Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುತಾತ್ಮರ ಬಲಿದಾನ ವ್ಯರ್ಥವಾಗಲ್ಲ:...

ಹುತಾತ್ಮರ ಬಲಿದಾನ ವ್ಯರ್ಥವಾಗಲ್ಲ: ಗೃಹಸಚಿವ ರಾಜನಾಥ್‌ ಸಿಂಗ್

ವಾರ್ತಾಭಾರತಿವಾರ್ತಾಭಾರತಿ25 April 2017 2:29 PM IST
share
ಹುತಾತ್ಮರ ಬಲಿದಾನ ವ್ಯರ್ಥವಾಗಲ್ಲ: ಗೃಹಸಚಿವ ರಾಜನಾಥ್‌ ಸಿಂಗ್

ರಾಯ್‌ಪುರ,ಎ.25: ನಕ್ಸಲರ ವಿರೋಧಿ ಸಮರದ ಕಾರ್ಯತಂತ್ರವನ್ನು ಕೇಂದ್ರ ಸರಕಾರವು ಪುರ್‌ರೂಪಿಸಲಿದೆಯೆಂದು ಗೃಹ ಸಚಿವ ರಾಜ್‌ನಾಥ್‌ಸಿಂಗ್ ರಾಜ್‌ನಾಥ್‌ಸಿಂಗ್ ಮಂಗಳವಾರ ತಿಳಿಸಿದ್ದಾರೆ.

 ಎಡಪಂಥೀಯ ತೀವ್ರವಾದವನ್ನು ಮೂಲೋತ್ಪಾಟನೆ ಮಾಡಲು ವಿವಿಧ ಮಾರ್ಗೋಪಾಯಗಳನ್ನು ಹುಡುಕಲು ಮೇ 8ರಂದು ಎಲ್ಲಾ ನಕ್ಸಲ್ ಪೀಡಿತ ರಾಜ್ಯಗಳ ಸಭೆ ನಡೆಯಲಿದೆಯೆಂದು ಅವರು ಹೇಳಿದ್ದಾರೆ.

 ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಗೆ ಬಲಿಯಾದ 26 ಮಂದಿ ಸಿಆರ್‌ಪಿಎಫ್ ಯೋಧರ ಪಾರ್ಥಿವ ದೇಹಗಳಿಗೆ ರಾಯ್‌ಪುರದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ನಕ್ಸಲ್ ವಿರೋಧಿ ಹೋರಾಟದ ಕಾರ್ಯತಂತ್ರದ ಪುನರಾವಲೋಕ ನಡೆಸಲಿದ್ದೇವೆ. ಅಗತ್ಯಬಿದ್ದಲ್ಲಿ ಅದನ್ನು ಪುನರ್‌ರೂಪಿಸಲಾಗುವುದು ಎಂದವರು ಹೇಳಿದರು. ಎಡಪಂಥೀಯ ಉಗ್ರವಾದದ ಪಿಡುಗನ್ನು ಬೇರುಸಮೇತ ಕಿತ್ತೊಗೆಯಲು ಕಾರ್ಯತಂತ್ರವೊಂದನ್ನು ರೂಪಿಸಲಾಗುತ್ತಿದೆಯೆಂದು ರಾಜ್‌ನಾಥ್ ತಿಳಿಸಿದರು.

 ಎಡಪಂಥೀಯ ಉಗ್ರಗಾಮಿ ಗುಂಪುಗಳು ಅಭಿವೃದ್ಧಿಗೆ ವಿರೋಧಿಯಾಗಿದ್ದು, ಅವರು ರಾಜ್ಯದ ಪ್ರಗತಿಯನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ ಎಂದರು. ಮಾವೊವಾದಿಗಳು ಅಮಾಯಕ ಬುಡಕಟ್ಟು ಜನರನ್ನು ಮಾನವ ಗುರಾಣಿಗಳಂತೆ ಬಳಸಿಕೊಳ್ಳುತ್ತಿದ್ದಾರೆಂದು ಗೃಹ ಸಚಿವರು ಹೇಳಿದರು.

‘‘ನಮ್ಮ ಯೋಧರ ಬಲಿದಾನ ವ್ಯರ್ಥವಾಗದು. ಬಸ್ತಾರ್ ಪ್ರಾಂತದಲ್ಲಿ ನಡೆಯುತ್ತಿರುವ ರಸ್ತೆಗಳ ಅಭಿವೃದ್ಧಿಯಿಂದ ನಕ್ಸಲರು ಹತಾಶರಾಗಿದ್ದಾರೆ. ಆದರೆ ಅವರು ತಮ್ಮ ದುಷ್ಟ ಉದ್ದೇಶಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗಲಾರರೆಂದರು.ನಕ್ಸಲ್ ಹಾವಳಿಯನ್ನು ನಿಗ್ರಹಿಸಲು ಕೇಂದ್ರ ಹಾಗೂ ರಾಜ್ಯಗಳು ಒಗ್ಗೂಡಿ ಶ್ರಮಿಸಲಿವೆಯೆಂದು ರಾಜ್‌ನಾಥ್ ತಿಳಿಸಿದರು.

ಛತ್ತೀಸ್‌ಗಡದ ರಾಜ್ಯಪಾಲ ಬಲರಾಮ್‌ಜಿ ದಾಸ್ ಟಂಡನ್, ಮುಖ್ಯಮಂತ್ರಿ ರಮಣ್‌ಸಿಂಗ್, ಕೇಂದ್ರ ಸಹಾಯಕ ಗೃಹ ಸಚಿವ ಹಂಸ್‌ರಾಜ್ ಅಹಿರ್ ಹಾಗೂ ರಾಜ್ಯ ಸರಕಾರ ಹಾಗೂ ಅರೆಸೈನಿಕ ಪಡೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X