Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಚ್ಚಾ ಬಾಂಬ್ ತಯಾರಿ ವೇಳೆ ಸ್ಫೋಟ,ಎಂಟು...

ಕಚ್ಚಾ ಬಾಂಬ್ ತಯಾರಿ ವೇಳೆ ಸ್ಫೋಟ,ಎಂಟು ಜನರ ಸಾವು

ವಾರ್ತಾಭಾರತಿವಾರ್ತಾಭಾರತಿ22 April 2017 6:35 PM IST
share
ಕಚ್ಚಾ ಬಾಂಬ್ ತಯಾರಿ ವೇಳೆ ಸ್ಫೋಟ,ಎಂಟು ಜನರ ಸಾವು

ಕೋಲ್ಕತಾ,ಎ.22: ಪಶ್ಚಿಮ ಬಂಗಾಲದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಪರಸ್ಪರ ಕಾದಾಟದಲ್ಲಿ ತೊಡಗಿದ್ದ ವಿರೋಧಿ ಗುಂಪುಗಳಿಗೆ ಪೂರೈಸಲು ಕಚ್ಚಾ ಬಾಂಬ್‌ಗಳ ತಯಾರಿಕೆ ಸಂದರ್ಭ ಸ್ಫೋಟ ಸಂಭವಿಸಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ.

ಬೀರ್‌ಭೂಮ್ ಜಿಲ್ಲೆಯ ತಾರ್ಕಾ ಗ್ರಾಮದಲ್ಲಿ ಅಪರಾಹ್ನ ಎರಡು ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಡಝನ್ನಿಗೂ ಅಧಿಕ ಜನರು ಬಾಂಬ್ ತಯಾರಿಕೆಯಲ್ಲಿ ತೊಡಗಿಕೊಂಡಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಬಹುದು ಎಂದು ಪೊಲೀಸರು ತಿಳಿಸಿದರು.

ಲಾಭಪುರ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬಾರಪುರ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಯಿಂದ ವಿರೋಧಿ ಮರಳು ಮಾಫಿಯಾ ಗ್ಯಾಂಗ್‌ಗಳು ಪರಸ್ಪರರ ಮೇಲೆ ಕಚ್ಚಾ ಬಾಂಬ್‌ಗಳನ್ನು ಎಸೆಯಲು ಆರಂಭಿಸಿದ್ದವು. ಹೆಚ್ಚಿನ ಗ್ರಾಮಸ್ಥರು ಜೀವ ಉಳಿಸಿಕೊಳ್ಳಲು ಪರಾರಿಯಾಗಿದ್ದರೆ, ಹಲವಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಶಾಲೆಗಳಲ್ಲಿ ಗಂಟೆಗಟ್ಟಲೆ ಸ್ವಯಂ ಬಂಧಿಗಳಾಗಿದ್ದರು.

ದರ್ಬಾರಪುರ ಗ್ರಾಮದಿಂದ ಒಂದು ಕಿ.ಮೀ.ಗೂ ಕಡಿಮೆ ಅಂತರದಲ್ಲಿರುವ ತಾರ್ಕಾದಲ್ಲಿ ಮನೆಯೊಂದರ ಹಿಂದಿನ್ ಶೆಡ್‌ನಲ್ಲಿ ಸುಮಾರು 10-15 ಜನರು ಘರ್ಷಣೆಯಲ್ಲಿ ತೊಡಗಿದ್ದ ಒಂದು ಗುಂಪಿಗೆ ಪೂರೈಸಲು ಕಚ್ಚಾ ಬಾಂಬ್‌ಗಳ ತಯಾರಿಕೆಯಲ್ಲಿ ನಿರತರಾಗಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.

ಸ್ಫೋಟದ ತೀವ್ರತೆಯಿಂದಾಗಿ ಮೃತರ ದೇಹಗಳು ಛಿದ್ರಗೊಂಡು ಅಂಗಾಂಗಗಳು ಎಲ್ಲಿ ಬೇಕೆಂದರಲ್ಲಿ ಹರಡಿಬಿದ್ದಿದ್ದವು. ಇಲ್ಲಿಯೂ ಸ್ಥಳೀಯರು ಪೊಲೀಸ್ ಕ್ರಮಕ್ಕೆ ಬೆದರಿ ಪರಾರಿಯಾಗಿದ್ದಾರೆ.

ಬೈಕ್‌ಗಳಲ್ಲಿ ಬಂದಿದ್ದ ಸಿಪಿಎಂ ಕಾರ್ಯಕರ್ತರು ಬಾಂಬ್‌ಗಳನ್ನೆಸೆದು ಪರಾರಿ ಯಾಗಿದ್ದಾರೆ ಎಂದು ತೃಣಮೂಲ ಕಾಂಗ್ರೆಸ ಜಿಲ್ಲಾಧ್ಯಕ್ಷ ಅನುಬೃತ ಮಂಡಲ್ ದೂರಿದರೆ, ಘರ್ಷಣೆಯಲ್ಲಿ ತೊಡಗಿದ್ದವರು ಪರಸ್ಪರ ವಿರೋಧಿ ತೃಣಮೂಲ ಬಣಗಳಾಗಿದ್ದು, ಬಾಂಬ್ ತಯಾರಿಕೆ ನಡೆಯುತ್ತಿದ್ದ ಮನೆ ತೃಣಮೂಲ ಕಾರ್ಯಕರ್ತನಿಗೆ ಸೇರಿದ್ದಾಗಿದೆ ಎಂದು ಸ್ಥಳೀಯ ಸಿಪಿಎಂ ನಾಯಕ ರಾಮಚಂದ್ರ ಡೋಮ್ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X