Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾದಲ್ಲಿ ಬೀಫ್ ನಿಷೇಧ ಇಲ್ಲ: ಬಿಜೆಪಿ...

ಗೋವಾದಲ್ಲಿ ಬೀಫ್ ನಿಷೇಧ ಇಲ್ಲ: ಬಿಜೆಪಿ ಮಿತ್ರಪಕ್ಷದ ನಾಯಕ ವಿಜಯ್ ಸರ್ದೇಸಾಯಿ

ವಾರ್ತಾಭಾರತಿವಾರ್ತಾಭಾರತಿ20 April 2017 11:11 AM IST
share
ಗೋವಾದಲ್ಲಿ ಬೀಫ್ ನಿಷೇಧ ಇಲ್ಲ: ಬಿಜೆಪಿ ಮಿತ್ರಪಕ್ಷದ ನಾಯಕ ವಿಜಯ್ ಸರ್ದೇಸಾಯಿ

ಪಣಜಿ, ಎ.20: ಬಜರಂಗದಳ ಮತ್ತು ದುರ್ಗಾ ವಾಹಿನಿಯ ಸಹಕಾರದೊಂದಿಗೆ ವಿಶ್ವ ಹಿಂದೂ ಪರಿಷತ್ ಮುಂದಿನ ಎರಡು ವರ್ಷಗಳಲ್ಲಿ ಗೋವಾದಲ್ಲಿ ಗೋ ಹತ್ಯೆ ಹಾಗೂ ಗೋಮಾಂಸ ಸೇವನೆ ನಿಷೇಧಿಸುವುದಾಗಿ ವಿಹಿಂಪ ಹಿರಿಯ ನಾಯಕ ರಾಧಾ ಕೃಷ್ಣ ಮನೊರಿ ಕಳೆದ ರವಿವಾರ ನಡೆದ ಸಮಾರಂಭವೊಂದರಲ್ಲಿ ಘೋಷಿಸಿದ್ದರೆ, ಬಿಜೆಪಿಯ ಮಿತ್ರ ಪಕ್ಷ ಹಾಗೂ ಗೋವಾ ಫಾರ್ವರ್ಡ್ ಪಾರ್ಟಿ ನಾಯಕ ವಿಜಯ್ ಸರ್ದೇಸಾಯಿ ಇದನ್ನು ವಿರೋಧಿಸಿದ್ದು, ವ್ಯಕ್ತಿ ಸ್ವಾತಂತ್ರ್ಯ ಸಂವಿಧಾನದತ್ತವಾಗಿದ್ದು, ಅವುಗಳನ್ನು ರಾಜ್ಯ ಸರಕಾರ ರಕ್ಷಿಸುವುದಾಗಿ ಹೇಳಿದ್ದಾರೆ.

ಗೋವಾದ ನಗರ ಯೋಜನಾ ಸಚಿವರಾಗಿರುವ ಸರ್ದೇಸಾಯಿ, ವಿಹಿಂಪ ನಾಯಕನ ಹೇಳಿಕೆ ಸಂವಿಧಾನ ವಿರೋಧಿ ಎಂದು ಹೇಳಿದ್ದಾರೆ. ತಮಗಿಷ್ಟವಾದ ಆಹಾರ ಸೇವಿಸುವ ಹಕ್ಕು ನಾಗರಿಕರ ಮೂಲಭೂತ ಹಕ್ಕಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂ ಕ್ರಮ ಕೈಗೊಳ್ಳಲಾಗುವುದು. ಗೋ ಹತ್ಯೆಯೂ ಗೋಮಾಂಸ ಸೇವನೆಯೂ ಭಿನ್ನ, ಇವುಗಳ ನಡುವಣ ವ್ಯತ್ಯಾಸವನ್ನು ವಿಹಿಂಪ ತಿಳಿದಿರಬೇಕು,’’ ಎಂದು ಅವರು ಹೇಳಿದ್ದಾರೆ.

ತಾನು ಗೋವಾ ಸರಕಾರದ ಪರವಾಗಿ ಮಾತನಾಡುತ್ತಿರುವುದಾಗಿಯೂ ಅವರು ಸ್ಪಷ್ಟ ಪಡಿಸಿದ್ದಾರೆ. ‘‘ದೇಶದ ಇತರೆಡೆಗಳಲ್ಲಿಯ ಸಮಸ್ಯೆಗಳು ಗೋವಾ ಪ್ರವೇಶಿಸವುದು ಬೇಡ. ದೇಶದ ಇತರೆಡೆ ಏನೇ ನಡೆಯುತ್ತಿದ್ದರೂ ಗೋವಾದಲ್ಲಿ ಮತೀಯ ವೈಷಮ್ಯಕ್ಕೆ ಅಸ್ಪದವಿಲ್ಲ" ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
‘‘ಗೋವಾಗೆ ತನ್ನದೇ ಆದ ವಿಶಿಷ್ಟ್ಯತೆಯಿದೆ. ಅದಕ್ಕೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬುದು ಮುಖ್ಯಮಂತ್ರಿಯ ಅಭಿಪ್ರಾಯವೂ ಆಗಿದೆ,’’ ಎಂದು ಸರ್ದೇಸಾಯಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X