Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶುಲ್ಕ ಪಡೆಯದೆ ಡಿಜಿಪಿ ಸೆನ್‌ಕುಮಾರ್‌ಗೆ...

ಶುಲ್ಕ ಪಡೆಯದೆ ಡಿಜಿಪಿ ಸೆನ್‌ಕುಮಾರ್‌ಗೆ ಕೇಸು ಗೆದ್ದು ಕೊಟ್ಟ ವಕೀಲರು !

ವಾರ್ತಾಭಾರತಿವಾರ್ತಾಭಾರತಿ25 April 2017 7:41 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶುಲ್ಕ ಪಡೆಯದೆ ಡಿಜಿಪಿ ಸೆನ್‌ಕುಮಾರ್‌ಗೆ ಕೇಸು ಗೆದ್ದು ಕೊಟ್ಟ ವಕೀಲರು !

ಹೊಸದಿಲ್ಲಿ,ಎ. 25: ಸುಪ್ರೀಂ ಕೋರ್ಟು ನೀಡಿದ ಮಹತ್ವದ ತೀರ್ಪಲ್ಲಿ ಸೆನ್‌ಕುಮಾರ್ ಮತ್ತೆ ಕೇರಳದ ಡಿಜಿಪಿಯಾಗಿ ನೇಮಕಗೊಳ್ಳುತ್ತಿರುವಾಗ ಹಣ ಪಡೆಯದೆ ಕೇಸು ವಾದಿಸಿದ ವಕೀಲರನ್ನು ಅವರು ಕೃತಜ್ಞತೆಯಿಂದ ನೆನೆಯುತ್ತಿದ್ದಾರೆ. ಕೇರಳ ಸರಕಾರ ಭಾರೀ ಮೊತ್ತದ ಶುಲ್ಕನೀಡಿ ಅಡ್ವೊಕೇಟ್ ಹರೀಶ್ ಸಾಳ್ವೆಯವರನ್ನು ತನ್ನ ನ್ಯಾಯವಾದಿಯಾಗಿ ಅದುನೇಮಕಗೊಳಿಸಿತ್ತು. ಆದರೆ ಸುಪ್ರೀಂಕೋರ್ಟು ವಕೀಲರಾದ ಅಡ್ವೊಕೇಟ್ ದುಷ್ಯಂತ್ ದವೆ, ವಕೀಲ ಹಾರಿಸ್ ಬೀರಾನ್ ಶುಲ್ಕ ಪಡೆಯದೆ ಸೆನ್‌ಕುಮಾರ್‌ರಿಗಾಗಿ ವಾದಿಸಿ ಗೆದ್ದಿದ್ದಾರೆ.

ಅಡ್ವೊಕೇಟ್ ಪ್ರಶಾಂತ್ ಭೂಷಣ್ ಮಾತ್ರ ಸೆನ್ ಕುಮಾರ್‌ರಿಂದ ನೆಪ ಮಾತ್ರಕ್ಕೆ ವಕೀಲರ ಶುಲ್ಕ ಪಡೆದಿದ್ದರು. ತಾನು ಸುಪ್ರೀಂಕೋರ್ಟಿಗೆ ಮೊರೆಹೋದಾಗ ಶುಲ್ಕ ಇಲ್ಲದೆ ಅಡ್ವೊಕೇಟ್ ಹಾರಿಸ್ ಬಿರಾನ್ ವಕಾಲತ್ ವಹಿಸಿಕೊಂಡರು ಎಂದು ಸೆನ್‌ಕುಮಾರ್ ಹೇಳಿದರು. ಹಾರಿಸ್‌ರೊಂದಿಗೆ ಹಾಜರಾದ ಹಿರಿಯ ವಕೀಲರಾದ ದುಷ್ಯಂತ್ ದವೆ ಮತ್ತು ಪ್ರಶಾಂತ್ ಭೂಷಣ್ ದೊಡ್ಡ ಸಹಾಯ ತನಗೆ ಮಾಡಿದ್ದಾರೆ ಎಂದು ಸೆನ್‌ಕುಮಾರ್ ಸ್ಮರಿಸಿಕೊಳ್ಳುತ್ತಿದ್ದಾರೆ. ಅಪಿಲಿಯೇಟ್ ಟ್ರಬ್ಯೂನಲ್ ಮತ್ತು ಹೈಕೋರ್ಟು ವಜಾಗೊಳಿಸಿದ ಕೇಸು ಆಗಿದ್ದರೂ ಮೆರಿಟ್ ಇದೆ ಎಂದು ಮನಗಂಡು ಐತಿಹಾಸಿಕ ತೀರ್ಪಿಗಾಗಿ ದುಷ್ಯಂತ್ ದವೆ ಶುಲ್ಕ ಪಡೆಯದೆ ಹಲವಾರು ದಿವಸಗಳವರೆಗೆ ವಾದಿಸಿದರು. ಆದರೆ ಪ್ರಶಾಂತ್ ಭೂಷಣ್ ನೆಪಕ್ಕೆ ಮಾತ್ರ ಶುಲ್ಕ ಪಡೆದಿದ್ದಾರೆಂದು ವಕೀಲ ಹಾರಿಸ್ ಬೀರಾನ್ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X