Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಗಾಗಿ...

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಗಾಗಿ ಬಡ್ಡಿ ರಹಿತ ಸಾಲ

ವಾರ್ತಾಭಾರತಿವಾರ್ತಾಭಾರತಿ21 April 2017 10:36 PM IST
share
ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಗಾಗಿ ಬಡ್ಡಿ ರಹಿತ ಸಾಲ

ಬೆಂಗಳೂರು, ಎ. 21: ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆಗೆ ನೆರವು ನೀಡುವ ಉದ್ದೇಶದಿಂದ ಹೆಲ್ತ್ ಕೇರ್ ಗ್ಲೋಬಲ್ ಎಂಟರ್ ಪ್ರೈಸಸ್ ಸಂಸ್ಥೆಯು ಬಡ್ಡಿ ರಹಿತ ಸಾಲ ಸೌಲಭ್ಯವನ್ನು ಕಲ್ಪಿಸಲು ಮುಂದಾಗಿದೆ.

ಸಂಸ್ಥೆಯು ಈಗಾಗಲೇ ಆರೋಗ್ಯ ಫೈನಾನ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಮೂಲಕ ತನ್ನಲ್ಲಿಗೆ ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ಬಡ್ಡಿಯಿಲ್ಲದ ಸಾಲವನ್ನು ದೊರಕಿಸಿಕೊಟ್ಟು, ಹೆಚ್ಚು ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆ ಅವರಿಗೆ ದೊರಕುವಂತೆ ಮಾಡುವುದು ಸಂಸ್ಥೆಯ ಗುರಿಯಾಗಿದೆ. ಈ ಸೇವೆಯ ಅವಕಾಶ ಬೆಂಗಳೂರು, ಗುಲ್ಬರ್ಗ ಹಾಗೂ ಮೈಸೂರಿನಲ್ಲಿ ಲಭ್ಯವಾಗಲಿದೆ.

  ಭಾರತದಲ್ಲಿ ಕ್ಯಾನ್ಸರ್ ಚಿಕಿತ್ಸೆ ದುಬಾರಿಯಾಗಿರುವ ಕಾರಣ ಬಹುತೇಕ ಮಂದಿಗೆ ಗುಣಮಟ್ಟದ ಚಿಕಿತ್ಸೆ ಲಭ್ಯವಾಗುವುದಿಲ್ಲ. ಹೀಗಾಗಿ ಕ್ಯಾನ್ಸರ್ ಚಿಕಿತ್ಸೆಯನ್ನು ಸುಲಭದಲ್ಲಿ ಹಾಗೂ ಅಗ್ಗದ ದರದಲ್ಲಿ ದೊರೆಯುವಂತೆ ಮಾಡುವುದು ನಮ್ಮ ಗುರಿಯಾಗಿದೆ. ನಮ್ಮ ನಂಬಿಕೆ ಪ್ರಕಾರ, ಬಡವ- ಶ್ರೀಮಂತ ಯಾರೇ ಆಗಿರಲಿ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ಲಭ್ಯವಾಗಬೇಕು ಎಂದು ಆಸ್ಪತ್ರೆಯ ವೈದ್ಯ ಾ.ಬಿ.ಎಸ್.ಅಜಯ್‌ಕುಮಾರ್ ತಿಳಿಸಿದ್ದಾರೆ.

ಕ್ಯಾನ್ಸರ್ ಚಿಕಿತ್ಸೆಗೆ ಹೊಸ ಮಾದರಿಯಲ್ಲಿ ಹೊಸ ಚಿಂತನೆಯಾಗಿದ್ದು, ಆರೋಗ್ಯ ಫೈನಾನ್ಸ್‌ದೊಂದಿಗೆ ಒಂದು ನಂಬಿಕೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕ್ಯಾನ್ಸರ್ ಪೀಡಿತರಿಗೆ ಆರ್ಥಿಕ ಸಹಕಾರ ಸಿಗುವಂತೆ ಮಾಡುವುದು ನಮ್ಮ ಮೂಲ ಉದ್ದೇಶವಾಗಿದೆ. ತುರ್ತು ಹಣಕಾಸು ಅಗತ್ಯವಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

  ಆರೋಗ್ಯ ಫೈನಾನ್ಸ್ ಅಗತ್ಯ ಇರುವಂಥ ರೋಗಿಗಳಿಗೆ ಮೊದಲ 12 ತಿಂಗಳಿಗೆ ಬಡ್ಡಿ ರಹಿತ ಆರೋಗ್ಯ ಸೇವಾ ಹಣಕಾಸಿನ ನೆರವನ್ನು ನೀಡುತ್ತದೆ. ಒಂದು ವೇಳೆ ಲೋನ್ ಅವಧಿ ಒಂದು ವರ್ಷ ಅವಧಿಗಿಂತ ಮೀರಿದ್ದರೆ, ಕನಿಷ್ಠ ಬಡ್ಡಿದರವನ್ನು ಹಾಕಲಾಗುತ್ತದೆ. 6ತಿಂಗಳಿಂದ ಆರಂಭಗೊಂಡು 48 ತಿಂಗಳವರೆಗೆ ಲೋನ್ ನೀಡಲಾಗುತ್ತದೆ. ಮೊದಲ ಒಂದು ವರ್ಷಕ್ಕೆ ಶೂನ್ಯ ಬಡ್ಡಿ, ಎರಡನೇ ವರ್ಷಕ್ಕೆ ಶೇ.6, ಮೂರನೇ ವರ್ಷಕ್ಕೆ ಶೇ.8, ನಾಲ್ಕನೇ ವರ್ಷಕ್ಕೆ ಶೆೀ.9 ಶುಲ್ಕವನ್ನು ವಿಧಿಸಲಾಗುತ್ತದೆ.

   ಐದು ಮಂದಿಯಿರುವ ಕುಟುಂಬಕ್ಕೆ 3 ಲಕ್ಷವರೆಗೆ ಸಾಲ ಪಡೆಯಬಹುದಾದ ಲೋನ್ ಕಾರ್ಡ್ ದೊರೆಯಲಿದ್ದು, ಒಂದು ವರ್ಷ ಕಾಲ ಅದರ ವ್ಯಾಲಿಡಿಟಿಯಿರುತ್ತದೆ ಮತ್ತು ಎರಡನೇ ವರ್ಷಕ್ಕೆ ಕನಿಷ್ಠ ಶುಲ್ಕದೊಂದಿಗೆ ರಿನೀವಲ್ ಮಾಡಿಕೊಳ್ಳಬಹುದು. ಸಂಬಂಧಿತ ಅಧಿಕಾರಿಗಳು ಲೋನ್ ಪಡೆಯುವ ವ್ಯಕ್ತಿಯ ವಿಶ್ವಾಸಾರ್ಹತೆ ಹಾಗೂ ಲೋನ್ ಪಾವತಿಸಲು ಅವರು ಹೊಂದಿರುವ ಸಾಮರ್ಥ್ಯವನ್ನು ಪರಿಶೀಲನೆ ಮಾಡಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X