Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.28ರಿಂದ 30: ಬೆಂಗಳೂರಿನಲ್ಲಿ ರಾಷ್ಟ್ರ...

ಎ.28ರಿಂದ 30: ಬೆಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಸಾವಯವ- ಸಿರಿಧಾನ್ಯಗಳ ಮೇಳ

ದ.ಕ. ಜಿಲ್ಲೆಯಿಂದ 18 ಮಂದಿ ನೋಂದಣಿ

ವಾರ್ತಾಭಾರತಿವಾರ್ತಾಭಾರತಿ22 April 2017 1:25 PM IST
share
ಎ.28ರಿಂದ 30: ಬೆಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಸಾವಯವ- ಸಿರಿಧಾನ್ಯಗಳ ಮೇಳ

ಮಂಗಳೂರು, ಎ.22: ಸಾವಯವ ಹಾಗೂ ಸಿರಿಧಾನ್ಯಗಳ ಉಪಯೋಗದ ಬಗ್ಗೆ ಗ್ರಾಹಕರಿಗೆ ಅರಿವು ಮೂಡಿಸಲು ಮತ್ತು ಉತ್ತಮ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಎ.28ರಿಂದ 30ರವರೆಗೆ ರಾಷ್ಟ್ರ ಮಟ್ಟದ ಸಾವಯವ ಹಾಗೂ ಸಿರಿಧಾನ್ಯಗಳ ವಾಣಿಜ್ಯ ಮೇಳವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಈ ಮೇಳದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಈವರೆಗೆ 18 ಮಂದಿ ಕೃಷಿಕರು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ರಾಜ್ಯ ಮಟ್ಟದ ಸಾವಯವ ಕೃಷಿ ಉತ್ಪನ್ನ ಮಟ್ಟದ ಸಮಿತಿಯ ಅಧ್ಯಕ್ಷ ಸೋಮಶೇಖರ್ ಮಾಹಿತಿ ನೀಡಿದರು. ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ರಾಷ್ಟ್ರ ಮಟ್ಟದ ಮೇಳ ನಡೆಯುತ್ತಿದೆ. ಮೇಳದಲ್ಲಿ ವಿವಿಧ ಸಾವಯವ ಉತ್ಪನ್ನಗಳು, ಸಿರಿ ಧಾನ್ಯಗಳು ಹಾಗೂ ಪರಿಸರ ಸ್ನೇಹಿ ಉತ್ಪನ್ನಗಳ ವಸ್ತು ಪ್ರದರ್ಶನ, ಉತ್ಪಾದಕರು ಮತ್ತು ಮಾರುಕಟ್ಟೆದಾರರ ಮುಖಾಮುಖಿ ಭೇಟಿ, ಮಾರುಕಟ್ಟೆ, ವೌಲ್ಯವರ್ಧನೆ ಹಾಗೂ ಸಂರಕ್ಷಣೆ ಬಗ್ಗೆ ಎ . 28 ಮತ್ತು 29ರಂದು ಆಂಗ್ಲ ಭಾಷೆಯಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.

ಇದೇ ವೇಳೆ ಕನ್ನಡ ಭಾಷೆಯಲ್ಲಿಯೂ ರೈತರ ಕಾರ್ಯಾಗಾರ ನಡೆಯಲಿದೆ. ದ.ಕ., ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟ ನಿಯಮಿತ ಮತ್ತು ದ.ಕ. ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರ ಕಾರ್ಯಾಗಾರಕ್ಕೆ 70 ರೈತರು ರಾಷ್ಟ್ರೀಯ ಸಮ್ಮೇಳನಕ್ಕೆ 5 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಮೇಳದಲ್ಲಿ ಪ್ರದರ್ಶನ ಮಳಿಗೆಗಳನು ತೆರೆಯಲಾಗುತ್ತಿದ್ದು, ಒಕ್ಕೂಟದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸೋಮಶೇಖರ್ ತಿಳಿಸಿದರು.

ಈ ಮೇಳಕ್ಕಾಗಿ ಕಳೆದ ಆರು ತಿಂಗಳಿನಿಂದ ಪೂರ್ವಭಾವಿ ತಯಾರಿ ನಡೆಸಲಾಗಿದೆ. ರಾಜ್ಯದ ಒಟ್ಟು 14 ಫೆಡರೇಶನ್‌ಗಳ ಸಹಕಾರದಲ್ಲಿ ಈ ಮೇಳವನ್ನು ಆಯೋಜಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನಷ್ಟು ಸಾವಯವ ಕೃಷಿಗೆ ರೈತರು ಒತ್ತು ನೀಡಬೇಕಾಗಿದೆ ಎಂದು ಅವರು ಹೇಳಿದರು.

ಸುದ್ದಿಅಗೋಷ್ಠಿಯಲ್ಲಿ ದ.ಕ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ. ಕೆಂಪೇಗೌಡ, ದ.ಕ. ಜಿಲ್ಲಾ ಸಾವಯವ ಕೃಷಿಕರ ಮಹಾಮಂಡಲದ ನಿರ್ದೇಶಕರಾದ ಪ್ರಭಾಕರ ಮಯ್ಯ, ಪ್ರಶಾಂತ್ ಗಟ್ಟಿ, ವಿಕ್ಟರ್ ರಾಡ್ರಿಗಸ್, ದೇವಿದಾಸ್ ರೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X