Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಂಗಭೂಮಿಗೆ ಸಾಮಾಜಿಕ ಸಮಸ್ಯೆ ಪರಿಹರಿಸುವ...

ರಂಗಭೂಮಿಗೆ ಸಾಮಾಜಿಕ ಸಮಸ್ಯೆ ಪರಿಹರಿಸುವ ಬದ್ಧತೆ ಅಗತ್ಯ: ನಿರ್ಮಲಾ ಮಠಪತಿ

ವಾರ್ತಾಭಾರತಿವಾರ್ತಾಭಾರತಿ19 April 2017 10:55 PM IST
share
ರಂಗಭೂಮಿಗೆ ಸಾಮಾಜಿಕ ಸಮಸ್ಯೆ ಪರಿಹರಿಸುವ ಬದ್ಧತೆ ಅಗತ್ಯ: ನಿರ್ಮಲಾ ಮಠಪತಿ

ಉಡುಪಿ, ಎ.19: ರಂಗಭೂಮಿಗೆ ಕೇವಲ ಸಾಂಸ್ಕೃತಿಕ ಮಾತ್ರವಲ್ಲ ಸಾಮಾಜಿಕ ಜವಾಬ್ದಾರಿ ಕೂಡ ಇದೆ. ಸಾಮಾಜಿಕ ಸಮಸ್ಯೆಗಳನ್ನು ಜನರಿಗೆ ಪರಿಣಾಮ ಕಾರಿಯಾಗಿ ತಿಳಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ಸಾಮಾಜಿಕ ಬದ್ಧತೆ ರಂಗ ಭೂಮಿಗೆ ಇದೆ ಎಂದು ಮೈಸೂರು ರಂಗಾಯಣದ ಉಪನಿರ್ದೇಶಕಿ ನಿರ್ಮಲಾ ಮಠಪತಿ ಹೇಳಿದ್ದಾರೆ.

ಯಕ್ಷಗುರು ದಿವಂಗತ ಯು.ದುಗ್ಗಪ್ಪರವರಿಗೆ ಶ್ರದ್ಧಾಂಜಲಿ ಅರ್ಪಿಸಲು ಸುಮನಸಾ ಕೊಡವೂರು ವತಿಯಿಂದ ರಂಗಾಯಣ ಮೈಸೂರು ಇದರ ‘ರಂಗಾಪಯಣ’ ಸಹಕಾರದೊಂದಿಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ನಾಟಕೋತ್ಸವ ‘ಕಲಾ ನಮನ’ದಲ್ಲಿ ಬುಧವಾರ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ನಾಟಕ ಎಂಬುದು ಪ್ರತಿದಿನ ಹುಟ್ಟುತ್ತದೆ ಮತ್ತು ಪ್ರತಿದಿನ ಸಾಯುತ್ತದೆ. ಓರ್ವ ಕಲಾವಿದ ಒಂದು ಪ್ರದರ್ಶನದಲ್ಲಿ ಉತ್ತಮ ನಟನೆ ಮಾಡಿ ಇನ್ನೊಂದ ರಲ್ಲಿ ಕಳಪೆ ಪ್ರದರ್ಶನ ಮಾಡಿದರೆ ಆತ ಹೀರೋ ಆಗಿ ಉಳಿಯಲು ಸಾಧ್ಯವಿಲ್ಲ. ಹಾಗಾಗಿ ಕಲಾವಿದರಿಗೆ ಪ್ರತಿ ನಾಟಕ ಪ್ರದರ್ಶನವು ಸವಾಲಾಗಿರುತ್ತದೆ. ಈ ನಿಟ್ಟಿನಲ್ಲಿ ಕಲಾವಿದರು ಪ್ರೇಕ್ಷಕರ ಮುಂದೆ ಬಂದು ಟೀಕೆ ಹಾಗೂ ಪ್ರಶಂಸೆಗಳನ್ನು ಸ್ವೀಕರಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ಹೊಸ ನಟರು, ನಿರ್ದೇಶಕರು, ಸಂಗೀತ ಸಂಯೋಜಕರು, ನಾಟಕಕಾರರನ್ನು ಸೃಷ್ಠಿ ಮಾಡಬೇಕಾಗಿದ್ದು, ಹೊಸ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಕಲ್ಪಿಸುವ ಬಹುದೊಡ್ಡ ಜವಾಬ್ದಾರಿ ರಂಗಾಯಣದ ಮೇಲಿದೆ. ರಂಗಾಯಣ ಹೊರತು ಪಡಿಸಿ ರಂಗಭೂಮಿ ಕುರಿತು ನಡೆಸುವ ಅಧ್ಯಯನ ಅಪೂರ್ಣವಾಗಿರುತ್ತದೆ ಎಂದರು.

ಹಿರಿಯ ಯಕ್ಷಗಾನ ಗುರು ಜಯಂತ್ ಕುಮಾರ್ ತೋನ್ಸೆ ನುಡಿನಮನ ಸಲ್ಲಿಸಿದರು. ಉಡುಪಿ ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಸಮನಸಾ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಎಂ.ಎಸ್.ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಯಾನಂದ ಕರ್ಕೇರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಳಿಕ ರಂಗಾಯಣ ಯುವ ಸಂಚಾರಿ ರಂಗ ಘಟಕದಿಂದ ‘ಸಂಗ್ಯಾ-ಬಾಳ್ಯಾ’ ಕನ್ನಡ ನಾಟಕ ಪ್ರದರ್ಶನ ಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X