Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮರ್ಕಝುಲ್ ಹುದಾ ಕುಂಬ್ರ ಮದೀನಾ ಘಟಕದಿಂದ...

ಮರ್ಕಝುಲ್ ಹುದಾ ಕುಂಬ್ರ ಮದೀನಾ ಘಟಕದಿಂದ ರಶೀದ್ ವಿಟ್ಲರಿಗೆ ಸನ್ಮಾನ

ಹಕೀಂ ಬೋಳಾರ್ಹಕೀಂ ಬೋಳಾರ್23 April 2017 10:57 PM IST
share
ಮರ್ಕಝುಲ್ ಹುದಾ ಕುಂಬ್ರ ಮದೀನಾ ಘಟಕದಿಂದ ರಶೀದ್ ವಿಟ್ಲರಿಗೆ ಸನ್ಮಾನ

ಮದೀನಾ, ಎ.23: ಮರ್ಕಝುಲ್ ಹುದಾ ಕುಂಬ್ರ, ಪುತ್ತೂರು ಇದರ ಮದೀನಾ ಘಟಕದ ಪ್ರಥಮ ಮಾಸಿಕ ಸಭೆಯು ಮದೀನಾ ಮುನವ್ವರದ ಹೋಟೆಲ್ ಝಹ್ರತ್ತೈಬಾ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮರ್ಕಝುಲ್ ಹುದಾ ಕುಂಬ್ರ ಮದೀನಾ ಘಟಕ ಸಮಿತಿ ಸಲಹೆಗಾರ ಫಾರೂಕ್ ನಈಮಿ ಉದ್ಘಾಟಿಸಿ, ಇಸ್ರಾಹ್ ಮಿಹ್ರಾಜ್ ಸಂದೇಶ ಸಾರಿದರು.

ಇಂದಿನ ಸನ್ನಿವೇಶದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಧಾರ್ಮಿಕ, ಲೌಕಿಕ ಶಿಕ್ಷಣ ನೀಡುವ ಮರ್ಕಝುಲ್ ಹುದಾ ಕುಂಬ್ರದಂತಹ ಕಾಲೇಜುಗಳ ಅವಶ್ಯಕತೆಯಿದ್ದು, ಇನ್ನಷ್ಟು ಮಹಿಳಾ ಕಾಲೇಜುಗಳು ಸ್ಥಾಪನೆಯಾಗಲಿ ಎಂದು ಹಾರೈಸಿದರು.

ವಿಶೇಷ ಅತಿಥಿಯಾಗಿ ಆಗಮಿಸಿದ್ದ ಮರ್ಕಝುಲ್ ಹುದಾ ಕುಂಬ್ರದ ಮಾಜಿ ಸದಸ್ಯ ಹಾಗೂ ಎಂ.ಫ್ರೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ ಮಾತನಾಡಿ, ವಿದೇಶದಲ್ಲಿ ಕಷ್ಟ ಪಟ್ಟು ದುಡಿದು ತಮ್ಮ ವರಮಾನದಲ್ಲಿ ಒಂದು ಪಾಲನ್ನು ಮರ್ಕಝುಲ್ ಹುದಾ ಕಾಲೇಜಿನಂತಹ ಸಂಸ್ಥೆಗಳಿಗೆ ನೀಡಿ, ಅದರ ಏಳಿಗೆಗೆ ಕಾರಣರಾದ ಪ್ರವಾಸಿಗರ ಕೆಲಸ ಶ್ಲಾಘನೀಯ ಎಂದರು.

ಇದೇ ವೇಳೆ ಮರ್ಕಝುಲ್ ಹುದಾ ಕುಂಬ್ರ ಇದರ ಮದೀನಾ ಘಟಕದ ವತಿಯಿಂದ ರಶೀದ್ ವಿಟ್ಲರನ್ನು ಸನ್ಮಾನಿಸಲಾಯಿತು. ಮರ್ಕಝುಲ್ ಹುದಾ ಕುಂಬ್ರ ಮದೀನಾ ಘಟಕದ ಅಧ್ಯಕ್ಷ ಇಬ್ರಾಹೀಂ ಮದನಿ ಮರ್ದಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಂಗಮ್ ಸುಳ್ಯ, ಕೋಶಾಧಿಕಾರಿ ಇಸ್ಮಾಯಿಲ್ ಕಿನ್ಯಾ, ಉಪಾಧ್ಯಕ್ಷರುಗಳಾದ ತಾಜುದ್ದೀನ್ ಸುಳ್ಯ, ರಝಾಕ್ ಅಳಕೆಮಜಲ್, ಸಮಿತಿ ಸಲಹೆಗಾರ ಅಶ್ರಫ್ ಸಖಾಫಿ ನೂಜಿ ಮತ್ತಿತರರು ಉಪಸ್ಥಿತರಿದ್ದರು.

ಮರ್ಕಝುಲ್ ಹುದಾ ಮದೀನಾ ಘಟಕದ ಸಹಕಾರ್ಯದರ್ಶಿ ಉಮ್ಮರ್ ಗೇರುಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಹಕೀಂ ಬೋಳಾರ್ ವಂದಿಸಿದರು.

share
ಹಕೀಂ ಬೋಳಾರ್
ಹಕೀಂ ಬೋಳಾರ್
Next Story
X