Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದರ ಹೆಚ್ಚಳ: ವಿದೇಶದಿಂದ ಸಿಮೆಂಟ್...

ದರ ಹೆಚ್ಚಳ: ವಿದೇಶದಿಂದ ಸಿಮೆಂಟ್ ತರಿಸಿಕೊಳ್ಳಲು ಚಿಂತನೆ

ವಾರ್ತಾಭಾರತಿವಾರ್ತಾಭಾರತಿ25 April 2017 2:54 PM IST
share
ದರ ಹೆಚ್ಚಳ: ವಿದೇಶದಿಂದ ಸಿಮೆಂಟ್ ತರಿಸಿಕೊಳ್ಳಲು ಚಿಂತನೆ

ಕೊಚ್ಚಿ,ಎ.25: ಕಟ್ಟಡ ನಿರ್ಮಾಣ ಕಂಪೆನಿಗಳು ಸಿಮೆಂಟ್ ಬೆಲೆ ಹೆಚ್ಚಳದಿಂದ ಕಂಗೆಟ್ಟಿದ್ದು ವಿದೇಶದಿಂದ ಸಿಮೆಂಟ್ ತರಿಸಿಕೊಳ್ಳುವ ಸಾಧ್ಯತೆಯನ್ನೇ ಯೋಚಿಸುತ್ತಿವೆ. ಜೊತೆಗೆ ಕಾಂಪಿಟೀಷನ್ ಕಮಿಶನ್ ಆಫ್ ಇಂಡಿಯ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ದೂರು ನೀಡಲು ನಿರ್ಧರಿಸಿದೆ. ಕಟ್ಟಡ ನಿರ್ಮಾಣ ಕಂಪೆನಿಗಳ ಸಂಘಟನೆಯಾದ ಕಾನ್ಫಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಆಫ್ ಇಂಡಿಯ(ಕ್ರೆಡಾಯ್) ಸಿಮೆಂಟ್‌ಗೆ ಅಕಾರಣವಾಗಿ ಬೆಲೆ ಹೆಚ್ಚಳಗೊಂಡಿದೆ ಎನ್ನುವ ದೂರಿದೆ. ಸಿಮೆಂಟ್ ತರಿಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸಲು ಕ್ರೆಡಾಯ್ ಪ್ರತಿನಿಧಿ ಸಮಿತಿಯನ್ನು ರೂಪಿಸಿದೆ. ವಿದೇಶಗಳ ಕೆಲವು ಕಂಪೆನಿಗಳೊಂದಿಗೆ ಚರ್ಚಿಸಲಾಗುತ್ತಿದೆ ಎನ್ನುವ ಸೂಚನೆಲಭಿಸಿದೆ.

2014ರಲ್ಲಿ ಸಿಮೆಂಟ್ ತಯಾರಿಸುವ ಕಂಪೆನಿಗಳು ಬೆಲೆ ಹೆಚ್ಚಿಸಿದಾಗ ಕ್ರೆಡಾಯ್ ಕಾಂಪಿಟೇಶನ್ ಕಮಿಶನ್ ಆಫ್ ಇಂಡಿಯವನ್ನು ಸಮೀಪಿಸಿತ್ತು. ನಂತರ ಸಿಮೆಂಟ್‌ಗೆ ಹಠಾತ್ ಬೆಲೆಹೆಚ್ಚಳ ಮಾಡುವುದನ್ನು ವಿರೋಧಿಸಿತ್ತು. ಹೆಚ್ಚಿಸಿದ ಬೆಲೆ ಕಡಿಮೆಗೊಳಿಸಬೇಕೆಂದು ಒತ್ತಾಯಿಸಿತ್ತು. ಆದರೆ ಅಂದು ಸಿಮೆಂಟ್‌ಗೆ ಕೆಲವು ರಾಜ್ಯಗಳಲ್ಲಿ ಮಾತ್ರ ಬೆಲೆ ಹೆಚ್ಚಳವಾಗಿತ್ತು. ಈಸಲ ದೇಶದ ಎಲ್ಲೆಡೆಸಿಮೆಂಟ್ ದರ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿಯೇ ವಿರೋಧದ ಧ್ವನಿ ಹುಟ್ಟಿಕೊಂಡಿದೆ.

 ಜೊತೆ ಕೇಂದ್ರದ ಎಲ್ಲರಿಗೂ ಮನೆಯೋಜನೆ ನನೆಗುದಿಗೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಸಿಮೆಂಟ್ ತಯಾರಿ ಕಂಪೆನಿಗಳ ಬೆಲೆಹೆಚ್ಚಳದ ಕುರಿತು ಪ್ರಧಾನಿಗೆ ದೂರು ನೀಡಲಾಗುವುದು ಎಂದು ಕ್ರೆಡಾಯ್ ತಿಳಿಸಿದೆ. ಸಿಮೆಂಟ್‌ಗೆ ಚೀನಾ, ಬಾಂಗ್ಲಾದೇಶ, ಇರಾನ್, ದಕ್ಷಿಣಕೊರಿಯದಲ್ಲಿ ಕಡಿಮೆಬೆಲೆ ಇದೆ. ತರಿಸಿಕೊಂಡರೆ ಆಗುವ ತೆರಿಗೆ ಇತ್ಯಾದಿ ಸೇರಿ ಸಿಮೆಂಟು ಐವತ್ತು ಕೆ.ಜಿ. ಚೀಲಕ್ಕೆ 220ರೂಪಾಯಿ ಮಾತ್ರ ಆಗುತ್ತದೆ ಎಂದು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಕಂಪೆನಿಗಳು ಹೇಳುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X