Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿವಳಿ ತಲಾಕ್ ವಿರುದ್ಧ ಮಾತನಾಡಿದ...

ತ್ರಿವಳಿ ತಲಾಕ್ ವಿರುದ್ಧ ಮಾತನಾಡಿದ ಮುಸ್ಲಿಂ ಮಹಿಳೆಯಿಂದ ಯೂ ಟರ್ನ್

ಈಗ ಆಕೆ ಹೇಳುತ್ತಿರುವುದೇನು ?

ವಾರ್ತಾಭಾರತಿವಾರ್ತಾಭಾರತಿ22 April 2017 4:25 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತ್ರಿವಳಿ ತಲಾಕ್ ವಿರುದ್ಧ ಮಾತನಾಡಿದ ಮುಸ್ಲಿಂ ಮಹಿಳೆಯಿಂದ ಯೂ ಟರ್ನ್

ಹೊಸದಿಲ್ಲಿ,ಎ.22: ಇತ್ತೀಚಿಗೆ ತ್ರಿವಳಿ ತಲಾಖ್ ಪದ್ಧತಿಯನ್ನು ಖಂಡಿಸಿದ್ದ ತನ್ನ ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದ ಉತ್ತರಾಖಂಡದ ಮುಸ್ಲಿಂ ಮಹಿಳೆ ತನ್ನ ಹೇಳಿಕೆಗಳನ್ನು ಹಿಂದೆಗೆದುಕೊಂಡಿದ್ದು, ಆ ಹೇಳಿಕೆಗಳನ್ನು ನೀಡುವಂತೆ ತನ್ನನ್ನು ಬಲವಂತಗೊಳಿಸಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾಳೆ.

ಮಹಿಳೆ ಈ ಮೊದಲು ತ್ರಿವಳಿ ತಲಾಖ್ ಸಂತ್ರಸ್ತರಿಗಾಗಿ ಬದಲಾವಣೆಗಳನ್ನು ತರಲು ಪ್ರಯತ್ನಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ ಅವರನ್ನು ಪ್ರಶಂಸಿಸಿದ್ದಳು.

ತನ್ನ ಸೋದರಿಗೆ ಆಕೆಯ ಗಂಡ ಕೇವಲ ಮೂರು ಬಾರಿ ತಲಾಖ್ ಉಚ್ಚರಿಸಿ ವಿಚ್ಛೇದನ ನೀಡಿದ್ದರಿಂದ ಈ ಮಹಿಳೆ ಕಳವಳಗೊಂಡಿದ್ದಳು. ಆ ವ್ಯಕ್ತಿ ಎ.16ರಂದು ಬೇರೆ ಮಹಿಳೆಯನ್ನು ಮದುವೆಯಾಗಿದ್ದಾನೆ.ಈ ಬಗ್ಗೆ ಲಿಖಿತ ದೂರು ಸಲ್ಲಿಸಲಾಗಿತ್ತು.

‘‘ತ್ರಿವಳಿ ತಲಾಖ್‌ನಿಂದಾಗಿ ನಮ್ಮ ಮಹಿಳೆಯರ ಬಾಳು ಹಾಳಾಗುತ್ತಿದೆ. ಈ ರೀತಿಯಾಗಿ ವಿಚ್ಛೇದನ ನೀಡುವ ಪುರುಷರನ್ನು ಗಲ್ಲಿಗೇರಿಸಬೇಕು ಅಥವಾ ಜೀವಾವಧಿ ಜೈಲುಶಿಕ್ಷೆ ನಿಡಬೇಕು. ತ್ರಿವಳಿ ತಲಾಖ್ ಪದ್ಧತಿ ಮುಂದುವರಿದರೆ ನಾವು ಮತಾಂತರಗೊಂಡು ಹಿಂದು ಪುರುಷರನ್ನು ಮದುವೆಯಾಗಬೇಕಾಗುತ್ತದೆ. ನಮಗೆ ವಯಸ್ಸಾದಾಗ ನಮ್ಮ ಗಂಡಂದಿರು ನಮ್ಮನ್ನು ತೊರೆಯುವುದರಿಂದ ನಮಗೆ ಯಾವುದೇ ದಿಕ್ಕು ಇರುವುದಿಲ್ಲ. ಹೀಗಾಗಿ ನಾವು ಆ ಕೆಲಸವನ್ನು ಮಾಡಬೇಕಾಗುತ್ತದೆ. ಮೋದಿಯವರು ಮಹಿಳೆಯರ ಕಲ್ಯಾಣಕ್ಕಾಗಿ ಒಳ್ಳೆಯ ಕೆಲಸವನ್ನೇ ಮಾಡುತ್ತಿದ್ದಾರೆ ’’ಎಂದು ಈ ಮಹಿಳೆ ಹೇಳಿದ್ದಳು.

ಆದರೆ ಇಂತಹ ಹೇಳಿಕೆಗಳನ್ನು ನೀಡಿರುವುದಕ್ಕಾಗಿ ಕ್ಷಮೆ ಯಾಚಿಸಿರುವ ಮಹಿಳೆ, ‘‘ನಾನು ಮುಸ್ಲಿಂ ಆಗಿದ್ದೇನೆ ಮತ್ತು ಇಂತಹ ಹೇಳಿಕೆಗಳನ್ನು ನೀಡಿರುವದಕ್ಕೆ ನನಗೆ ನಾಚಿಕೆಯಾಗುತ್ತಿದೆ ’’ಎಂದು ಹೇಳಿದ್ದಾಳೆ.

‘‘ನಾನು ಆತಂಕದಲ್ಲಿದ್ದೆ ಮತ್ತು ನನ್ನಲ್ಲಿ ಸಿಟ್ಟು ತುಂಬಿತ್ತು. ಹೀಗಾಗಿ ಇಂತಹ ಹೇಳಿಕೆಗಳನ್ನು ನೀಡಿದ್ದೆ.ಅಲ್ಲದೆ ಇಂತಹ ಹೇಳಿಕೆಗಳನ್ನು ನೀಡುವಂತೆ ನನ್ನ ಮೇಲೆ ಒತ್ತಡವೂ ಇತ್ತು ’’ಎಂದು ಸ್ಪಷ್ಟಪಡಿಸಿದ್ದಾಳೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X