Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ರಾನ್ಸ್ ಚುನಾವಣೆ: ಇಮಾನುಯೆಲ್,...

ಫ್ರಾನ್ಸ್ ಚುನಾವಣೆ: ಇಮಾನುಯೆಲ್, ಪೆನ್‌ಗೆ ಅಗ್ರ ಸ್ಥಾನ

ಮೇ 7ರಂದು 2ನೆ ಸುತ್ತು

ವಾರ್ತಾಭಾರತಿವಾರ್ತಾಭಾರತಿ24 April 2017 7:30 PM IST
share
ಫ್ರಾನ್ಸ್ ಚುನಾವಣೆ: ಇಮಾನುಯೆಲ್, ಪೆನ್‌ಗೆ ಅಗ್ರ ಸ್ಥಾನ

ಪ್ಯಾರಿಸ್, ಎ. 24: ರವಿವಾರ ನಡೆದ ಫ್ರಾನ್ಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಐರೋಪ್ಯ ಒಕ್ಕೂಟದ ಪರವಾಗಿರುವ ಇಮಾನುಯೆಲ್ ಮ್ಯಾಕ್ರನ್ ಮತ್ತು ಕಟ್ಟಾ ಬಲಪಂಥೀಯ ಎದುರಾಳಿ ಮರೀನ್ ಲೆ ಪೆನ್ ಎರಡು ಅಗ್ರ ಸ್ಥಾನಗಳನ್ನು ಪಡೆದಿದ್ದಾರೆ.

ಮೇ 7ರಂದು ನಡೆಯಲಿರುವ ಎರಡನೆ ಸುತ್ತಿನ ಸ್ಪರ್ಧೆಯಲ್ಲಿ ಇವರಿಬ್ಬರು ಮುಖಾಮುಖಿಯಾಗುತ್ತಾರೆ.

ಅದೇ ವೇಳೆ, ಫ್ರಾನ್ಸ್‌ನ ಆಧುನಿಕ ಇತಿಹಾಸದ ಅತ್ಯಂತ ಕಿರಿಯ ನಾಯಕನಾಗಿ ಹೊರಹೊಮ್ಮುವ ಸ್ಪಷ್ಟ ಸೂಚನೆಯನ್ನು ಇಮಾನುಯೆಲ್ ಮ್ಯಾಕ್ರನ್ ನೀಡಿದ್ದಾರೆ.
ಮೊದಲ ಹಂತದ ಚುನಾವಣೆಯಲ್ಲಿ ಮ್ಯಾಕ್ರನ್ 23.9 ಶೇಕಡ ಮತಗಳನ್ನು ಪಡೆದರೆ, ಅವರ ನಿಕಟ ಸ್ಪರ್ಧಿ ನ್ಯಾಶನಲ್ ಫ್ರಂಟ್ (ಎಫ್‌ಎನ್) ನಾಯಕಿ ಲೆ ಪೆನ್ 21.7 ಶೇ. ಮತಗಳನ್ನು ಗಳಿಸಿದ್ದಾರೆ ಎಂದು ಸರಕಾರಿ ಟೆಲಿವಿಶನ್ ವರದಿ ಮಾಡಿದೆ.

‘‘ರಾಷ್ಟ್ರೀಯವಾದಿಗಳ ಬೆದರಿಕೆಗಳನ್ನು ಎದುರಿಸಿ, ದೇಶಭಕ್ತರ ಅಧ್ಯಕ್ಷನಾಗಲು ನಾನು ಬಯಸುತ್ತೇನೆ’’ ಎಂದು 39 ವರ್ಷದ ಮ್ಯಾಕ್ರನ್ ಪ್ಯಾರಿಸ್‌ನಲ್ಲಿ ಸಾವಿರಾರು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.ಫಲಿತಾಂಶ ಹೊರಬೀಳುತ್ತಿದ್ದಂತೆಯೇ, ಡಾಲರ್ ಮತ್ತು ಯೆನ್ ಕರೆನ್ಸಿಗಳ ವಿರುದ್ಧ ಯುರೋ ಸಾಕಷ್ಟು ಮೇಲುಗೈ ಸಾಧಿಸಿತು.

ಮಾಜಿ ಬ್ಯಾಂಕರ್ ಮತ್ತು ಮಾಜಿ ಹಣಕಾಸು ಸಚಿವರಾಗಿರುವ ಮ್ಯಾಕ್ರನ್, ಫ್ರಾನ್ಸ್‌ನ ಸಾಂಪ್ರದಾಯಿಕ ಪಕ್ಷಗಳನ್ನು ಜನರು ತಿರಸ್ಕರಿಸಿರುವುದನ್ನು ಫಲಿತಾಂಶ ಸ್ಪಷ್ಟವಾಗಿ ತೋರಿಸಿದೆ ಎಂದರು.

ಆರು ದಶಕಗಳಲ್ಲೇ ಮೊದಲ ಬಾರಿಗೆ ಪ್ರಧಾನವಾಹಿನಿಯ ರಿಪಬ್ಲಿಕನ್ ಮತ್ತು ಸೋಶಿಯಲಿಸ್ಟ್ ಪಕ್ಷಗಳು ಎರಡನೆ ಸುತ್ತಿನ ಸ್ಪರ್ಧೆಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವುದು ಗಮನಾರ್ಹವಾಗಿದೆ.

ವಲಸೆ ವಿರೋಧಿ ಮತ್ತು ಯುರೋಪ್ ವಿರೋಧಿ ಮಾತುಗಳನ್ನು ಆಡುತ್ತಾ ಬಂದಿರುವ ಕಟ್ಟಾ ಬಲಪಂಥೀಯ ಅಭ್ಯರ್ಥಿ ಮರೀನ್ ಲೆ ಪೆನ್ಸ್ ಹಿನ್ನಡೆ ಅನುಭವಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X