Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಬರಿ ಮಸೀದಿ ಧ್ವಂಸ ಒಳಸಂಚು ಪ್ರಕರಣ: ...

ಬಾಬರಿ ಮಸೀದಿ ಧ್ವಂಸ ಒಳಸಂಚು ಪ್ರಕರಣ: ಪ್ರತಿಕ್ರಿಯಿಸದ ಬಿಜೆಪಿ

ದೋಷಿಗಳಿಗೆ ಶಿಕ್ಷೆಯಾಗಲಿ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ19 April 2017 8:27 PM IST
share
ಬಾಬರಿ ಮಸೀದಿ ಧ್ವಂಸ ಒಳಸಂಚು ಪ್ರಕರಣ:  ಪ್ರತಿಕ್ರಿಯಿಸದ ಬಿಜೆಪಿ

ಹೊಸದಿಲ್ಲಿ, ಎ.19: ಪಕ್ಷದ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ ಮತ್ತು ಉಮಾಭಾರತಿ ವಿರುದ್ಧ ವಿಚಾರಣೆ ಪುನರೂರ್ಜಿತಗೊಳಿಸುವ ಸುಪ್ರೀಂಕೋರ್ಟ್ ಆದೇಶವನ್ನು ಪರಿಶೀಲಿಸಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಭಾರತೀಯ ಜನತಾ ಪಕ್ಷ ತಿಳಿಸಿದೆ.

ಈ ನಾಯಕರ ಬಗ್ಗೆ ಪಕ್ಷವು ಗೌರವದ ಭಾವನೆ ಹೊಂದಿದೆ ಎಂದು ಹಿರಿಯ ಮುಖಂಡ ಹಾಗೂ ಕಾನೂನು ಸಚಿವ ರವಿಶಂಕರ ಪ್ರಸಾದ್ ತಿಳಿಸಿದ್ದಾರೆ.

ದೋಷಿಗಳಿಗೆ ಶಿಕ್ಷೆಯಾಗಲಿ- ಕಾಂಗ್ರೆಸ್: ಯಾವುದೇ ಭಯ ಅಥವಾ ಪ್ರಭಾವಕ್ಕೆ ಒಳಗಾಗದೆ ಕಾನೂನು ತನ್ನದೇ ಹಾದಿಯಲ್ಲಿ ಸಾಗಲಿ. ದೋಷಿಗಳಿಗೆ ಶಿಕ್ಷೆಯಾಗಲಿ ಎಂದು ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

ಧರ್ಮ, ಜಾತಿ, ಅಂತಸ್ತು, ಸ್ಥಾನಮಾನದ ಗಣನೆಯಿಲ್ಲದೆ ದೇಶದ ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ವಕ್ತಾ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

  ನ್ಯಾಯವು ಎಲ್ಲರಿಗೂ ಒಂದೇ ಆಗಿದೆ. ಆದ್ದರಿಂದ ರಾಜಸ್ತಾನದ ರಾಜ್ಯಪಾಲ ಕಲ್ಯಾಣ್ ಸಿಂಗ್‌ರನ್ನು ವಜಾಗೊಳಿಸಿ, ವಿಚಾರಣೆ ಎದುರಿಸುವಂತೆ ಮಾಡಬೇಕು. ಗಾಂಧೀಜಿ ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಲಾಗಿದೆ. ಆದರೆ ಬಾಬರಿ ಮಸೀದಿ ದ್ವಂಸಗೊಳಿಸಿದವರನ್ನು ಕೇಂದ್ರ ಸಚಿವರನ್ನಾಗಿ ಮಾಡಲಾಗಿದೆ ಹಾಗೂ ಪದ್ಮವಿಭೂಷಣ್ ಪ್ರಶಸ್ತಿ ನೀಡಲಾಗಿದೆ ಎಂದು ಅಸಾದ್ದೀನ್ ಉವೈಸಿ ಹೇಳಿದ್ದಾರೆ.

