Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಾದಕ ವಸ್ತುಗಳಿಂದ ದೂರವಿರಿ: ಯುವ...

​ಮಾದಕ ವಸ್ತುಗಳಿಂದ ದೂರವಿರಿ: ಯುವ ಜನತೆಗೆ ಅರ್ಶದಿ ಕರೆ

ಅಡ್ಕ ಹಝ್ರತ್ ಶೇಖ್ ಮಹ್ಮೂದ್ ವಲಿಯುಲ್ಲಾಹ್ ಉರೂಸ್

ವಾರ್ತಾಭಾರತಿವಾರ್ತಾಭಾರತಿ20 April 2017 11:09 PM IST
share
​ಮಾದಕ ವಸ್ತುಗಳಿಂದ ದೂರವಿರಿ: ಯುವ ಜನತೆಗೆ ಅರ್ಶದಿ ಕರೆ

ಮಂಗಳೂರು, ಎ. 20: ಇಸ್ಲಾಂ ಧರ್ಮವು ನಿಷೇಧಿಸಿರುವ ಮಾದಕ ವಸ್ತುಗಳ ಸೇವನೆ ಹಾಗೂ ಧೂಮಪಾನಗಳಿಂದ ದೂರ ಉಳಿಯುವಂತೆ ಕಣ್ಣೂರು ಬೋರುಗುಡ್ಡೆಯ ಉಸ್ಮಾನ್ ಬಿನ್ ಅಫ್ವಾನ್ ಮಸೀದಿಯ ಮುದರ್ರಿಸ್ ಶರೀಫ್ ಅರ್ಶದಿ ಸವಣೂರು ಯುವ ಜನತೆಗೆ ಕರೆ ನೀಡಿದ್ದಾರೆ.

ಬೈಕಂಪಾಡಿ ಸಮೀಪದ ಅಡ್ಕ ಹಝ್ರತ್ ಶೇಖ್ ಮಹ್ಮೂದ್ ವಲಿಯುಲ್ಲಾಹ್ ಉರೂಸ್ ಮತ್ತು ನವೀಕೃತ ಗೌಸಿಯಾ ಮಸೀದಿ ಹಾಗೂ ದರ್ಗಾ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ 6ನೆ ದಿನವಾದ ಗುರುವಾರ ಧಾರ್ಮಿಕ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು.

ಅಮಲು ಪದಾರ್ಥಗಳಿಗೆ ತಮ್ಮ ಹಣವನ್ನು ವಿನಿಯೋಗಿಸಿ ಪಾಪಗಳನ್ನು ಕಟ್ಟಿಕೊಳ್ಳುವ ಬದಲು ತಮ್ಮ ಕೌಟುಂಬಿಕ ನಿರ್ವಹಣೆಗೆ ಬಳಸುವ ಮೂಲಕ ಸದ್ವಿನಿಯೋಗಗೊಳ್ಳಬೇಕು. ದುಶ್ಚಟಗಳ ದಾಸರಾಗದೆ ಹಾಗೂ ಲೌಕಿಕ ಜೀವನದಲ್ಲಿ ಮೈಮರೆಯದೆ ಅಧ್ಯಾತ್ಮಿಕ ಜೀವನದ ಕಡೆಗೆ ಚಿಂತಿಸುವಂತೆ ಮತ್ತು ದುರ್ಬಲ, ಅಶಕ್ತರಿಗೆ ನೆರವು ನೀಡುವಂತೆ ಅವರು ಹೇಳಿದರು.

ಬೈಕಂಪಾಡಿ ಜುಮಾ ಮಸೀದಿ ಸಮಿತಿಯ ಅಧ್ಯಕ್ಷ ಅಬ್ದುನ್ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಮಸೀದಿ ಸಮಿತಿಯ ಉಪಾಧ್ಯಕ್ಷ ಚೈಬಾವ, ಮಸೀದಿಯ ಖತೀಬ್ ಹೈದರಾಲಿ ಸಖಾಫಿ, ತೋಕೂರು ಮುಹಮ್ಮದಿಯಾ ಮದ್ರಸ ಅಧ್ಯಕ್ಷ ಇಬ್ರಾಹೀಂ ಉಪಸ್ಥಿತರಿದ್ದರು. ಮಸೀದಿಯ ಆಡಳಿತ ಸಮಿತಿ ಸದಸ್ಯ ಬಿ.ಎ.ಖಾದರ್ ಸ್ವಾಗತಿಸಿದರು.

ಶುಕ್ರವಾರ ಸಮಾರೋಪ
ಶುಕ್ರವಾರ ಉರೂಸ್ ಕಾರ್ಯಕ್ರಮ ಸಮಾರೋಪಗೊಳ್ಳಲಿದೆ. ಅಂದು ಅಡ್ಕ ಹಾಲ್‌ನ ವಿಸ್ತರಿತ ಕಟ್ಟಡ ಉದ್ಘಾಟನೆ, ಯಾತ್ರಿ ನಿವಾಸಕ್ಕೆ ಶಂಕುಸ್ಥಾಪನೆ ನೆವವೇರಲಿದೆ. ಸಚಿವರಾದ ರಮಾನಾಥ, ರೋಶನ್ ಬೇಗ್, ಯುಟಿ.ಖಾದರ್, ಪ್ರಿಯಾಂಕ ಖರ್ಗೆ ಭಾಗವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X