Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಬರಿ ಮಸೀದಿ ಪ್ರಕರಣದಲ್ಲಿ ಬಿಜೆಪಿನಾಯಕರ...

ಬಾಬರಿ ಮಸೀದಿ ಪ್ರಕರಣದಲ್ಲಿ ಬಿಜೆಪಿನಾಯಕರ ವಿರುದ್ಧ ತೀರ್ಪು ಜಾತ್ಯತೀತ ಮೌಲ್ಯಗಳನ್ನು ಬಲಪಡಿಸಿದೆ: ವಿಎಸ್

ವಾರ್ತಾಭಾರತಿವಾರ್ತಾಭಾರತಿ20 April 2017 3:04 PM IST
share
ಬಾಬರಿ ಮಸೀದಿ ಪ್ರಕರಣದಲ್ಲಿ ಬಿಜೆಪಿನಾಯಕರ ವಿರುದ್ಧ ತೀರ್ಪು ಜಾತ್ಯತೀತ ಮೌಲ್ಯಗಳನ್ನು ಬಲಪಡಿಸಿದೆ: ವಿಎಸ್

ತಿರುವನಂತಪುರಂ, ಎ. 20: ಬಾಬರಿ ಮಸೀದಿ ಪ್ರಕರಣದಲ್ಲಿ ಬಿಜೆಪಿ ನಾಯಕರ ವಿರುದ್ಧ ವಿಚಾರಣೆ ಮುಂದುವರಿಸಲು ಸುಪ್ರೀಂಕೋರ್ಟು ನೀಡಿದ ತೀರ್ಪು ದೇಶದ ಜಾತ್ಯತೀತ ಮೌಲ್ಯವನ್ನು ಬಲಪಡಿಸುತ್ತದೆ ಎಂದು ಕೇರಳದ ಮಾಜಿ ಮುಖ್ಯಮಂತ್ರಿ, ಕಮ್ಯುನಿಸ್ಟ್ ನಾಯಕ ,ಕೇರಳ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ವಿ.ಎಸ್. ಅಚ್ಯುತಾನಂದ್ ಪ್ರತಿಕ್ರಿಯಿಸಿದ್ದಾರೆ.

ಒಳಸಂಚಿನಲ್ಲಿ ಶಾಮಿಲಾಗಿದ್ದ ಕಲ್ಯಾಣ್ ಸಿಂಗ್ ಈಗ ರಾಜ್ಯಪಾಲರು , ಉಮಾ ಭಾರತಿ ಕೇಂದ್ರಸಚಿವೆಯಾಗಿದ್ದಾರೆ. ಇವರು ತಮ್ಮ ಸ್ಥಾನಗಳಿಗೆ ರಾಜೀ ನಾಮೆ ನೀಡಬೇಕು. ರಾಜೀ ನಾಮೆ ನೀಡಲು ನಿರಾಕರಿಸಿದರೆ ಇವರನ್ನು ಆಯಾ ಸ್ಥಾನದಿಂದ ವಜಾಗೊಳಿಸಲು ಸಂಬಂಧ ಪಟ್ಟವರು ಕ್ರಮಕೈಗೊಳ್ಳಬೇಕು ಎಂದು ಅಚ್ಯುತಾನಂದನ್ ಹೇಳಿದರು.

ಬಿಜೆಪಿಯ ತೀವ್ರಹಿಂದುತ್ವ ನಿಲುವು, ಈ ಜನರು ನಡೆಸುತ್ತಿರುವ ದಾಳಿಗಳು, ಕೊಲೆಪಾತಕಗಳು ಹೆಚ್ಚುತ್ತಿರುವ ಕಾಲ ಇದಾಗಿದೆ. ಪ್ರಕರಣದಲ್ಲಿ ಬಿಜೆಪಿ ನಾಯಕರ ಒಳಸಂಚು ಪ್ರಕರಣವಿಚಾರಣೆಗೆ ಸಮಯ ನಿಗದಿಗೊಳಿಸಿದ ಸುಪ್ರೀಂಕೋರ್ಟು ತೀರ್ಪನ್ನು ತಾನು ಸ್ವಾಗತಿಸುತ್ತೇನೆ ಎಂದು ಅಚ್ಯುತಾನಂದನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X