 ಈ ಪ್ರಕರಣ 1992ರಿಂದಲೂ ಅಸ್ತಿತ್ವದಲ್ಲಿದೆ. ಆರೋಪಟ್ಟಿಯೇ ಮಾನದಂಡ ಎಂದಾದರೆ ಅದೆಷ್ಟು ಕಾಂಗ್ರೆಸ್ ಸಚಿವರ ವಿರುದ್ಧ ಆರೋಪಪಟ್ಟಿ ದಾಖಲಾಗಿಲ್ಲ? - ಸಚಿವ ಅರುಣ್ ಜೇಟ್ಲೀ .

ಸುಪ್ರೀಂಕೋರ್ಟ್ ಆದೇಶ ಸ್ವಾಗತಾರ್ಹ.ಈ ಹಿನ್ನೆಲೆಯಲ್ಲಿ ಉಮಾಭಾರತಿಯನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು- ಎನ್‌ಸಿಪಿ ರಾಷ್ಟ್ರೀಯ ವಕ್ತಾರ ನವಾಬ್ ಮಲಿಕ್.

ಬಿಜೆಪಿ ಯಾವುದೇ ಮೌಲ್ಯ(ಕಾನೂನು)ಕ್ಕಿಂತ ಅತೀತವಲ್ಲ. ನ್ಯಾಯದ ನಿಟ್ಟಿನಲ್ಲಿ ಇದೊಂದು ಪ್ರಮುಖ ಮುನ್ನಡೆ - ಕಪಿಲ್ ಸಿಬಲ್(ಕಾಂಗ್ರೆಸ್ ಮುಖಂಡ).

ಚಾರಿತ್ರಿಕ ಆದೇಶ. ದೇಶ ವಿಭಜನೆಗೊಳ್ಳುವುದನ್ನೆ ತಡೆಗಟ್ಟಬಲ್ಲ ಪ್ರಮುಖ ನಿರ್ಧಾರವಿದು- ಎಸ್ಪಿ ಮುಖಂಡ ಅಝಂ ಖಾನ್.

 ನ್ಯಾಯಾಂಗದ ಕಾರ್ಯದ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ- ಸ್ಮತಿ ಇರಾನಿ, ಕೇಂದ್ರ ಸಚಿವೆ.

ಸುಪ್ರೀಂಕೋರ್ಟ್ ತೀರ್ಪು ಸಮಾಧಾನ ತಂದಿದೆ. ಉತ್ತರ ಪ್ರದೇಶದ ಸರಕಾರ ವಿಚಾರಣೆಗೆ ಅಡ್ಡಿ ತರಲಾರದು ಎಂದು ಭಾವಿಸುತ್ತೇವೆ. ಪ್ರಕರಣದಲ್ಲಿ ದೋಷಿಗಳೆಂದು ಕಂಡುಬರುವ ಎಲ್ಲಾ ಬಿಜೆಪಿ ಮುಖಂಡರನ್ನೂ ಶಿಕ್ಷಿಸಬೇಕು - ಬಾಬರಿ ಮಸೀದಿ ಕ್ರಿಯಾ ಸಮಿತಿ ಸಂಯೋಜಕ ಝಫರ್ಯಾಬ್ ಜಿಲಾನಿ.

 ಇದೊಂದು ರಾಷ್ಟ್ರೀಯ ಬೆಳವಣಿಗೆಯಾಗಿತ್ತು. ಆದರೆ ಇದನ್ನು ಇನ್ನೂ ಒಳಸಂಚು ಎಂದು ಪರಿಗಣಿಸುವುದರ ಬಗ್ಗೆ ನನಗೆ ಅಸಮಾಧಾನವಿದೆ. ಪ್ರಕರಣದ ಬಗ್ಗೆ ಇರುವ ಎಲ್ಲಾ ಆರೋಪಪಟ್ಟಿಗಳನ್ನೂ ಸರಕಾರ ಹಿಂಪಡೆಯಬೇಕು- ಸಂಜಯ್ ರಾವತ್, ಶಿವಸೇನಾ ಮುಖಂಡ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X