Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ಪ್ರತಿಕ್ರಿಯೆ ಪ್ರಚೋದನಾತ್ಮಕ :...

ಭಾರತದ ಪ್ರತಿಕ್ರಿಯೆ ಪ್ರಚೋದನಾತ್ಮಕ : ಪಾಕ್

ಕುಲಭೂಷಣ್ ಜಾಧವ್‌ಗೆ ಗಲ್ಲು ಶಿಕ್ಷೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 April 2017 8:06 PM IST
share
ಭಾರತದ ಪ್ರತಿಕ್ರಿಯೆ ಪ್ರಚೋದನಾತ್ಮಕ : ಪಾಕ್

ಇಸ್ಲಾಮಾಬಾದ್, ಎ. 21: ಭಾರತೀಯ ನಾಗರಿಕ ಕುಲಭೂಷಣ್ ಜಾಧವ್‌ಗೆ ಗಲ್ಲು ಶಿಕ್ಷೆ ನೀಡಿರುವುದಕ್ಕೆ ಭಾರತ ವ್ಯಕ್ತಪಡಿಸಿರುವ ಪ್ರತಿಕ್ರಿಯೆ ‘ಪ್ರಚೋದನಾತ್ಮಕ’ವಾಗಿದೆ ಎಂದು ಪಾಕಿಸ್ತಾನ ಬಣ್ಣಿಸಿದೆ.

ನ್ಯಾಯೋಚಿತ ವಿಚಾರಣೆಯಲ್ಲಿ ಆತ ‘‘ಬೇಹುಗಾರಿಕೆ ಮತ್ತು ಭಯೋತ್ಪಾದನೆಯಲ್ಲಿ ತೊಡಗಿರುವುದು’’ ಸಾಬೀತಾಗಿದೆ ಎಂದಿದೆ.

‘‘ಪಾಕಿಸ್ತಾನದಲ್ಲಿ ಬೇಹುಗಾರಿಕೆ ಮತ್ತು ಭಯೋತ್ಪಾದನೆ ಚಟುವಟಿಕೆಗಳಲ್ಲಿ ಆತ ತೊಡಗಿರುವುದನ್ನು ಸಾಬೀತುಪಡಿಸುವ ನಿರ್ದಿಷ್ಟ ಹಾಗೂ ವಿಶ್ವಾಸಾರ್ಹ ಪುರಾವೆಯನ್ನು ಆಧರಿಸಿ ನ್ಯಾಯಾಲಯ ಆತನಿಗೆ ಶಿಕ್ಷೆ ನೀಡಿದೆ. ಆತ ನಡೆಸಿದ ಭಯೋತ್ಪಾದನೆ ಚಟುವಟಿಕೆಗಳಲ್ಲಿ ಪಾಕಿಸ್ತಾನೀಯರ ಹಲವಾರು ಅಮೂಲ್ಯ ಜೀವಗಳು ಬಲಿಯಾಗಿವೆ’’ ಎಂದು ಪಾಕಿಸ್ತಾನದ ವಿದೇಶ ಕಚೇರಿ ವಕ್ತಾರ ನಫೀಸ್ ಝಕಾರಿಯ ಹೇಳಿದರು.

ನೆಲದ ಕಾನೂನಿನ ಪ್ರಕಾರ ನಡೆದ ‘ನ್ಯಾಯೋಚಿತ ವಿಚಾರಣೆ’ಯ ಬಳಿಕ ಆತ ತಪ್ಪಿತಸ್ಥನೆಂದು ಸಾಬೀತಾಗಿದೆ’’ ಎಂದರು.

‘‘ಭಾರತದಿಂದ ಬರುತ್ತಿರುವ ಪ್ರಚೋದನಾತ್ಮಕ ಹೇಳಿಕೆಗಳು ಅಂತಾರಾಷ್ಟ್ರೀಯ ನಿಯಮಗಳಿಗೆ ವಿರುದ್ಧವಾಗಿದೆ ಹಾಗೂ ಕೇವಲ ಉದ್ವಿಗ್ನತೆಯನ್ನು ಮಾತ್ರ ಹೆಚ್ಚಿಸುತ್ತವೆ. ಅದರಿಂದ ಬೇರೆ ಯಾವುದೇ ರಚನಾತ್ಮಕ ಉದ್ದೇಶ ಈಡೇರುವುದಿಲ್ಲ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಬುಡಮೇಲು ಹಾಗೂ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾರತ ಸರಕಾರದ ಶಾಮೀಲಾತಿ ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಅದರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳಬೇಕಾಗಿದೆ’’ ಎಂದು ಝಕಾರಿಯ ಅಭಿಪ್ರಾಯಪಟ್ಟರು.

ಅಮೆರಿಕದ ಮಧ್ಯಪ್ರವೇಶ ಕೋರಿ ಆನ್‌ಲೈನ್ ಅಭಿಯಾನ

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಕುಲಭೂಷಣ್ ಜಾಧವ್‌ರನ್ನು ರಕ್ಷಿಸಲು ಅಮೆರಿಕದ ಟ್ರಂಪ್ ಆಡಳಿತ ಮಧ್ಯಪ್ರವೇಶಿಸಬೇಕೆಂದು ಕೋರಿ ಅಮೆರಿಕದಲ್ಲಿರುವ ಭಾರತೀಯ ಅಮೆರಿಕನ್ ಸಮುದಾಯ ಶ್ವೇತಭವನದ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮನವಿ ಆಂದೋಲನವೊಂದನ್ನು ಆರಂಭಿಸಿದೆ.

‘ಎಸ್.ಎಸ್.’ ಎಂಬ ಹೆಸರಿನ ವ್ಯಕ್ತಿಯೊಬ್ಬರು ಆರಂಭಿಸಿರುವ ‘ವೀ ದ ಪೀಪಲ್ ಪಿಟಿಶನ್’, ಜಾಧವ್ ವಿರುದ್ಧ ಹೊರಿಸಲಾಗಿರುವ ಬೇಹುಗಾರಿಕೆ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಕಪೋಲ ಕಲ್ಪಿತ ಎಂದು ಹೇಳಿದೆ.

ಈ ಮನವಿಗೆ ಟ್ರಂಪ್ ಆಡಳಿತ ಪ್ರತಿಕ್ರಿಯಿಸಬೇಕಾದರೆ ಅದು ಮೇ 14ರ ಮುನ್ನ ಕನಿಷ್ಠ ಒಂದು ಲಕ್ಷ ಸಹಿಯನ್ನು ಗಳಿಸಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X