Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಪಕ್ಷಿಯನ್ನು ರಕ್ಷಿಸಲು ಯೋಜನೆಯ...

ಪಕ್ಷಿಯನ್ನು ರಕ್ಷಿಸಲು ಯೋಜನೆಯ ಸ್ಥಳವನ್ನೇ ಬದಲಾಯಿಸಿದರು !

ವಾರ್ತಾಭಾರತಿವಾರ್ತಾಭಾರತಿ24 April 2017 11:22 AM IST
share
ಪಕ್ಷಿಯನ್ನು ರಕ್ಷಿಸಲು ಯೋಜನೆಯ ಸ್ಥಳವನ್ನೇ ಬದಲಾಯಿಸಿದರು !

ದುಬೈ, ಎ.24: ಸಂಯುಕ್ತ ಅರಬ್ ಸಂಸ್ಥಾನದ ದೊರೆ ಶೇಖ್ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಹಾಗೂ ಅಬುಧಾಬಿಯ ರಾಜಕುಮಾರ ಶೇಕ್ ಮುಹಮ್ಮದ್ ಬಿನ್ ಝಯೆದ್ ಅಲ್ ನಹ್ಯಾನ್ ಅವರು ಜತೆಯಾಗಿ ದುಬೈ ನಗರದ ನಿರ್ಮಾಣ ಸ್ಥಳವೊಂದರಲ್ಲಿ ಹಕ್ಕಿಯೊಂದನ್ನು ಸಂರಕ್ಷಿಸುವ ಸಲುವಾಗಿ ಯೋಜನೆಯ ಸ್ಥಳವನ್ನೇ ಬದಲಾಯಿಸಿ ಮಾನವೀಯತೆ ಮೆರೆದಿದ್ದಾರೆ. ಈ ಬಗೆಗಿನ ವೀಡಿಯೋ ವೈರಲ್ ಆಗಿದ್ದು ಹಲವಾರು ಮಂದಿಯ ಹೃದಯ ಗೆದ್ದಿದೆ.

ಇಬ್ಬರೂ ಕಳೆದ ವಾರ ಅರಣ್ಯ ಪ್ರದೇಶವೊಂದಕ್ಕೆ ತೆರಳಿದ್ದಾಗ ಅಲ್ಲಿ ಹೌಬರ ಬುಸ್ಟರ್ಡ್ ಹಕ್ಕಿಯೊಂದು ಯೋಜನೆಯ ಸ್ಥಳವೊಂದರಲ್ಲಿ ತತ್ತಿಯಿಡುತ್ತಿರುವುದನ್ನು ಗಮನಿಸಿದ್ದಾರೆ. ಅವರು ಕೂಡಲೇ ಯೋಜನೆಯನ್ನು ಹತ್ತಿರದ ಇನ್ನೊಂದು ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಹೇಳಿ ಹಕ್ಕಿ ಹಾಗೂ ಅದರ ತತ್ತಿಗಳನ್ನು ರಕ್ಷಿಸಿದ್ದಾರೆ.

ಈ ವೀಡಿಯೋವನ್ನು ಉಪ ಪ್ರಧಾನಿ ಹಾಗೂ ಆಂತರಿಕ ವ್ಯವಹಾರಗಳ ಸಚಿವರಾಗಿರುವ ಲೆ. ಜ.ಶೇಖ್ ಸೈಫ್ ಬಿನ್ ಝಯೆದ್ ಅಲ್ ನಹ್ಯಾನ್ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿದ ಮೂರೇ ಗಂಟೆಗಳಲ್ಲಿ ಈ ವೀಡಿಯೋವನ್ನು 21,000 ಮಂದಿ ಅವೀಕ್ಷಿಸಿದ್ದಾರೆ. ನೂರಾರು ಮಂದಿ ಕಮೆಂಟ್ ಕೂಡ ಮಾಡಿದ್ದಾರೆ.

قصه "نفق" أشارككم بما عرفته في دبي بالأمس،، سيدي صاحب السمو الشيخ محمد بن راشد وسيدي صاحب السمو الشيخ محمد بن زايد "الله يحفظهم" وأثناء لقاءهم قبل أسبوع في دبي، وخلال تجوالهم في إحدى الغابات كانت المعدات تعمل على إنجاز نفق لممارسة الرياضة. وعندها لاحظوا وجود "حبارى" ترقد على بيضها في موقع الإنشاء. فأمروا بتحويل موقع العمل بالمشروع إلى الطرف الآخر من الموقع حتى يفقس بيضها. كم نحن محظوظين برعاية الخالق عز وجل في هذا الوطن الغالي ومن ثم حرص قيادته الاستثنائية

A post shared by سيف بن زايد (@sbzalnahyan) on Apr 18, 2017 at 5:33am PDT

share
ವಾರ್ತಾಭಾರತಿ
ವಾರ್ತಾಭಾರತಿ
Next Story
X