Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಮಲ್‌ನಾಥ್ ಬಿಜೆಪಿಗೆ ಹೋಗಿಲ್ಲ:...

ಕಮಲ್‌ನಾಥ್ ಬಿಜೆಪಿಗೆ ಹೋಗಿಲ್ಲ: ಕಾಂಗ್ರೆಸ್ಸಿನಲ್ಲಿದ್ದಾರೆ!

ವಾರ್ತಾಭಾರತಿವಾರ್ತಾಭಾರತಿ22 April 2017 12:54 PM IST
share
ಕಮಲ್‌ನಾಥ್ ಬಿಜೆಪಿಗೆ ಹೋಗಿಲ್ಲ: ಕಾಂಗ್ರೆಸ್ಸಿನಲ್ಲಿದ್ದಾರೆ!

ಹೊಸದಿಲ್ಲಿ,ಎ. 22: ಹಿರಿಯ ಕಾಂಗ್ರೆಸ್ ನಾಯಕ ಕಮಲ್‌ನಾಥ್ ಬಿಜೆಪಿ ಸೇರುತ್ತಾರೆನ್ನುವ ಊಹಾಪೋಹಗಳನ್ನು ಕಾಂಗ್ರೆಸ್ ತಳ್ಳಿಹಾಕಿದೆ. ಇದು ಬಿಜೆಪಿಯ ಅಪಪ್ರಚಾರ ಎಂದು ಅದು ಹೇಳಿದೆ. ಕಮಲ್‌ನಾಥ್ ಶುಕ್ರವಾರ ಅಧಿಕೃತವಾಗಿ ಬಿಜೆಪಿ ಸದಸ್ಯತ್ವವನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಚಾರವಾಗಿತ್ತು. ಆದರೆ ಹಾಗೇನೂ ಸಂಭವಿಸಲಿಲ್ಲ.

ಕಮಲ್‌ನಾಥ್ ಬಿಜೆಪಿಗೆ ಹೋಗುತ್ತಾರೆ ಎನ್ನುವ ಅಪಪ್ರಚಾರವನ್ನು ಬಿಜೆಪಿಯೇ ಉದ್ದೇಶಪೂರ್ವಕ ಮಾಡಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು. ಕಾಂಗ್ರೆಸ್ ನಾಯಕರು ಒಬ್ಬೊಬ್ಬರೆ ಪಕ್ಷತೊರೆಯುತ್ತಿದ್ದಾರೆ ಎನ್ನುವ ವದಂತಿಸೃಷಿಸುವ ಪ್ರಯತ್ನ ಇದು. ಆದರೆ ಕಮಲನಾಥ್ ಪಕ್ಷದ ಕಷ್ಟದ ದಿನಗಳಲ್ಲಿಯೂ ಕಾಂಗ್ರೆಸ್‌ನೊಂದಿಗಿದ್ದವರು.ಮತ್ತು ಪಕ್ಷ ಪುನಶ್ಚೇತನಕ್ಕೆ ದುಡಿದವರು ಎಂದು ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.

 ಕಾಂಗ್ರೆಸ್ ಅಧಿಕಾರದಿಂದ ಹೊರಗುಳಿದಿದ್ದ. 1977, 1980, 1999, 2014ರಲ್ಲಿ ಅವರು ಪಕ್ಷದ ಪುನಶ್ಚೇತನಕ್ಕೆ ಪ್ರಯತ್ನಿಸಿದ್ದಾರೆ. ಒಬ್ಬ ನಾಯಕನ ಮಹತ್ವ ಗೊತ್ತಾಗುವುದು ಅಧಿಕಾರದಲ್ಲಿರುವಾಗ ಅಲ್ಲ. ಅಧಿಕಾರ ಇಲ್ಲದಿರುವಾಗ. ಇದನ್ನು ಕಮಲ್‌ನಾಥ್ ಹಲವು ಬಾರಿ ತೋರಿಸಿಕೊಟ್ಟ ನಾಯಕ ಆಗಿದ್ದಾರೆ ಎಂದು ಸುರ್ಜೇವಾಲ ಹೇಳಿದ್ದಾರೆ. ಪಕ್ಷದಲ್ಲಿ ತನ್ನ ಸ್ಥಾನಮಾನಗಳನ್ನು ದೃಢಪಡಿಸಿಕೊಳ್ಳಲು ಕಮಲ್‌ನಾಥ್ ಕೆಲವು ದಿವಸಗಳಿಂದ ಪ್ರಯತ್ನ ನಡೆಸುತ್ತಿದ್ದಾರೆ. ಇದು ಅವರು ಬಿಜೆಪಿ ಸೇರುತ್ತಿದ್ದಾರೆ ಎನ್ನುವ ಅಪಪ್ರಚಾರಕ್ಕೆ ಕಾರಣವಾಯಿತೆಂದು ಕಾಂಗ್ರೆಸ್ ನೀಡಿದ ಸ್ಪಷ್ಟೀಕರಣದ ನಡುವೆಯೂ ಸಿಗುತ್ತಿರುವ ಸೂಚನೆಯಾಗಿದೆ.

 ಮಧ್ಯಪ್ರದೇಶದ ಪಿಸಿಸಿ ಅಧ್ಯಕ್ಷ ಸ್ಥಾನದಿಂದ ಅರುಣ್ ಯಾದವ್‌ರನ್ನು ಬದಲಾಯಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಈ ಸ್ಥಾನ ತನಗೆ ದೊರೆಯಬೇಕೆಂದು ಕಮಲ್‌ನಾಥ್ ಬಯಸುತ್ತಿದ್ದಾರೆ. ಆದರೆ ಜ್ಯೋತಿರಾದಿತ್ಯ ಸಿಂಧಿಯರನ್ನು ಪಿಸಿಸಿ ಅಧ್ಯಕ್ಷರನ್ನಾಗಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಕಮಲ್‌ನಾಥ್ ಹತ್ತು ತಿಂಗಳ ಮೊದಲುಪಂಜಾಬ್‌ನ ಹೊಣೆಯಿರುವ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದಿರಾಗಾಂಧಿ ಹತ್ಯೆಯ ನಂತರ ಸಿಖ್ ಹತ್ಯಾಕಾಂಡದಲ್ಲಿ ಕಮಲ್‌ನಾಥ್‌ರಿಗೆ ಪಾತ್ರ ಇತ್ತು ಎನ್ನುವುದನ್ನು ರಾಜಕೀಯ ಎದುರಾಳಿಗಳು ಎತ್ತಿತೋರಿಸಬಹುದು ಎನ್ನುವ ಸ್ಥಿತಿ ನಿರ್ಮಾಣವಾದಾಗ ಅವರು ಅನಿವಾರ್ಯವಾಗಿ ರಾಜೀನಾಮೆ ನೀಡಿದ್ದರು. ಲೋಕಸಭೆಯಲ್ಲಿಪಕ್ಷದ ನಾಯಕನ ಸ್ಥಾನ ಮಲ್ಲಿಕಾರ್ಜುನ ಖರ್ಗೆ ಕೊಟ್ಟದ್ದರಲ್ಲಿ ಕೂಡಾ ಕಮಲ್‌ನಾಥ್‌ರಿಗೆ ಬೇಸರ ಇದೆ ಎನ್ನಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X