Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬೋಪಣ್ಣ ಜೋಡಿ ಕ್ವಾರ್ಟರ್ ಫೈನಲ್‌ಗೆ

ಬೋಪಣ್ಣ ಜೋಡಿ ಕ್ವಾರ್ಟರ್ ಫೈನಲ್‌ಗೆ

ಮೊಂಟೆ ಕಾರ್ಲೊ ಮಾಸ್ಟರ್ಸ್‌ ಟೆನಿಸ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ21 April 2017 11:29 PM IST
share
ಬೋಪಣ್ಣ ಜೋಡಿ ಕ್ವಾರ್ಟರ್ ಫೈನಲ್‌ಗೆ

ಮೊನಾಕೊ, ಎ.21: ಎಟಿಪಿ ಮೊಂಟೆ ಕಾರ್ಲೊ ಮಾಸ್ಟರ್ಸ್‌ ಟೆನಿಸ್ ಟೂರ್ನಿಯಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ರೋಹನ್ ಬೋಪಣ್ಣ ಹಾಗೂ ಅವರ ಡಬಲ್ಸ್ ಜೊತೆಗಾರ ಪಾಬ್ಲೊ ಕ್ಯೂವಾಸ್ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದಾರೆ.

ಇಲ್ಲಿ ಗುರುವಾರ ನಡೆದ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಶ್ರೇಯಾಂಕರಹಿತ ಇಂಡೋ-ಉರುಗ್ವೆ ಜೋಡಿ ಬೋಪಣ್ಣ-ಕ್ಯೂವಾಸ್ ಅವರು ಐದನೆ ಶ್ರೇಯಾಂಕದ ರಾವೆನ್ ಕ್ಲಾಸೆನ್ ಹಾಗೂ ರಾಜೀವ್ ರಾಮ್‌ರನ್ನು 6-7(6), 6-4, 10-6 ಸೆಟ್‌ಗಳ ಅಂತರದಿಂದ ಮಣಿಸಿದರು.

ಬೋಪಣ್ಣ ಜೋಡಿ ಮುಂದಿನ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಫಿನ್‌ಲ್ಯಾಂಡ್‌ನ ಹೆನ್ರಿ ಕಾಂಟಿನೆನ್ ಹಾಗೂ ಆಸ್ಟ್ರೇಲಿಯದ ಜಾನ್ ಪೀರ್ಸ್‌ರನ್ನು ಎದುರಿಸಲಿದ್ದಾರೆ.

ಕ್ವಾರ್ಟರ್‌ಫೈನಲ್‌ಗೆ ಜೊಕೊವಿಕ್, ಮರ್ರೆ, ವಾವ್ರಿಂಕಗೆ ಸೋಲು

ಮೊನಾಕೊ, ಎ.21: ವಿಶ್ವದ ನಂ.2ನೆ ಆಟಗಾರ ನೊವಾಕ್ ಜೊಕೊವಿಕ್ ಎಟಿಪಿ ಮೊಂಟೆ ಕಾರ್ಲೊ ಮಾಸ್ಟರ್ಸ್‌ ಟೆನಿಸ್ ಟೂರ್ನಿಯಲ್ಲಿ ಸ್ಪೇನ್‌ನ ಪಾಬ್ಲೊ ಕರ್ರೆನೊ ಬುಸ್ಟಾ ವಿರುದ್ಧ ಜಯ ಸಾಧಿಸಿ ಕ್ವಾರ್ಟರ್‌ಫೈನಲ್‌ಗೆ ತಲುಪಿದರು.

ಇಲ್ಲಿ ಗುರುವಾರ ನಡೆದ ಪುರುಷರ ಸಿಂಗಲ್ಸ್‌ನ ಪ್ರಿ-ಕ್ವಾರ್ಟರ್‌ಫೈನಲ್‌ನಲ್ಲಿ ಸ್ಪೇನ್‌ನ ಜೊಕೊವಿಕ್ ಅವರು ಮರ್ರೆ ಅವರನ್ನು 6-2, 4-6, 6-4 ಸೆಟ್‌ಗಳಿಂದ ಸೋಲಿಸಿದರು. ಮುಂದಿನ ಸುತ್ತಿನಲ್ಲಿ ಬೆಲ್ಜಿಯಂನ ಡೇವಿಡ್ ಗಫಿನ್‌ರನ್ನು ಎದುರಿಸಲಿದ್ದಾರೆ.

ಇದೇ ವೇಳೆ, ವಿಶ್ವದ ನಂ.1 ಆಟಗಾರ ಆ್ಯಂಡಿ ಮರ್ರೆ ಹಾಗೂ ಸ್ವಿಸ್ ಆಟಗಾರ ಸ್ಟಾನ್ ವಾವ್ರಿಂಕ ಆಘಾತಕಾರಿ ಸೋಲುಂಡಿದ್ದಾರೆ. ಎರಡೂವರೆ ಗಂಟೆಗೂ ಅಧಿಕ ಕಾಲ ನಡೆದ ಪ್ರಿ-ಕ್ವಾರ್ಟರ್‌ಫೈನಲ್‌ನಲ್ಲಿ ಮರ್ರೆ ಅವರನ್ನು ಸ್ಪೇನ್‌ನ ಆಲ್ಬರ್ಟ್ ರಾಮೊಸ್-ವಿನೊಲಸ್ 2-6, 6-2, 7-5 ಸೆಟ್‌ಗಳ ಅಂತರದಿಂದ ಸೋಲಿಸಿ ಶಾಕ್ ನೀಡಿದರು.

ಮಾಜಿ ಫ್ರೆಂಚ್ ಓಪನ್ ಚಾಂಪಿಯನ್ ಸ್ಟಾನ್ ವಾವ್ರಿಂಕ ಅವರು ಉರುಗ್ವೆಯ ಪಾಬ್ಲೊ ಕ್ಯೂವಾಸ್ ವಿರುದ್ಧ 6-4, 6-4 ನೇರ ಸೆಟ್‌ಗಳಿಂದ ಶರಣಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X