Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಬರಗಾಲಕ್ಕೆ ಕಾರಣವೇನು ಗೊತ್ತೇ ?

ಭಾರತದ ಬರಗಾಲಕ್ಕೆ ಕಾರಣವೇನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ22 April 2017 9:25 AM IST
share
ಭಾರತದ ಬರಗಾಲಕ್ಕೆ ಕಾರಣವೇನು ಗೊತ್ತೇ ?

ಹೊಸದಿಲ್ಲಿ, ಎ.22: ಯೂರೋಪ್‌ನಲ್ಲಿ ಮಿತಿಮೀರಿದ ಮಾಲಿನ್ಯದಿಂದಾಗಿ ಭಾರತದಲ್ಲಿ ಭೀಕರ ಬರಗಾಲ ಎದುರಾಗಿದೆ. ಇತಿಹಾಸದಲ್ಲೇ ಅತ್ಯಂತ ಭೀಕರ ನೈಸರ್ಗಿಕ ವಿಕೋಪ ಎನಿಸಿದ ಇದರಿಂದಾಗಿ 13 ಕೋಟಿ ಮಂದಿಗೆ ಸಂಕಷ್ಟ ಎದುರಾಗಿದೆ ಎಂದು ಹೊಸ ಸಂಶೋಧನೆಯೊಂದು ತಿಳಿಸಿದೆ.

ಕಲ್ಲಿದ್ದಲು ಆಧರಿತ ಉಷ್ಣವಿದ್ಯುತ್ ಘಟಕಗಳಿಂದ ಹೊರಸೂಸುವ ಗಂಧಕದ ಡೈ ಆಕ್ಸೈಡ್, ಹಲವು ಹಾನಿಕಾರಕ ಪರಿಣಾಮಗಳನ್ನು ಬೀರುತ್ತವೆ. ಆಮ್ಲಮಳೆ, ಹೃದ್ರೋಗ ಹಾಗೂ ಶ್ವಾಸಕೋಶದ ರೋಗಗಳಿಗೆ ಇದು ಕಾರಣವಾಗುತ್ತದೆ. ಇದು ಗಿಡಗಳ ಬೆಳವಣಿಗೆಯನ್ನೂ ತಡೆಯುತ್ತದೆ ಎಂದು ಸಂಶೋಧನಾ ವರದಿ ವಿವರಿಸಿದೆ.

ಉತ್ತರ ಧ್ರುವದಿಂದ ಹೊರಸೂಸುವ ಇಂಥ ಮಾಲಿನ್ಯಕಾರಕ ಅಂಶಗಳು, ದಕ್ಷಿಣ ಧ್ರುವದ ಉಷ್ಣತೆಯ ಬದಲಾವಣೆಗೆ ಕಾರಣವಾಗುತ್ತದೆ. ಉಷ್ಣವಲಯದ ಮಳೆಪ್ರದೇಶದ ಮೇಲೆ ಇದು ಭೀಕರ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ದೊಡ್ಡ ಪ್ರಮಾಣದ ಗಂಧಕ ಡೈ ಆಕ್ಸೈಡ್ ಹೊರಸೂಸುವಿಕೆಯಿಂದ 2000ನೇ ಇಸವಿಯಲ್ಲಿ ಭಾರತದ ಮಳೆ ಪ್ರಮಾಣದ ಮೇಲೆ ಹೇಗೆ ಪರಿಣಾಮವಾಯಿತು ಎಂಬುದನ್ನು ಲಂಡನ್‌ನ ಇಂಪೀರಿಯಲ್ ಕಾಲೇಜಿನ ಸಂಶೋಧಕರು ಲೆಕ್ಕ ಹಾಕಿದ್ದಾರೆ.

ಉತ್ತರ ಧ್ರುವದ ಮಾಲಿನ್ಯಕಾರಕ ಅನಿಲು ಹೊರಸೂಸುವಿಕೆಯಿಂದ ವಾಯವ್ಯ ಭಾರತದಲ್ಲಿ ಶೇಕಡ 40ರಷ್ಟು ಮಳೆ ಕಡಿಮೆಯಾಗಿದೆ. ಯೂರೋಪ್ ಮಾಲಿನ್ಯವೊಂದರಿಂದಲೇ ವಾಯವ್ಯ ಮತ್ತು ನೈರುತ್ಯ ಭಾರತದಲ್ಲಿ ಶೇಕಡ 10ರಷ್ಟು ಮಳೆ ಕಡಿಮೆಯಾಗಿದೆ ಎಂದು ಅಪೊಸ್ಟೊಲಸ್ ವೊಲ್ಗಾರ್ಕಿಸ್ ಹೇಳಿದ್ದಾರೆ. ಒಂದು ಕಡೆಯ ಮಾಲಿನ್ಯ ಮತ್ತೊಂದು ಕಡೆಯ ಹವಾಮಾನದ ಮೇಲೆ ಭೀಕರ ಪರಿಣಾಮ ಬೀರುತ್ತದೆ ಎನ್ನುವುದು ಸಾಬೀತಾಗಿದೆ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X