Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈ ಸುಡುವ ಪೆಟ್ರೋಲ್: ನಿಜವಾದ ಬೆಲೆ...

ಕೈ ಸುಡುವ ಪೆಟ್ರೋಲ್: ನಿಜವಾದ ಬೆಲೆ ಎಷ್ಟು? ಸರ್ಕಾರ ಹಾಕುವ ಕತ್ತರಿ ಎಷ್ಟು?

ವಾರ್ತಾಭಾರತಿವಾರ್ತಾಭಾರತಿ25 April 2017 2:13 PM IST
share
ಕೈ ಸುಡುವ ಪೆಟ್ರೋಲ್: ನಿಜವಾದ ಬೆಲೆ ಎಷ್ಟು? ಸರ್ಕಾರ ಹಾಕುವ ಕತ್ತರಿ ಎಷ್ಟು?

ಮುಂಬೈ,ಎ.25 : ಕಚ್ಛಾ ತೈಲ ಬೆಲೆ ಹಾಗೂ ಡಾಲರ್-ರೂಪಾಯಿ ವಿನಿಮಯ ಬೆಲೆಯನ್ನು ಪರಿಗಣಿಸಿದರೆ, ಮಾರ್ಕೆಟಿಂಗ್  ಶುಲ್ಕ ಒಳಗೊಂಡಂತೆ ತೈಲ ಕಂಪೆನಿಗಳು ಪೂರೈಸುವ ಪೆಟ್ರೋಲ್ ಬೆಲೆ ಲೀಟರಿಗೆ ರೂ 29.54 ಆಗುತ್ತದೆ. ಆದರೆ ಮುಂಬೈಯಲ್ಲಿ ಗ್ರಾಹಕರು ಹಲವಾರು ತೆರಿಗೆ ಮತ್ತು ಶುಲ್ಕಗಳಿಂದಾಗಿ ಲೀಟರ್ ಒಂದಕ್ಕೆ ರೂ 77.50 ಪಾವತಿಸಬೇಕಾಗುತ್ತದೆ. ಇಲ್ಲಿ ಗ್ರಾಹಕರು ಮಾರುಕಟ್ಟೆ ತಲುಪುವಾಗ ಇರುವ ತೈಲ ಬೆಲೆಗಿಂತ ಪ್ರತಿ ಲೀಟರ್ ಗೆ ರೂ 47.96 ಹೆಚ್ಚುವರಿಯಾಗಿ ತೆರಿಗೆ ಮತ್ತು ಇತರ ಶುಲ್ಕಗಳನ್ನು ಪಾವತಿಸುತ್ತಾರೆ. ಇವುಗಳಲ್ಲಿ ಅಬಕಾರಿ ಸುಂಕ, ವ್ಯಾಟ್, ಅಕ್ಟ್ರಾಯ್, ಪೆಟ್ರೋಲ್ ಪಂಪ್ ಮಾಲಕರ ಕಮಿಷನ್ ಹೀಗೆ ಎಲ್ಲವೂ ಸೇರಿ ಒಟ್ಟು ಮೊತ್ತದಲ್ಲಿ ಶೇ 153ರಷ್ಟು ತೆರಿಗೆ ರೂಪದಲ್ಲಿ ಪಾವತಿಸುತ್ತಾರೆ.

ಪೆಟ್ರೋಲ್ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಆದಷ್ಟು ಹೆಚ್ಚು ಆದಾಯ ಗಳಿಸುವತ್ತ ಸರಕಾರ ಆಸಕ್ತಿ ವಹಿಸಿದೆಯೆನ್ನಲಾಗಿದೆ. ಸರಕಾರದ ಸಾಲದ ಪ್ರಮಾಣ ತೀರಿಸಲಸಾಧ್ಯವಾದ ರೂ 4.13 ಲಕ್ಷ ಕೋಟಿಯಷ್ಟಿರುವುದರಿಂದ ಈ ಸನ್ನಿವೇಶದಲ್ಲಿ ತನ್ನ ಪರಿಧಿಯೊಳಗೆ ಆದಷ್ಟು ತೆರಿಗೆ ಹಾಗೂ ಶುಲ್ಕ ವಿಧಿಸುವುದು ಸರಕಾರದ ಮುಂದಿರುವ ಒಂದೇ ಆಯ್ಕೆಯಾಗಿದೆ ಎಂದು ಸರಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಅರ್ಥಶಾಸ್ತ್ರಜ್ಞರೊಬ್ಬರು ತಮ್ಮ ಹೆಸರು ಬಹಿರಂಗಪಡಿಸಬಾರದೆನ್ನುವ ಷರತ್ತಿನೊಂದಿಗೆ ಹೇಳಿದ್ದಾರೆ.

ಪೆಟ್ರೋಲ್ ದರಗಳು ಲೀಟರಿಗೆ ರೂ 3ರಷ್ಟು ಹೆಚ್ಚಾಗಿರುವ ಬಗ್ಗೆ ಹಲವರು ವಿಭಿನ್ನ ಆಬಿಪ್ರಾಯ ಹೊಂದಿದ್ದಾರೆ. ಕೆಲವರ ಪ್ರಕಾರ ಇದು ಸರಕು ಮತ್ತು ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಆದರೆ ಸರಕು ಸಾಗಣೆ ವಾಹನಗಳು ಪೆಟ್ರೋಲ್ ಬಳಸದೇ ಇರುವುದರಿಂದ ಅದರಿಂದ ಸರಕು ಮತ್ತು ಸೇವಾ ದರಗಳು ಹೆಚ್ಚಲು ಸಾಧ್ಯವಿಲ್ಲ, ಎಂದು ಇನ್ನು ಹಲವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X