Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಂಪನಕಟ್ಟೆ: ಶೀಘ್ರ ಆರಂಭಗೊಳ್ಳಲಿದೆ...

ಹಂಪನಕಟ್ಟೆ: ಶೀಘ್ರ ಆರಂಭಗೊಳ್ಳಲಿದೆ ‘ಶಿಲ್ಪಾಹೆಲ್ತ್‌ಕೇರ್ ಸೆಂಟರ್’

ವಾರ್ತಾಭಾರತಿವಾರ್ತಾಭಾರತಿ23 April 2017 11:54 PM IST
share

ಮಂಗಳೂರು, ಎ.23: ತಜ್ಞ ವೈದ್ಯರನ್ನೊಳಗೊಂಡ ‘ಶಿಲ್ಪಾಹೆಲ್ತ್‌ಕೇರ್ ಸೆಂಟರ್ ಪಾಲಿಕ್ಲಿನಿಕ್’ ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನ ಹೊಸ ಕಟ್ಟಡದ ಮೊದಲನೆ ಮಹಡಿಯಲ್ಲಿ ಶೀಘ್ರ ಶುಭಾರಂಭಗೊಳ್ಳಲಿದೆ. ಇದರಲ್ಲಿ ತಜ್ಞ ವೈದ್ಯರಿಗೆ ಕ್ಲಿನಿಕ್ ಸ್ಪೇಸ್ ಬಾಡಿಗೆಗೆ ಲಭ್ಯ ಇವೆ ಎಂದು ಸಂಸ್ಥೆಯ ಪ್ರವರ್ತಕ ಸನ್ನಿ ಜಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿರುವ ‘ಶಿಲ್ಪಾಹೆಲ್ತ್‌ಕೇರ್ ಸೆಂಟರ್’ ಕೇಂದ್ರೀಕೃತ ಹವಾನಿಯಂತ್ರಿತವಾಗಿದ್ದು, ಅತ್ಯಾಧುನಿಕ ಸೌಲಭ್ಯ ಹಾಗೂ ಪೀಠೋಪಕರಣದಿಂದ ಕೂಡಿದೆ.

ನಗರದ ಹೃದಯಭಾಗದಲ್ಲಿರುವ ಈ ಪಾಲಿಕ್ಲಿನಿಕ್‌ಗೆ ಬರುವ ಸಾರ್ವಜನಿಕರಿಗೆ ವಾಹನ ನಿಲುಗಡೆಗೆ ವಿಶಾಲ ಕಾರ್ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಪಾಲಿ ಕ್ಲಿನಿಕ್‌ಗೆ ಸಮೀಪದಲ್ಲೇ ಶೀತಲ್ ಮೆಡಿಕಲ್ ಮತ್ತು ಸರ್ಜಿಕಲ್ ಸೆಂಟರ್ ಕಾರ್ಯಾರಂಭಿಸಲಿವೆ.

‘ಶಿಲ್ಪಾಹೆಲ್ತ್‌ಕೇರ್ ಸೆಂಟರ್’ನಲ್ಲಿ ಒಂದೇ ಸೂರಿನಡಿ ಎಲ್ಲ ರೀತಿಯ ವೈದ್ಯಕೀಯ ಸೇವೆ ಲಭ್ಯವಾಗಲಿದೆ. ಜನರಲ್ ಫಿಸಿಶಿಯನ್, ಕಾರ್ಡಿಯೊಲಾಜಿಸ್ಟ್, ಕಾರ್ಡಿಯೊಥೊರಾಸಿಕ್ ಸರ್ಜನ್ಸ್, ನ್ಯೂರೊಲಾಜಿಸ್ಟ್, ನ್ಯೂರೊಸರ್ಜನ್ಸ್, ಗ್ಯಾಸ್ಟ್ರೊ ಅಂಟಿರೋಲಾಜಿಸ್ಟ್, ನೆಫ್ರಾಲಾಜಿಸ್ಟ್, ಯುರೋಲಾಜಿಸ್ಟ್, ಅಂಕಾಲಾಜಿಸ್ಟ್, ಸೈಕಾಟ್ರಿಸ್ಟ್, ಗೈನಾಕಾಲಾಜಿಸ್ಟ್ ಮುಂತಾದ ಎಲ್ಲಾ ರೀತಿಯ ವಿಶೇಷ ಪರಿಣಿತ ತಜ್ಞರು ಸಿಗಲಿದ್ದಾರೆ.

sheetalguidlines@gmail.com ಪಾಲಿಕ್ಲಿನಿಕಿನಲ್ಲಿ ಅತ್ಯಾಧುನಿಕ ಸೌಲಭ್ಯಗಳಾದ ಫಾರ್ಮಸಿ, ಮೆಡಿಕಲ್ ಲ್ಯಾಬೊರೇಟರಿ, ಡಿಜಿಟಲ್ ಎಕ್ಸ್‌ರೇ, ಅಲ್ಟ್ರಾಸೌಂಡ್, ಕಲರ್‌ಡಾಪ್ಲರ್, ಎಕೊ ಮತ್ತು ಮೈನರ್ ಓಟಿ ಸೌಕರ್ಯಗಳಿದ್ದು, ಕೆಪೆಟೇರಿಯಾ ಸೌಲಭ್ಯ ಇಲ್ಲಿ ಇರಲಿದೆ. ಆಸಕ್ತರು ಶಿಲ್ಪಾಹೆಲ್ತ್‌ಕೇರ್ ಸೆಂಟರ್, ನೆಲಮಹಡಿ, ಮಿಲಾಗ್ರಿಸ್ ಹೊಸ ಕಾಂಪ್ಲೆಕ್ಸ್, ಹಂಪನ್‌ಕಟ್ಟೆ, ಮಂಗಳೂರು, ಸಂಪರ್ಕಿಸುವಂತೆ ಸನ್ನಿ ಜಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X