್ಟಿಯಲ್ಲಿ ಹಲವು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದವರನ್ನು ಕೈಬಿಡಲಾಗಿದೆ. ವಿಕಲಚೇತನರು, ವಿಧವೆಯರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಜಾತಿ ಸಮುದಾಯದ ಜನರನ್ನು ಯೋಗ್ಯ ರೀತಿಯಲ್ಲಿ ಆಯ್ಕೆ ಮಾಡದೆ ಮೋಸ ಮಾಡಲಾಗಿದೆ. ಇದನ್ನು ವಿರೋಧಿಸಿ ಪ್ರತಿಭಟಿಸಿ ಜಿಲ್ಲಾಧಿಕಾರಿ, ಮನಪಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ವಿವಿಧ ಹಂತಗಳಲ್ಲಿ ನೀಡಿರುವ ಭರವಸೆಗಳನ್ನು ಗಾಳಿಗೆ ತೂರಲಾಗಿದೆ ಎಂದು ಸಂತೋಷ್ ಶಕ್ತಿನಗರ ತಿಳಿಸಿದರು.

ಶಕ್ತಿನಗರ, ಇಡ್ಯಾ ಸುರತ್ಕಲ್‌ನಲ್ಲಿ ಮನೆ ನಿರ್ಮಿಸುವ ದಿನಾಂಕವನ್ನು ಲಿಖಿತ ರೂಪದಲ್ಲಿ ನೀಡಬೇಕು. ಆಯ್ಕೆ ಮಾಡಿರುವ 2,000 ನಿವೇಶನರಹಿತರ ಪಟ್ಟಿಯಲ್ಲಿರುವ ಅನರ್ಹರನ್ನು ತಕ್ಷಣ ಕೈಬಿಡಬೇಕು. ನಿವೇಶನಕ್ಕೆ ಮೀಲಿಟ್ಟಿರುವ ಕಣ್ಣೂರಿನ ಕಣ್ಣಗುಡ್ಡೆ 11.25 ಎಕ್ರೆ ಜಾಗಕ್ಕೆ ಅರ್ಹ ನಿವೇಶನರಹಿತರನ್ನು ಶೀಘ್ರದಲ್ಲೇ ಆಯ್ಕೆ ಮಾಡಬೇಕು. ನಿವೇಶನರಹಿತರ ಹೋರಾಟ ಸಮಿತಿ ಜೊತೆ ದ್ವಿಪಕ್ಷೀಯ ಸಭೆ ನಿಗದಿಪಡಿಸಬೇಕು ಎಂಬಿತ್ಯಾದಿ ಬೇಚಿಕೆಗಳನ್ನು ಸಮಿತಿ ಮುಂದಿಟ್ಟಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ನಿವೇಶನರಹಿತರ ಹೋರಾಟ ಸಮಿತಿಯ ಅಧ್ಯಕ್ಷ ಪ್ರೇಮನಾಥ ಜಲಿಗುಡ್ಡೆ, ಕಾರ್ಯದರ್ಶಿ ನೂತನ್ ಕೊಂಚಾಡಿ, ಉಪಾಧ್ಯಕ್ಷೆ ಮಂಜುಳಾ ಶೆಟ್ಟಿ, ಖಜಾಂಚಿ ಪ್ರಭಾವತಿ ಬೋಳಾರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X