Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ 2ನೆ ವಾರದ ಹೀರೋ ಸುನೀಲ್ ನರೇನ್

ಐಪಿಎಲ್ 2ನೆ ವಾರದ ಹೀರೋ ಸುನೀಲ್ ನರೇನ್

ವಾರ್ತಾಭಾರತಿವಾರ್ತಾಭಾರತಿ20 April 2017 11:42 PM IST
share
ಐಪಿಎಲ್ 2ನೆ ವಾರದ ಹೀರೋ ಸುನೀಲ್ ನರೇನ್

 ಹೊಸದಿಲ್ಲಿ, ಎ.20: ‘ಪರ್ಪಲ್ ಕ್ಯಾಪ್’ ಧರಿಸಿರುವ ಭುವನೇಶ್ವರ ಕುಮಾರ್‌ರ ಭರ್ಜರಿ ಬೌಲಿಂಗ್, ಮನನ್ ವೋರಾ ಅವರ ವೀರೋಚಿತ 95 ರನ್, ವಿಂಡೀಸ್‌ನ ಸ್ಯಾಮುಯೆಲ್ ಬದ್ರಿ ಅವರ ‘ಹ್ಯಾಟ್ರಿಕ್’ ವಿಕೆಟ್, ಐಪಿಎಲ್ ಚೊಚ್ಚಲ ಪಂದ್ಯದಲ್ಲಿ ಆ್ಯಂಡ್ರೂ ಟೈ ಐದು ವಿಕೆಟ್ ಗೊಂಚಲು, ಕೀರನ್ ಪೊಲಾರ್ಡ್‌ರ ಮ್ಯಾಚ್ ವಿನ್ನಿಂಗ್ 70 ರನ್ ಹಾಗೂ ಮಿಂಚಿನ ಬ್ಯಾಟಿಂಗ್‌ನೊಂದಿಗೆ ಕ್ರಿಸ್ ಗೇಲ್‌ರಿಂದ ಟ್ವೆಂಟಿ-20 ಕ್ರಿಕೆಟ್‌ನಲ್ಲಿ 10,000 ರನ್. ಇದು ಐಪಿಎಲ್‌ನ ಎರಡನೆ ವಾರದ ಪಂದ್ಯದಲ್ಲಿ (ಎ.13-19)ಕಂಡು ಬಂದ ಹೈಲೈಟ್ಸ್‌ಗಳು.

ಸ್ಪಿನ್ನರ್ ಸುನೀಲ್ ನರೇನ್ ಸ್ಥಿರ ಪ್ರದರ್ಶನದ ಮೂಲಕ ನೀಡಿರುವ ಕಾಣಿಕೆಯಿಂದಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಕೋಲ್ಕತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಹಾಗಾಗಿ ಸುನೀಲ್ ನರೇನ್ ಎರಡನೆ ವಾರದ ಹೀರೋವಾಗಿ ಹೊರಹೊಮ್ಮಿದ್ದಾರೆ.

4.75ರ ಇಕಾನಮಿ ರೇಟ್‌ನಲ್ಲಿ ಮೂರು ಪಂದ್ಯಗಳಲ್ಲಿ 3 ವಿಕೆಟ್‌ಗಳನ್ನು ಕಬಳಿಸಿರುವ ನರೇನ್ ಅವರು ಬ್ಯಾಟಿಂಗ್‌ನಲ್ಲೂ ಮಿಂಚಿದ್ದಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ನಾಯಕ ಗೌತಮ ಗಂಭೀರ್‌ರೊಂದಿಗೆ ಇನಿಂಗ್ಸ್ ಆರಂಭಿಸಿದ ವಿಂಡೀಸ್‌ನ ನರೇನ್ ಆ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು.

ಕ್ರಿಸ್ ಲಿನ್ ಅನುಪಸ್ಥಿತಿಯಲ್ಲಿ ಪಿಂಚ್-ಹಿಟ್ಟರ್ ಆಗಿ ಕಣಕ್ಕಿಳಿದಿದ್ದ ನರೇನ್ 18 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್‌ಗಳ ಸಹಿತ 37 ರನ್ ಗಳಿಸಿ ಕೆಕೆಆರ್ ಮೊದಲ ವಿಕೆಟ್‌ನಲ್ಲಿ 5.4 ಓವರ್‌ಗಳಲ್ಲಿ 76 ರನ್ ಗಳಿಸಲು ನೆರವಾಗಿದ್ದರು.

ನರೇನ್ ಹಾಲಿ ಚಾಂಪಿಯನ್ ಹೈದರಾಬಾದ್ ತಂಡದ ವಿರುದ್ಧ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಆರಂಭಿಕ ಆಟಗಾರನಾಗಿ 9 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ವಿಫಲವಾಗಿದ್ದ ನರೇನ್ ಬೌಲಿಂಗ್‌ನಲ್ಲಿ ಅಪೂರ್ವ ಪ್ರದರ್ಶನ ನೀಡಿದ್ದರು. 4 ಓವರ್‌ಗಳಲ್ಲಿ 18 ರನ್‌ಗೆ 1 ವಿಕೆಟ್ ಉಡಾಯಿಸಿದ್ದರು. 4 ಓವರ್‌ಗಳಲ್ಲಿ ಕೇವಲ ಒಂದೇ ಬೌಂಡರಿ ಬಿಟ್ಟುಕೊಟ್ಟಿದ್ದ ನರೇನ್ ಕೆಕೆಆರ್ 17 ರನ್‌ನಿಂದ ಗೆಲುವು ಸಾಧಿಸಲು ನೆರವಾಗಿದ್ದರು.

  ಡೆಲ್ಲಿಯ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದ್ದ ಕೆಕೆಆರ್ ತಂಡ ಹ್ಯಾಟ್ರಿಕ್ ಸಾಧಿಸಿತ್ತು. ನರೇನ್ ಮತ್ತೊಮ್ಮೆ ಉತ್ತಮ ಬೌಲಿಂಗ್(4-0-20-1)ನಿಂದ ಗಮನ ಸೆಳೆದಿದ್ದರು. ದಿಲ್ಲಿಯ ಫಿರೋಝ್ ಶಾ ಕೋಟ್ಲಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಉತ್ತಪ್ಪ ಕ್ಯಾಚ್ ಕೈಚೆಲ್ಲದೇ ಇರುತ್ತಿದ್ದರೆ ಮತ್ತೊಂದು ವಿಕೆಟ್ ಪಡೆಯಬಹುದಿತ್ತು. ಪವರ್‌ಪ್ಲೇ ವೇಳೆ 2 ಓವರ್ ಬೌಲಿಂಗ್ ಮಾಡಿ ಕೇವಲ 8 ರನ್ ನೀಡಿದ್ದರು. 18ನೆ ಓವರ್‌ನಲ್ಲಿ ಬಿಗ್-ಹಿಟ್ಟರ್ ಆ್ಯಂಜೆಲೊ ಮ್ಯಾಥ್ಯೂಸ್ ವಿಕೆಟ್‌ನ್ನು ಪಡೆದಿದ್ದರು. ಕಳೆದ ಏಳು ದಿನಗಳ ಆಟದಲ್ಲಿ ನರೇನ್ ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಗಮನಸೆಳೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X