Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈಯಲ್ಲಿ ಅತ್ಯಂತ ಹೆಚ್ಚು ಅಪಘಾತ...

ದುಬೈಯಲ್ಲಿ ಅತ್ಯಂತ ಹೆಚ್ಚು ಅಪಘಾತ ಮಾಡುವವರು ಯಾವ ದೇಶದವರು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ21 April 2017 11:26 AM IST
share
ದುಬೈಯಲ್ಲಿ ಅತ್ಯಂತ ಹೆಚ್ಚು ಅಪಘಾತ ಮಾಡುವವರು ಯಾವ ದೇಶದವರು ಗೊತ್ತೇ ?

ದುಬೈ, ಎ.21: ದುಬೈಯ ರಸ್ತೆಗಳಲ್ಲಿ ಅತ್ಯಂತ ಹೆಚ್ಚು ಅಪಘಾತಗಳನ್ನು ನಡೆಸುವ ದೇಶದವರ ಪಟ್ಟಿಯಲ್ಲಿ ಎಮಿರೇಟ್ಸ್ ಜನರು ಮೊದಲ ಸ್ಥಾನದಲ್ಲಿದ್ದು, ಅವರು ಒಮ್ಮೆಗೇ ಲೇನ್ ಬದಲಾವಣೆ ಮಾಡಿ ಭೀಕರ ಅಪಘಾತಗಳಿಗೆ ಕಾರಣರಾಗುತ್ತಾರೆ ಎಂದು ದುಬೈ ಪೊಲೀಸರ ಟ್ರಾಫಿಕ್ ವಿಭಾಗದ ನಿರ್ದೇಶಕ ಬ್ರಿಗೇಡಿಯರ್ ಸೈಫ್ ಮುಹೈರ್ ಅಲ್ ಮಝ್ರೋಯಿ ಹೇಳುತ್ತಾರೆ.

ಕಳೆದ ವರ್ಷ ಇಂತಹ 11 ಮಾರಣಾಂತಿಕ ಅಪಘಾತಗಳಿಗೆ ಎಮಿರೇಟಿ ಜನರು ಕಾರಣರಾಗಿದ್ದರೆ, ಭಾರತೀಯ ನಾಗರಿಕರು ಒಂಬತ್ತು ರಸ್ತೆ ಅಪಘಾತಗಳನ್ನು ಇದೇ ರೀತಿಯಾಗಿ ಯಾವುದೇ ಸಂಜ್ಞೆಯಿಲ್ಲದೆ ಲೇನ್ ಬದಲಾವಣೆ ಮಾಡಿ ನಡೆಸಿದ್ದಾರೆ. ನಂತರದ ಸರದಿ 7 ಅಪಘಾತಗಳನ್ನು ನಡೆಸಿದ ಪಾಕಿಸ್ತಾನೀಯರು ಹಾಗೂ 3 ಅಪಘಾತಗಳನ್ನು ನಡೆಸಿದ ಈಜಿಪ್ಟ್ ನಾಗರಿಕರದ್ದಾಗಿದೆ.

ಇಂಡಿಕೇಟರ್ ಆನ್ ಮಾಡದೆ ಒಮ್ಮೆಲೇ ಲೇನ್ ಬದಲಾವಾಣೆ ಮಾಡುವುದು, ಮುಖ್ಯವಾಗಿ ಹೆದ್ದಾರಿಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಗಂಭೀರ ಅಪರಾಧಗಳಾಗಿವೆ. ಮೇಲಾಗಿ ವಾಹನಗಳು ವೇಗವಾಗಿ ಸಾಗುವುದರಿಂದ ಈ ರೀತಿಯಾಗಿ ಲೇನ್ ಬದಲಾವಣೆ ಮಾಡುವಾಗ ಹಿಂದಿನ ವಾಹನದಲ್ಲಿರುವವರು ಒಮ್ಮೆಗೇ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಕೆಲ ಸೆಕೆಂಡುಗಳಾದರೂ ಬೇಕಾಗಿರುವುದರಿಂದ ಅಪಘಾತಗಳನ್ನು ತಪ್ಪಿಸಲಾಗುವುದಿಲ್ಲ ಎಂದು ಮುಝ್ರೋಯಿ ಹೇಳುತ್ತಾರೆ.

ಇಂತಹ ಗಂಭೀರ ನಿಯಮ ಉಲ್ಲಂಘನೆಗಳನ್ನು ಮಾಡದಿರುವಂತೆ ವಾಹನಿಗರಿಗೆ ಅರಿವನ್ನುಂಟು ಮಾಡಲು ದುಬೈ ಪೊಲೀಸರು ನಿರ್ಧರಿಸಿದ್ದಾರಲ್ಲದೆ ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸುವಲ್ಲೂ ಕಂಕಣಬದ್ಧರಾಗಿದ್ದಾರೆ ಹಾಗೂ ವಿವಿಧ ಸ್ಥಳಗಳಲ್ಲಿ ಕರಪತ್ರಗಳನ್ನು ವಿತರಿಸಲಿದ್ದಾರೆ. ಈ ವರ್ಷದ ಮೊದಲ ಮೂರು ತಿಂಗಳಲ್ಲಿ ಸಂಭವಿಸಿದ ಒಟ್ಟು 169 ಅಪಘಾತಗಳಲ್ಲಿ ಐವರು ಸಾವಿಗೀಡಾಗಿದ್ದರು. ಕಳೆದ ವರ್ಷ ಇದೇ ಅವಧಿಯಲ್ಲಿ 137 ಅಪಘಾತಗಳು ಸಂಭವಿಸಿ ಐದು ಜನರು ಮೃತಪಟ್ಟಿದ್ದರು. ಹೆಚ್ಚಿನ ಉಲ್ಲಂಘನೆಗಳು ಮಿನಿ ಬಸ್ ಚಾಲಕರಿಂದ ನಡೆಯುತ್ತವೆ ಎಂದೂ ತಿಳಿದು ಬಂದಿದೆ.

ಕಳೆದ ವರ್ಷ ಒಟ್ಟು 43,430 ಚಾಲಕರು ಹೀಗೆ ಒಮ್ಮಿಂದೊಮ್ಮೆಲೇ ಲೇನ್ ಬದಲಾವಣೆ ಮಾಡಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಮುಝ್ರೋಯಿ ಮಾಹಿತಿ ನೀಡಿದ್ದಾರೆ. ಇಂತಹ ಉಲ್ಲಂಘನೆಗಳಿಗೆ 200 ದಿರಮ್ ದಂಡ ವಿಧಿಸಲಾಗುತ್ತದೆಯಲ್ಲದೆ ನಾಲ್ಕು ಕಪ್ಪು ಅಂಕಗಳನ್ನೂ ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X