Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರೀಯವಾದ ಮೂರ್ಖತನದ ಸಂಕೇತ. :...

ರಾಷ್ಟ್ರೀಯವಾದ ಮೂರ್ಖತನದ ಸಂಕೇತ. : ಸಾಹಿತಿ ನಯನಾ ತಾರಾ ಸೆಹಗಲ್

ವಾರ್ತಾಭಾರತಿವಾರ್ತಾಭಾರತಿ24 April 2017 1:00 PM IST
share
ರಾಷ್ಟ್ರೀಯವಾದ ಮೂರ್ಖತನದ ಸಂಕೇತ. : ಸಾಹಿತಿ ನಯನಾ ತಾರಾ ಸೆಹಗಲ್

ಡೆಹ್ರಾಡೂನ್, ಎ. 24: ಇಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯ ಮಹೋತ್ಸವ "ಡಬ್ಲ್ಯು ಐಸಿ ಇಂಡಿಯ ಡೆಹ್ರಾಡೂನ್ ಲಿಟರೇಚರ್ ಫೆಸ್ಚಿವಲ್"ನಲ್ಲಿ ಭಾಗವಹಿಸಿ ಮಾತಾಡಿದ ಹಿರಿಯ ಸಾಹಿತಿ ನಯನಾತಾರಾ ಸೆಹಗಲ್‌ ರಾಷ್ಟ್ರೀಯವಾದವನ್ನು ಅಪ್ರಾಸಂಗಿಕ ಮತ್ತು ಮೂರ್ಖತೆಯ ಚಿಹ್ನೆಯಾಗಿದೆ ಎಂದು ವಿಶ್ಲೇಷಿಸಿದ್ದಾರೆ.

ದೇಶ ಎಪ್ಪತ್ತುವರ್ಷಗಳಿಂದ ಸ್ವತಂತ್ರವಾಗಿದೆ. ಅದರಲ್ಲಿ ರಾಷ್ಟ್ರೀಯವಾದದ ಘೋಷಣೆ ಕೂಗುವ ಅಗತ್ಯವಿಲ್ಲ. ಇಂದು ಅಧಿಕಾರದಲ್ಲಿ ಕುಳಿತಿರುವ ಜನರು ರಾಷ್ಟ್ರೀಯವಾದದ ಘೋಷಣೆ ಕೂಗುತಿದ್ದಾರೆ. ದೇಶಸ್ವಾತಂತ್ರ್ಯ ಆಂದೋಲನದಲ್ಲಿ ಇವರು ಎಲ್ಲಿಯೂ ಕಂಡು ಬಂದಿರಲಿಲ್ಲ. ಅವರು ಆಗ ಹಾಸಿಗೆಯಲ್ಲಿಆರಾಮವಾಗಿ ಮಲಗಿ ವಿಶ್ರಾಂತಿಪಡೆಯುತ್ತಿದ್ದರುಎಂದು ಸೆಹಗಲ್ ಟೀಕಿಸಿದರು.

ಅಧಿಕಾರದಲ್ಲಿರುವವರು ತಮ್ಮ ವಿಚಾರಧಾರೆಯನ್ನು ಅಂದರೆ ಅವರ ಹಿಂದುತ್ವ ವಿಚಾರಧಾರೆಯನ್ನು, ಅವರು ನೀಡಿದ ವ್ಯಾಖ್ಯಾನದಂತೆ ಒಪ್ಪಿಕೊಳ್ಳಬೇಕೆಂದು ಬಯಸುತ್ತಾರೆ. ಒಂದು ವೇಳೆ ಒಪ್ಪಿಕೊಳ್ಳದಿದ್ದರೆ ಅಂತಹವರಿಗೆ ಇಲ್ಲಿ ಏನೂ ಸಿಗಲಿಕ್ಕಿಲ್ಲ. ಹೀಗೆ ಭಾರತ ದಬ್ಬಾಳಿಕೆಯ ಪರ್ವದಲ್ಲಿ ಹಾದುಹೋಗುತ್ತಿದೆ. ಮುಸ್ಲಿಮರು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಳ್ಳಲಾಗಿದೆ ಎಂದು ನಯನಾ ತಾರಾ ಸೆಹಗಲ್ ಹೇಳಿದರು.

ಪ್ರಶಸ್ತಿ ಮರಳಿಸಿದ್ದರ ಕುರಿತು ವಿವರಸಿದ ಸೆಹಗಲ್ ಮೂವರು ವಿಚಾರವಾದಿಗಳನ್ನು ಹತ್ಯೆ ಮಾಡಲಾಗಿದೆ. ಇದರಿಂದ ತುಂಬ ದುಃಖವಾಗಿದೆ. ಆದರೆ ಸಾಹಿತ್ಯ ಅಕಾಡಮಿ ಮೌನವಹಿಸಿತು. ಆದ್ದರಿಂದ ನಾವು ಪ್ರಶಸ್ತಿಯನ್ನು ಮರಳಿಸಿದ್ದೆವು ಎಂದು ವಿವರಿಸಿದರು. ನಯನಾತಾರಾ ಸೆಹಗಲ್ ದೇಶದಲ್ಲಿ ಅಸಹಿಷ್ಣುತೆಯ ಹಾವಳಿ ವ್ಯಾಪಕಗೊಂಡ ಸಮಯದಲ್ಲಿ ಪ್ರಶಸ್ತಿ ಮರಳಿಸಿದ್ದ ಸಾಹಿತಿಗಳಲ್ಲಿ ಒಬ್ಬರು ಆಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X