Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ವೆಬ್‌ಸೈಟ್‌ನಲ್ಲಿ ಆಧಾರ್ ಮಾಹಿತಿ...

ಸರಕಾರಿ ವೆಬ್‌ಸೈಟ್‌ನಲ್ಲಿ ಆಧಾರ್ ಮಾಹಿತಿ "ಸೋರಿಕೆ"

ವಾರ್ತಾಭಾರತಿವಾರ್ತಾಭಾರತಿ23 April 2017 8:58 AM IST
share
ಸರಕಾರಿ ವೆಬ್‌ಸೈಟ್‌ನಲ್ಲಿ ಆಧಾರ್ ಮಾಹಿತಿ ಸೋರಿಕೆ

ರಾಂಚಿ, ಎ.23: ಜಾರ್ಖಂಡ್ ರಾಜ್ಯ ಸರಕಾರದ ಸಾಮಾಜಿಕ ಭದ್ರತೆ ನಿರ್ದೇಶನಾಲಯ ನಿರ್ವಹಿಸುವ ವೆಬ್‌ಸೈಟ್‌ನ ಪ್ರೋಗ್ರಾಮಿಂಗ್ ಲೋಪದ ಕಾರಣದಿಂದಾಗಿ ಲಕ್ಷಾಂತರ ಮಂದಿಯ ಆಧಾರ್ ಮಾಹಿತಿ ಸೋರಿಕೆಯಾದ ಅಂಶ ಇಡೀ ದೇಶದಲ್ಲಿ ಆತಂಕ ಮೂಡಿಸಿದೆ.

ಆಧಾರ್ ನೋಂದಣಿ ವೇಳೆ ಜನಸಾಮಾನ್ಯರು ನೀಡಿದ್ದ ಹೆಸರು, ವಿಳಾಸ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು ಬಹಿರಂಗವಾಗಿದೆ. ಜಾರ್ಖಂಡ್ ರಾಜ್ಯದ ವೃದ್ಧಾಪ್ಯ ವೇತನ ಫಲಾನುಭವಿಗಳ ಮಾಹಿತಿಗಳು ಸೋರಿಕೆಯಾಗಿವೆ.

ಜಾರ್ಖಂಡ್‌ನಲ್ಲಿ 16 ಲಕ್ಷ ಪಿಂಚಣಿದಾರರಿದ್ದು, 14 ಲಕ್ಷ ಮಂದಿ ಈ ಪೈಕಿ ತಮ್ಮ ಆಧಾರ್‌ಕಾರ್ಡ್‌ಗಳನ್ನು ಬ್ಯಾಂಕ್ ಖಾತೆ ಜತೆ ಸಂಪರ್ಕಿಸಿದ್ದಾರೆ. ಈ ಮೂಲಕ ಇವರಿಗೆ ಮಾಸಿಕ ಪಿಂಚಣಿ ನೇರವಾಗಿ ಖಾತೆಗೆ ವರ್ಗಾವಣೆಯಾಗುತ್ತಿದೆ. ಇದೀಗ ನಿರ್ದೇಶನಾಲಯದ ವೆಬ್‌ಸೈಟ್‌ಗೆ ಲಾಗ್‌ಇನ್ ಆದರೆ ಈ ಎಲ್ಲ ಫಲಾನುಭವಿಗಳ ಸಮಗ್ರ ವೈಯಕ್ತಿಕ ವಿವರಗಳು ಸಿಗುತ್ತವೆ. ಸರಕಾರಿ ಯೋಜನೆಗಳು ಮತ್ತು ಸೇವೆಗಳ ಪ್ರಯೋಜನ ಸಿಗಬೇಕಾದರೆ, ಆಧಾರ್ ಕಡ್ಡಾಯಗೊಳಿಸಿರುವ ಸರಕಾರದ ಕ್ರಮವನ್ನು ಸುಪ್ರೀಂಕೋರ್ಟ್, ಸೈಬರ್ ಭದ್ರತಾ ತಜ್ಞರು ಹಾಗೂ ವಿರೋಧ ಪಕ್ಷಗಳ ರಾಜಕಾರಣಿಗಳು ಪ್ರಶ್ನಿಸುತ್ತಿರುವ ಬೆನ್ನಲ್ಲೇ ಈ ಭಾರೀ ಪ್ರಮಾಣದ ಖಾಸಗಿತನದ ಲೋಪ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.

ಈ ವಿವಾದಿತ ವೆಬ್‌ಸೈಟ್‌ಗೆ ಲಾಗ್ ಇನ್ ಆದಾಗ, ಪಿಂಚಣಿ ಪಾವತಿಯ ಖಾತೆಗಳಲ್ಲಿ ನಡೆದ ವಹಿವಾಟಿನ ವಿವರಗಳು ಕೂಡಾ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಗೆ ಲಭ್ಯವಾಗಿವೆ. ಆಧಾರ್ ಕಾಯ್ದೆಯ ಸೆಕ್ಷನ್ 29 (4)ಕ್ಕೆ ವಿರುದ್ಧವಾಗಿ ಈ ಮಾಹಿತಿಗಳನ್ನು ಬಹಿರಂಗಪಡಿಸಲಾಗಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿಯವರ ವೈಯಕ್ತಿಕ ವಿವರ ಬಹಿರಂಗಪಡಿಸಿದ್ದಕ್ಕಾಗಿ ಆಧಾರ್ ಸೇವಾ ಕಂಪೆನಿಯೊಂದನ್ನು ಹತ್ತು ವರ್ಷಗಳ ಕಾಲ ಇತ್ತೀಚೆಗೆ ಯುಐಡಿಎಐ ಕಪ್ಪುಪಟ್ಟಿಗೆ ಸೇರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X