Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ರಾಬ್ತ'ದಲ್ಲಿ 324 ವರ್ಷದ ವ್ಯಕ್ತಿಯ...

'ರಾಬ್ತ'ದಲ್ಲಿ 324 ವರ್ಷದ ವ್ಯಕ್ತಿಯ ಪಾತ್ರ ನಿರ್ವಹಿಸುತ್ತಿರುವ ಈ ಖ್ಯಾತ ಬಾಲಿವುಡ್ ನಟನನ್ನು ಗುರುತಿಸಬಲ್ಲಿರಾ ?

ವಾರ್ತಾಭಾರತಿವಾರ್ತಾಭಾರತಿ21 April 2017 3:40 PM IST
share
ರಾಬ್ತದಲ್ಲಿ 324 ವರ್ಷದ ವ್ಯಕ್ತಿಯ ಪಾತ್ರ ನಿರ್ವಹಿಸುತ್ತಿರುವ ಈ ಖ್ಯಾತ  ಬಾಲಿವುಡ್ ನಟನನ್ನು ಗುರುತಿಸಬಲ್ಲಿರಾ ?

ಮುಂಬೈ, ಎ. 21 : ಸುಶಾಂತ್ ಸಿಂಗ್ ರಜಪೂತ್ ಹಾಗು ಕೃತಿ ಸನೋನ್ ಪ್ರಮುಖ ಪಾತ್ರದಲ್ಲಿರುವ ನೂತನ ಚಿತ್ರ ರಾಬ್ತದ ಟ್ರೇಲರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದೆ. 

ಸುಶಾಂತ್ - ಕೃತಿ ನಡುವಿನ ಆಪ್ತ ಪ್ರೇಮ ಕತೆಯಂತೆ ಪ್ರಾರಂಭವಾಗುವ ಈ ಟ್ರೇಲರ್ ಇದೀಗ ಬೇರೆಯೇ ಕಾರಣಕ್ಕೆ ಭಾರೀ ಸುದ್ದಿಯಲ್ಲಿದೆ. 

ಟ್ರೇಲರ್ ಕೊನೆಯಾಗುವಾಗ ಕತೆ ಬೇರೆಯೇ ಯುಗಕ್ಕೆ ಹೋಗುವ ಸೂಚನೆ ನೀಡುವ ಕಾರಣದಿಂದಾಗಿ ಹಾಗು ಆ ಯುಗದಲ್ಲಿ ಕಾಣುವ ಓರ್ವ ಪಾತ್ರಧಾರಿಯಿಂದಾಗಿ ಈಗ ಈ ಟ್ರೇಲರ್ ಬಿಸಿ ಬಿಸಿ ಚರ್ಚೆಯಲ್ಲಿದೆ. 

ಈ ಅಚ್ಚರಿಯ ಹಾಗು ಅಷ್ಟೇ ಪ್ರಮುಖ ಪಾತ್ರಧಾರಿಯ ವಯಸ್ಸು 324 ವರ್ಷ . ಅಂದ ಹಾಗೆ ಈ ಪಾತ್ರ ನಿರ್ವಹಿಸಿರುವುದು ಬಾಲಿವುಡ್ ನ ಅತ್ಯಂತ ಪ್ರತಿಭಾವಂತ ಯುವ ಕಲಾವಿದ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಾಜ್ ಕುಮಾರ್ ರಾವ್ ! 

16 ಲುಕ್ ಟೆಸ್ಟ್ ಗಳ ಬಳಿಕ ರಾವ್ ರ ಈ ಲುಕ್ ಅನ್ನು ಅಂತಿಮಗೊಳಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಲಾಸ್ ಏಂಜೆಲೀಸ್ ನಿಂದ ಬಂದ ವಿಶೇಷ ತಂಡ ಪ್ರತಿದಿನ ಕನಿಷ್ಠ 5-6 ಗಂಟೆ ಮೇಕಪ್ ಮಾಡಿ ರಾವ್ ಅವರನ್ನು ಈ ಪಾತ್ರಕ್ಕೆ ಸಿದ್ಧಪಡಿಸುತ್ತಿತ್ತು ಎಂದು ಹೇಳಲಾಗಿದೆ. 

ಇದಕ್ಕಾಗಿ ರಾಜ್ ಕುಮಾರ್ ವಿಶೇಷ ತಯಾರಿ ಹಾಗು ತಾಳ್ಮೆ ಪ್ರದರ್ಶಿಸಿ ನಿರ್ಮಾಪಕರು ಹಾಗು ನಿರ್ದೇಶಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಭಾರೀ ಮೇಕಪ್ ಅನ್ನುಹಾಗು ಅದರಿಂದ ಆಗುವ ದೈಹಿಕ ಆಯಾಸವನ್ನು  ಸಹಿಸುವುದು ಮಾತ್ರವಲ್ಲದೆ ರಾಜ್ ಕುಮಾರ್  ಈ ಪಾತ್ರಕ್ಕಾಗಿ ತಮ್ಮ ದೇಹ ಭಾಷೆ ಹಾಗು ಧ್ವನಿಯಲ್ಲೂ ಸಾಕಷ್ಟು ಮಾರ್ಪಾಡು ಮಾಡಲು ಯಶಸ್ವಿಯಾಗಿ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. 

ಚಿತ್ರ ಬಿಡುಗಡೆಯಾದ ಮೇಲೆ ವೀಕ್ಷಕರೂ ಇದಕ್ಕೆ ಮೆಚ್ಚುಗೆಯ ಮೊಹರೊತ್ತಿದರೆ ರಾಜ್ ಕುಮಾರ್ ಅವರ ಪಾತ್ರ ಬಾಲಿವುಡ್ ನ ಇತಿಹಾಸದಲ್ಲಿ ವಿಶೇಷ ಪತ್ರವೊಂದಾಗಿ ದಾಖಲಾಗುವುದು ಖಚಿತ. 

And here is my Guest appearance from #Raabta. pic.twitter.com/AZaHryWX6a

— Rajkummar Rao (@RajkummarRao) April 21, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X