Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಡ್ವಾಣಿ ಮತ್ತು ಬಾಬರಿ ಮಸೀದಿ ದ್ವಂಸ...

ಅಡ್ವಾಣಿ ಮತ್ತು ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸುಪ್ರೀಂ ಆದೇಶ

ಪ್ರಮುಖ ಹತ್ತು ಅಂಶಗಳು

ವಾರ್ತಾಭಾರತಿವಾರ್ತಾಭಾರತಿ19 April 2017 9:03 PM IST
share
ಅಡ್ವಾಣಿ ಮತ್ತು ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸುಪ್ರೀಂ ಆದೇಶ

ಹೊಸದಿಲ್ಲಿ, ಎ.19: 1992ರ ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಉಮಾ ಭಾರತಿ ಮತ್ತು ಮನೋಹರ ಜೋಷಿ ವಿರುದ್ಧದ ಒಳಸಂಚು ಆರೋಪವನ್ನು ಸುಪ್ರೀಂಕೋರ್ಟ್ ಪುನರೂರ್ಜಿತಗೊಳಿಸಿದೆ.16ನೇ ಶತಮಾನದ ಈ ಮಸೀದಿಯನ್ನು ದ್ವಂಸಗೊಳಿಸಿದ ಬಳಿಕ ದೇಶದಾದ್ಯಂತ ನಡೆದ ಗಲಭೆಯಲ್ಲಿ ಸುಮಾರು 2000 ಮಂದಿ ಪ್ರಾಣಕಳೆದುಕೊಂಡಿದ್ದರು. ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಒಳಸಂಚು ಆರೋಪವನ್ನು ಪುನರೂರ್ಜಿತಗೊಳಿಸಿ ನ್ಯಾಯಮೂರ್ತಿಗಳಾದ ಪಿ.ಸಿ.ಘೋಷ್ ಮತ್ತು ಆರ್.ಎಫ್.ನಾರಿಮನ್ ಅವರನ್ನೊಳಗೊಂಡ ನ್ಯಾಯಾಲಯದ ಪೀಠವೊಂದು ತಿಳಿಸಿದೆ. ಆದೇಶದ ಪ್ರಮುಖ ಹತ್ತು ಅಂಶಗಳು ಈ ಕೆಳಗಿನಂತಿವೆ. 

1. 1992ರ ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಉಮಾ ಭಾರತಿ ಮತ್ತು ಮನೋಹರ ಜೋಷಿ ವಿರುದ್ಧದ ಒಳಸಂಚು ಆರೋಪ ಪುನರೂರ್ಜಿತ.

2.ಈ ಮೂವರು ನಾಯಕರು ಹಾಗೂ ಇತರ ಕರಸೇವಕರ ವಿರುದ್ಧದ ಈ ಪ್ರಕರಣದ ವಿಚಾರಣೆಯನ್ನು ಪ್ರತೀ ದಿನ ನಡೆಸಿ ಎರಡು ವರ್ಷಗಳೊಳಗೆ ಪೂರ್ಣಗೊಳಿಸಬೇಕು.

3. ಪ್ರಕರಣಕ್ಕೆ ಸಂಬಂಧಿಸಿ ಇದೀಗ ಎರಡು ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ. ಹೆಸರು ಉಲ್ಲೇಖಿಸದ ‘ಕರಸೇವಕರ’ ವಿರುದ್ದದ ಪ್ರಕರಣ ಲಕ್ನೊ ನ್ಯಾಯಾಲಯದಲ್ಲಿ ಮತ್ತು ಮುಖಂಡರ ವಿರುದ್ಧದ ಪ್ರಕರಣದ ವಿಚಾರಣೆ ರಾಯ್‌ಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದೆ. 

4. ರಾಯ್‌ಬರೇಲಿ ಮತ್ತು ಲಕ್ನೋದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಒಗ್ಗೂಡಿಸಿ, ಲಕ್ನೋದಲ್ಲಿ ಮಾತ್ರ ವಿಚಾರಣೆ ಮುಂದುವರಿಸಬೇಕು .

 5. ವಿಚಾರಣೆ ಮುಂದೂಡಬೇಕು ಎಂದು ಸಲ್ಲಿಸಲಾಗುವ ಮನವಿ ಪುರಸ್ಕರಿಸಲು ಅರ್ಹ ಎಂದು ನ್ಯಾಯಾಧೀಶರಿಗೆ ಮನವರಿಕೆ ಆದರೆ ಮಾತ್ರ ಮುಂದೂಡಬಹುದು.

 6. ಅಲ್ಲದೆ ವಿಚಾರಣೆ ಮುಗಿದು ತೀರ್ಪು ಘೋಷಣೆಯಾಗುವವರೆಗೆ ನ್ಯಾಯಾಧೀಶರನ್ನು ವರ್ಗಾಯಿಸುವಂತಿಲ್ಲ . 7. ಆದರೆ ಇದೀಗ ರಾಜಸ್ತಾನದ ರಾಜ್ಯಪಾಲರಾಗಿರುವ ಕಲ್ಯಾಣ್ ಸಿಂಗ್ ಅವರು ಸಾಂವಿಧಾನಿಕ ವಿನಾಯಿತಿಯ ಕಾರಣ ಸದ್ಯಕ್ಕೆ ವಿಚಾರಣೆಯಿಂದ ಹೊರಗುಳಿಯಲಿದ್ದಾರೆ. ರಾಜ್ಯಪಾಲ ಹುದ್ದೆಯ ಅವಧಿ ಕಳೆದ ಬಳಿಕ ಅವರ ವಿರುದ್ಧದ ವಿಚಾರಣೆ ನಡೆಸಬಹುದು . 1992ರಲ್ಲಿ ಕಲ್ಯಾಣ್ ಸಿಂಗ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

8. ಎ.19ರಿಂದ ನಾಲ್ಕು ವಾರಗಳೊಳಗೆ ವಿಚಾರಣೆ ಆರಂಭಿಸಬೇಕು. ಪ್ರಕರಣದಲ್ಲಿ ಹೊಸ ವಿಚಾರಣೆ ಅಗತ್ಯವಿಲ್ಲ.

9. ಫಿರ್ಯಾದಿ ಪಕ್ಷದ ಸಾಕ್ಷಿದಾರರು ಪ್ರತೀ ದಿನದ ವಿಚಾರಣೆಗೆ ಹಾಜರಾಗಿ ಪುರಾವೆಗಳನ್ನು ದಾಖಲಿಸಿಕೊಳ್ಳುವುದನ್ನು ಖಾತರಿಪಡಿಸಿಕೊಳ್ಳಬೇಕು.

10. ಆದೇಶವನ್ನು ಅಕ್ಷರಶಃ ಪಾಲಿಸಬೇಕು ಮತ್ತು ಆದೇಶದ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಸುಪ್ರೀಂಕೋರ್ಟ್‌ಗೆ ದೂರು ನೀಡಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X